Friday, May 2, 2025

Suhas Shetty

Mangaluru Crime News: ಸುಹಾಸ್ ಹತ್ಯೆ ಬೆನ್ನಲೇ ಫಿನೀಶ್ ಎಂಬ Post ಬಹಿರಂಗ

Mangaluru Crime News: ಸದ್ಯ ರಾಜ್ಯದೆಲ್ಲೆಡೆ ಸದ್ದು ಮಾಡುತ್ತಿರುವ ಸುದ್ದಿ ಎಂದರೆ, ಮಂಗಳೂರಿನಲ್ಲಿ ನಡೆದ ಹಿಂದೂ ಕಾರ್ಯಕರ್ತ ಸುಹಾಸ್ ಹತ್ಯೆ, ಈ ಮುನ್ನ ನಡೆದಿದ್ದ Praveen Nettaru ಹತ್ಯೆ ಸೇಡಿಗಾಗಿ ಇದೇ ಸುಹಾಸ್ ಮತ್ತು ಸಹಚರರು ಸೇರಿ, ಫಾಜಿಲ್ ಎಂಬಾತನನ್ನು 2022 ಜುಲೈ 28ರಂದು ಹತ್ಯೆ ಮಾಡಿದ್ದರು. ಅದಾದ ಬಳಿಕ ಜೈಲು ಸೇರಿದ್ದ ಸುಹಾಸ್,...

Mangaluru News: ಮಂಗಳೂರಿನಲ್ಲಿ ಹಿಂದೂ ಸಂಘಟನೆ ಕಾರ್ಯಕರ್ತ ಸುಹಾಸ್ ಶೆಟ್ಟಿ ಬರ್ಬರ ಹ*ತ್ಯೆ

Mangaluru News: ಪ್ರವೀಣ್ ನೆಟ್ಟಾರು ಸಾವಿಗೆ ಸೇಡಾಗಿ ಸಾವೀಗೀಡಾಗಿದ್ದ ಫಾಜಿಲ್‌ನನ್ನು ಮರ್ಡರ್ ಮಾಡಿದ್ದ ಹಿಂದೂ ಸಂಘಟನೆ ಕಾರ್ಯಕರ್ತ ಸುಹಾಸ್ ಶೆಟ್ಟಿಯನ್ನು ನಡು ರಸ್ತೆಯಲ್ಲಿ ಬರ್ಬರವಾಗಿ ಮರ್ಡರ್ ಮಾಡಲಾಗಿದೆ. ಮಂಗಳೂರು ಹ``ರಲಯದ ಸುರತ್ಕಲ್ ಬಳಿಯ ಬಜಪೆ ಕಿನ್ನಿಪದವು ಬಳಿ ಕಾರಿನಲ್ಲಿ ಹೋಗುತ್ತಿದ್ದ ಸುಹಾಸ್‌ನ ಕಾರ್ ತಡೆದು, ನಡು ರಸ್ತೆಯಲ್ಲೇ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಬಳಿಕ ಆತನನ್ನು ಮಾತನಾಡಿಸುವ...
- Advertisement -spot_img

Latest News

ನಾ ನಿನ್ನಾ ಮರೆಯಲಾರೇ ಎಂದು ವ್ಯಂಗ್ಯ ಮಾಡಿದ ಕೇಂದ್ರ ಸಚಿವ ಜೋಶಿ.. ಯಾರಿಗೆ..? ಯಾಕೆ ಗೊತ್ತಾ ..?

Hubli News: ಹುಬ್ಬಳ್ಳಿಯಲ್ಲಿ ಮಾಧ್ಯಮದ ಜತೆ ಮಾತನಾಡಿರು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ,  ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ನಿನ್ನೆ ಕಾಂಗ್ರೆಸ್ ಪಾರ್ಟಿ ಮುಖ್ಯ ಮಂತ್ರಿ, ಮಲ್ಲಿಕಾರ್ಜುನ...
- Advertisement -spot_img