ಶ್ವೇಚ್ಛಾ ವೋತಾರ್ಕರ್, ಕಳೆದ 18 ವರ್ಷಗಳಿಂದ ತೆಲುಗು ಟಿವಿ ಮಾಧ್ಯಮದಲ್ಲಿ ನಿರೂಪಕಿಯಾಗಿ ಕೆಲಸ ಮಾಡಿದ್ದಾರೆ. ಸುದ್ದಿ ನಿರೂಪಕಿ ಮತ್ತು ಪತ್ರಕರ್ತೆಯಾಗಿ ಕೆಲಸ ಮಾಡುತ್ತಿದ್ದ ಜನಪ್ರಿಯ ಟಿವಿ ನಿರೂಪಕಿ ಇವರು. 35 ವರ್ಷದ ಶ್ವೇಚ್ಛಾ ವೋತಾರ್ಕರ್ ಆತ್ಮಹತ್ಯೆ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ನಿರೂಪಕಿ ಶ್ವೇಚ್ಛಾ ಹೈದರಾಬಾದ್ನಲ್ಲಿ ಆತ್ಮಹತ್ಯೆ ಮಾಡಿಕೊಡಿದ್ದಾರೆ ಎನ್ನಲಾಗಿದೆ. ಸದ್ಯ ತೆಲುಗಿನ ಟಿ...
ಮೈಸೂರು : ರಾಜ್ಯದಲ್ಲಿ ಮೂರು ವರ್ಷಗಳ ಅವಧಿಯಲ್ಲಿ ಅಂದರೆ ೨೦೨೧ ರಿಂದ ೨೦೨೩ ರ ವರೆಗೆ ೩೨೮ ಸರ್ಕಾರೀ ನೌಕರರ ಆತ್ಮ ಹತ್ಯೆ ಮಾಡಿಕೊಂಡಿದ್ದಾರೆ ಎಂಬ ಭಯಾನಕ ಅಂಕಿಅಂಶ ಈಗ ಹೊರ ಬಿದ್ದಿದೆ.
ಮೈಸೂರಿನ ಒಡನಾಡಿ ಸೇವಾ ಸಂಸ್ಥೆಯು ಮಾಹಿತಿ ಹಕ್ಕು ಕಾಯ್ದೆಯ ಅಡಿ ಸಲ್ಲಿಸಿದ್ದ ಅರ್ಜಿಗೆ ರಾಜ್ಯ ಅಪರಾಧಿ ದಾಖಲಾತಿ ವಿಭಾಗವು ಅಂಕಿ ಅಂಶದ...
ಮಂಡ್ಯ: ಕೌಟುಂಬಿಕ ಕಲಹದಿಂದ ಮಹಿಳೆ ತನ್ನ ಮೂವರು ಮಕ್ಕಳನ್ನು ಕೊಂದು ತಾನು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಮದ್ದೂರು ತಾಲೂಕಿನ ಮದೊದೂರಿನ ಗ್ರಾಮದಲ್ಲಿ ನಡೆದಿದೆ. ಉಷ್ನಾ ಬಾನು, ಮಕ್ಕಳಾದ ಹ್ಯಾರಿಸ್ (7), ಆಲಿಸಾ (4), ಫಾತಿಮಾ (2)ಗೆ ವಿಷಬೆರೆಸಿ ಊಟ ಮಾಡಿಸಿ ಕೊಲೆಮಾಡಿದ್ದಾಳೆ ನಂತರ ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ನೀರು ಎಂದುಕೊಂಡು ಡಿಸೇಲ್ ಕುಡಿದು...
ಬೆಳಗಾವಿ: ನೇಣು ಬಿದುಕೊಂಡು ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಪರುಶುರಾಮ ಕೋನೇರಿ(20) ಬೈಲಹೊಂಗಲದ ಇಂದಿರಾ ನಗರದ ವಸತಿ ನಿಲಯದಲ್ಲಿ ಘಟನೆ ನಡೆದಿದೆ. ಸಮಾಜ ಕಲ್ಯಾಣ ಇಲಾಖೆಗೆ ಸೇರಿದ ವಸತಿ ನಿಲಯದಲ್ಲಿ ಎಲ್ಲ ವಿದ್ಯಾರ್ಥಿಗಳು ಕಾಲೇಜಿಗೆ ಹೋದ ನಂತರ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಆತ್ಮಹತ್ಯಗೆ ಕಾರಣಗಳು ತಿಳಿದುಬಂದಿಲ್ಲ, ಸ್ಥಳ್ಕಕೆ ಪೊಲೀಸರು ಆಗಮಿಸಿ ವಿದ್ಯಾರ್ಥಿ ಮೃತದೇಹವನ್ನು ಮರಣೋತ್ತರ ಪರೀಕ್ಷಗೆ...
ಹಾಸನ: ಕೌಟುಂಬಿಕ ಕಲಹದಿಂದಾಗಿ ನಾಲೆಗೆ ಹಾರಿ ತಾಯಿ, ಮಗು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಭವ್ಯ (23), ವೇದಾಂತ್ (3) ಮೃತಪಟ್ಟಿದ್ದಾರೆ. ಚನ್ನರಾಯಪಟ್ಟಣ ತಾಲ್ಲೂಕಿನ ದೊಡ್ಡಕುಂಚೇವು ಗ್ರಾಮದಲ್ಲಿ ಘಟನೆ ನಡೆದಿದೆ. ಸ್ಥಳಕ್ಕೆ ಪೊಲೀಸರು ಆಗಮಿಸಿ ಶವಕ್ಕಾಗಿ ಶೋಧಕಾರ್ಯ ನಡೆಸಿದ್ದಾರೆ. ಗೆಜ್ಜಗಾರನಹಳ್ಳಿಯಲ್ಲಿ ತಾಯಿ ಮತ್ತು ಮಗುವಿನ ಶವ ಪತ್ತಯಾಗಿವೆ. ಮೂರು ವರ್ಷದ ಹಿಂದೆ ಶ್ರೀನಿವಾಸ್ ಎಂಬುವವರ ಜೊತೆ ಭವ್ಯ...
ಬೆಳಗಾವಿ: ಜಿಲ್ಲೆಯ ರಾಮದುರ್ಗ ತಾಲೂಕಿನ ಚುಂಚನೂರು ಗ್ರಾಮದ ನಿವಾಸಿ ತನುಜಾ (32), ಸುದೀಪ್(4), ರಾಧಿಕಾ (3) ಎಂಬುವರ ಶವಗಳು ನವಿಲು ತೀರ್ಥ ಜಲಾಶಯದ ಹಿನ್ನಿರಿನಲ್ಲಿ ಪತ್ತೆಯಾಗಿವೆ. ಜೀವನದಲ್ಲಿ ಜಿಗುಪ್ಸೆಗೊಂಡು ತನುಜಾ ಮಕ್ಕಳನ್ನು ಜಲಾಶಯಕ್ಕೆ ತಳ್ಳಿ ತಾನು ಬಿದ್ದು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ಇದೆ. ಸವದತ್ತಿ ಪಟ್ಟಣದ ಹೊರ ವಲಯದಲ್ಲಿರುವ ನವಿಲು ತೀರ್ಥ ಜಲಾಶಯದಲ್ಲಿ ಶವಗಳು...
ದೇವನಹಳ್ಳಿ: ಯುವತಿ ಮೊಬೈಲ್ ಪಾಸ್ ವರ್ಡ್ ಚೇಂಜ್ ಮಾಡಿದ್ದಾರೆಂದು ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ದೊಡ್ಡಬಳ್ಳಾಪುರದ ಗಾಣೀಗರ ಪೇಟೆಯಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಯುವತಿ ರುಚಿತಾ (19). ರುಚಿತಾ ಮೊಬೈಲ್ ಜಾಸ್ತಿ ಬಳಸುತ್ತಾಳೆ ಎಂಬ ಕಾರಣದಿಂದ ಮನೆಯವರು ಬೇಸರಗೊಂಡಿದ್ದರು ಮತ್ತು ಕಿರಿಕಿರಿ ಅನುಭವಿಸುತ್ತಿದರು ಹಾಗಾಗಿ ರುಚಿತಾ ತಮ್ಮ ಅಕ್ಕನ ಮೊಬೈಲ್ ಪಾಸ್ ವರ್ಡ್ ಚೇಂಜ್...
ಬೀದರ್: ಆನ್ ಲೈನ್ ನಲ್ಲಿ ಪರಿಚಯವಾದ ವ್ಯಕ್ತಿಯಿಂದ ವಂಚನೆಗೊಳಗಾದ ಮಹಿಳೆ ಬಾವಿಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇಸ್ಲಾಂಪುರದ ಆರತಿ ಕನಾಟೆ(28) ಮೃತ ದುರ್ದೈವಿ. ನಗರದ ಕಾಲೇಜಿನಲ್ಲಿ ಉಪನ್ಯಾಸಕಿಯಾಗಿ ಸೇವೆ ಸಲ್ಲಿಸುತ್ತಿದ್ದ ಮಹಿಳೆ ಆನ್ ಲೈನ್ ನಲ್ಲಿ ಪರಿಚಯವಾದ ವ್ಯಕ್ತಿಯೊಂದಿಗೆ 2.50 ಲಕ್ಷದ ಹಣ ಹೂಡಿಕೆ ಮಾಡಿದ್ದಾರೆ. ಪಾರ್ಟ್ ಟೈಮ್ ಕೆಲಸಕ್ಕಾಗಿ ಆನ್ ಲೈನ್ ಮುಖಾಂತರ...
ಉತ್ತರ ಪ್ರದೇಶ: ಪ್ರೀತಿಸಿದ್ದ ಯುವತಿಗೆ ಬೇರೆ ಯುವಕನ ಜೊತೆ ಮದುವೆ ನಿಶ್ವಯವಾಯಿತೆಂದು ಮನನೊಂದ ಯುವಕ ಫೇಸ್ ಬುಕ್ ಲೈವ್ ನಲ್ಲಿ ಕಟ್ಟರ್ ಯಂತ್ರದಿಂದ ಕತ್ತು ಕೊಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಯುವಕ ಪ್ರಾಣಾಪಾಯದಿಂದ ಪಾರಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.
ಆಕಸ್ಮಿಕ ಗುಂಡು ಹಾರಿ ಯೋಧ ಸಾವು
ಮಹಾರಾಜ್ ಗಂಜ್ ಜಿಲ್ಲೆಯ ಪುರಂದರಪುರ ಗ್ರಾಮದ ಯುವಕ ಶೈಲೇಶ್ ಎಂಬ ಯುವಕ...
ವಿಜಯಪುರ : ಕರ್ತವ್ಯನಿರತ ಯೋಧನೊಬ್ಬ ಸೇನಾ ಕ್ಯಾಂಪ್ನಲ್ಲೇ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಕರ್ನಾಟಕ ಮೂಲದ ಈ ಸೈನಿಕ ದೆಹಲಿಯ ಮೀರತ್ ಬಳಿ ಇರುವ ಎಂಇಜಿ ಯೂನಿಟ್-9ರ ಸೇನಾ ಕ್ಯಾಂಪ್ನಲ್ಲಿ ನೇಣು ಹಾಕಿಕೊಂಡಿದ್ದಾನೆ.
ವಿಜಯಪುರ ಜಿಲ್ಲೆ ಮುದ್ದೇಬಿಹಾಳ ತಾಲೂಕಿನ ಜಟ್ಟಗಿ ಗ್ರಾಮದ ಸೈನಿಕ ಮಂಜುನಾಥ ಯಲ್ಲಪ್ಪ ಹೂಗಾರ (22) ಆತ್ಮಹತ್ಯೆ ಮಾಡಿಕೊಂಡ ಯೋಧ.
ಈತ ತರಬೇತಿ ಮುಗಿಸಿಕೊಂಡು ಒಂದೂವರೆ ತಿಂಗಳ ಹಿಂದೆಯಷ್ಟೇ...
Spiritual: ಮದುವೆ, ಮುಂಜಿ, ಗೃಹಪ್ರವೇಶ ಇತ್ಯಾದಿ ಕಾರ್ಯಕ್ರಮದಲ್ಲಿ ಅಕ್ಷತೆ ಕಾಳನ್ನುಬಳಸುತ್ತೇವೆ. ಹೀಗೆ ಅಕ್ಷತೆ ಮಾಡುವಾಗ, ಅದರಲ್ಲಿ ಅಕ್ಕಿ ಮತ್ತು ಕುಂಕುಮ ಬಳಸಲಾಗುತ್ತದೆ. ಹಾಗಾದ್ರೆ ಹಿಂದೂಗಳಲ್ಲಿ ಅಕ್ಷತೆಯ...