ಮಹಾರಾಷ್ಟ್ರದ ಸತಾರಾದಲ್ಲಿ ಯುವ ವೈದ್ಯೆಯೊಬ್ಬರ ಆತ್ಮಹತ್ಯೆ ದೇಶವನ್ನೇ ಕಂಗೆಡಿಸಿದೆ. ಅತ್ಯಾಚಾರ ಮತ್ತು ಕಿರುಕುಳದಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಂಡ ಈ ಪ್ರಕರಣ ರಾಜಕೀಯ ಬಿರುಗಾಳಿಗೆ ಕಾರಣವಾಗಿದೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಈ ಘಟನೆಯನ್ನು ಸಂಸ್ಥಾಗತ ಹತ್ಯೆ ಎಂದು ಕರೆದಿದ್ದಾರೆ. ಬಿಜೆಪಿ ಸರ್ಕಾರದ ಅಮಾನವೀಯ ಮುಖ ಬಯಲಾಗಿದೆ ಎಂದು ಆರೋಪಿಸಿದ್ದಾರೆ.
ಮಹಾರಾಷ್ಟ್ರದ ಸತಾರಾ ಜಿಲ್ಲೆಯ ಫಾಲ್ಟನ್...
ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ ಘಟಪ್ರಭಾ ಗ್ರಾಮದ ದುರ್ಘಟನೆ ಮನಕಲಕುವಂತಾಗಿದೆ. ಅಲ್ಲಿ ನರ್ಸಿಂಗ್ ಓದುತ್ತಿದ್ದ 19 ವರ್ಷದ ವಿದ್ಯಾರ್ಥಿನಿ ಸುಮಿತ್ರಾ ಗೋಕಾಕ್ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಸೆಪ್ಟೆಂಬರ್ 22ರಂದು ಬೆಳಿಗ್ಗೆ ಟಿಫನ್ ತೆಗೆದುಕೊಂಡು ಹಾಸ್ಟೆಲ್ ರೂಮ್ಗೆ ಹೋದ ಅವಳು ಹೊರಗೆ ಬಂದಿರಲಿಲ್ಲ. ಸಹಪಾಠಿಗಳು ಬಾಗಿಲು ತಟ್ಟಿದರೂ ಪ್ರತಿಕ್ರಿಯೆ ಸಿಗದ ಕಾರಣ ಬಾಗಿಲು ಮುರಿದು ನೋಡಿದಾಗ...
ತುಮಕೂರು ಜಿಲ್ಲೆಯ ಪಾವಗಡ ತಾಲ್ಲೂಕಿನ ಕಡಪನಕೆರೆ ಗ್ರಾಮದ ಹೃದಯವಿದ್ರಾವಕ ಘಟನೆ ಮನಸ್ಸು ಕಲ್ಲಾಗಿಸುವಂತಾಗಿದೆ. 23 ವರ್ಷದ ಗೃಹಿಣಿ ಸರಿತಾ ತನ್ನ ಇಬ್ಬರು ಮುದ್ದಾದ ಮಕ್ಕಳನ್ನು ಕೊಲೆಗೈದು ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೂ ಮುಂಚೆ, 4 ವರ್ಷದ ಮಗ ಕೌಶಿಕ್ ಮತ್ತು 1 ವರ್ಷದ ಮಗಳು ಯುಕ್ತಿಯನ್ನು ಹತ್ಯೆ ಮಾಡಿದ್ದಾರೆ.
ಸರಿತಾ, ಆರು ವರ್ಷಗಳ ಹಿಂದೆ ಗ್ರಾಮದ...
ಮುಂಬೈನ ಕಾಂಡಿವಲಿ ಉಪನಗರದ ದೇವಾಲಯದಲ್ಲಿ 52 ವರ್ಷದ ಅರ್ಚಕ ಆತ್ಮಹತ್ಯೆ ಮಾಡಿಕೊಂಡ ಘಟನೆ ಆತಂಕ ಮೂಡಿಸಿದೆ. 19 ವರ್ಷದ ಯುವತಿಯೊಬ್ಬಳು ಅರ್ಚಕರ ಮೇಲೆ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಾರೆ ಎಂದು ಆರೋಪಿಸಿ ದೂರು ನೀಡಿದ ಕೆಲವೇ ಗಂಟೆಗಳಲ್ಲೇ ಈ ಘಟನೆ ನಡೆದಿದೆ. ದೇವಾಲಯದೊಳಗೆ ಸೀಲಿಂಗ್ ಫ್ಯಾನ್ನಿಂದ ನೇಣು ಬಿಗಿದ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದೆ ಎಂದು ಪೊಲೀಸರು...
ಶ್ವೇಚ್ಛಾ ವೋತಾರ್ಕರ್, ಕಳೆದ 18 ವರ್ಷಗಳಿಂದ ತೆಲುಗು ಟಿವಿ ಮಾಧ್ಯಮದಲ್ಲಿ ನಿರೂಪಕಿಯಾಗಿ ಕೆಲಸ ಮಾಡಿದ್ದಾರೆ. ಸುದ್ದಿ ನಿರೂಪಕಿ ಮತ್ತು ಪತ್ರಕರ್ತೆಯಾಗಿ ಕೆಲಸ ಮಾಡುತ್ತಿದ್ದ ಜನಪ್ರಿಯ ಟಿವಿ ನಿರೂಪಕಿ ಇವರು. 35 ವರ್ಷದ ಶ್ವೇಚ್ಛಾ ವೋತಾರ್ಕರ್ ಆತ್ಮಹತ್ಯೆ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ನಿರೂಪಕಿ ಶ್ವೇಚ್ಛಾ ಹೈದರಾಬಾದ್ನಲ್ಲಿ ಆತ್ಮಹತ್ಯೆ ಮಾಡಿಕೊಡಿದ್ದಾರೆ ಎನ್ನಲಾಗಿದೆ. ಸದ್ಯ ತೆಲುಗಿನ ಟಿ...
ಮೈಸೂರು : ರಾಜ್ಯದಲ್ಲಿ ಮೂರು ವರ್ಷಗಳ ಅವಧಿಯಲ್ಲಿ ಅಂದರೆ ೨೦೨೧ ರಿಂದ ೨೦೨೩ ರ ವರೆಗೆ ೩೨೮ ಸರ್ಕಾರೀ ನೌಕರರ ಆತ್ಮ ಹತ್ಯೆ ಮಾಡಿಕೊಂಡಿದ್ದಾರೆ ಎಂಬ ಭಯಾನಕ ಅಂಕಿಅಂಶ ಈಗ ಹೊರ ಬಿದ್ದಿದೆ.
ಮೈಸೂರಿನ ಒಡನಾಡಿ ಸೇವಾ ಸಂಸ್ಥೆಯು ಮಾಹಿತಿ ಹಕ್ಕು ಕಾಯ್ದೆಯ ಅಡಿ ಸಲ್ಲಿಸಿದ್ದ ಅರ್ಜಿಗೆ ರಾಜ್ಯ ಅಪರಾಧಿ ದಾಖಲಾತಿ ವಿಭಾಗವು ಅಂಕಿ ಅಂಶದ...
ಮಂಡ್ಯ: ಕೌಟುಂಬಿಕ ಕಲಹದಿಂದ ಮಹಿಳೆ ತನ್ನ ಮೂವರು ಮಕ್ಕಳನ್ನು ಕೊಂದು ತಾನು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಮದ್ದೂರು ತಾಲೂಕಿನ ಮದೊದೂರಿನ ಗ್ರಾಮದಲ್ಲಿ ನಡೆದಿದೆ. ಉಷ್ನಾ ಬಾನು, ಮಕ್ಕಳಾದ ಹ್ಯಾರಿಸ್ (7), ಆಲಿಸಾ (4), ಫಾತಿಮಾ (2)ಗೆ ವಿಷಬೆರೆಸಿ ಊಟ ಮಾಡಿಸಿ ಕೊಲೆಮಾಡಿದ್ದಾಳೆ ನಂತರ ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ನೀರು ಎಂದುಕೊಂಡು ಡಿಸೇಲ್ ಕುಡಿದು...
ಬೆಳಗಾವಿ: ನೇಣು ಬಿದುಕೊಂಡು ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಪರುಶುರಾಮ ಕೋನೇರಿ(20) ಬೈಲಹೊಂಗಲದ ಇಂದಿರಾ ನಗರದ ವಸತಿ ನಿಲಯದಲ್ಲಿ ಘಟನೆ ನಡೆದಿದೆ. ಸಮಾಜ ಕಲ್ಯಾಣ ಇಲಾಖೆಗೆ ಸೇರಿದ ವಸತಿ ನಿಲಯದಲ್ಲಿ ಎಲ್ಲ ವಿದ್ಯಾರ್ಥಿಗಳು ಕಾಲೇಜಿಗೆ ಹೋದ ನಂತರ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಆತ್ಮಹತ್ಯಗೆ ಕಾರಣಗಳು ತಿಳಿದುಬಂದಿಲ್ಲ, ಸ್ಥಳ್ಕಕೆ ಪೊಲೀಸರು ಆಗಮಿಸಿ ವಿದ್ಯಾರ್ಥಿ ಮೃತದೇಹವನ್ನು ಮರಣೋತ್ತರ ಪರೀಕ್ಷಗೆ...
ಹಾಸನ: ಕೌಟುಂಬಿಕ ಕಲಹದಿಂದಾಗಿ ನಾಲೆಗೆ ಹಾರಿ ತಾಯಿ, ಮಗು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಭವ್ಯ (23), ವೇದಾಂತ್ (3) ಮೃತಪಟ್ಟಿದ್ದಾರೆ. ಚನ್ನರಾಯಪಟ್ಟಣ ತಾಲ್ಲೂಕಿನ ದೊಡ್ಡಕುಂಚೇವು ಗ್ರಾಮದಲ್ಲಿ ಘಟನೆ ನಡೆದಿದೆ. ಸ್ಥಳಕ್ಕೆ ಪೊಲೀಸರು ಆಗಮಿಸಿ ಶವಕ್ಕಾಗಿ ಶೋಧಕಾರ್ಯ ನಡೆಸಿದ್ದಾರೆ. ಗೆಜ್ಜಗಾರನಹಳ್ಳಿಯಲ್ಲಿ ತಾಯಿ ಮತ್ತು ಮಗುವಿನ ಶವ ಪತ್ತಯಾಗಿವೆ. ಮೂರು ವರ್ಷದ ಹಿಂದೆ ಶ್ರೀನಿವಾಸ್ ಎಂಬುವವರ ಜೊತೆ ಭವ್ಯ...
ಬೆಳಗಾವಿ: ಜಿಲ್ಲೆಯ ರಾಮದುರ್ಗ ತಾಲೂಕಿನ ಚುಂಚನೂರು ಗ್ರಾಮದ ನಿವಾಸಿ ತನುಜಾ (32), ಸುದೀಪ್(4), ರಾಧಿಕಾ (3) ಎಂಬುವರ ಶವಗಳು ನವಿಲು ತೀರ್ಥ ಜಲಾಶಯದ ಹಿನ್ನಿರಿನಲ್ಲಿ ಪತ್ತೆಯಾಗಿವೆ. ಜೀವನದಲ್ಲಿ ಜಿಗುಪ್ಸೆಗೊಂಡು ತನುಜಾ ಮಕ್ಕಳನ್ನು ಜಲಾಶಯಕ್ಕೆ ತಳ್ಳಿ ತಾನು ಬಿದ್ದು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ಇದೆ. ಸವದತ್ತಿ ಪಟ್ಟಣದ ಹೊರ ವಲಯದಲ್ಲಿರುವ ನವಿಲು ತೀರ್ಥ ಜಲಾಶಯದಲ್ಲಿ ಶವಗಳು...
ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಒಳಗಾಗಿರುವ ಜೆಡಿಎಸ್ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಈಗಾಗಲೇ ಜೈಲುವಾಸ ಮುಂದುವರೆದಿದೆ. ಹಾಸನದ ಹೊಳೆನರಸೀಪುರದ ಮನೆಕೆಲಸದಾಕೆಯ ಮೇಲೆ...