Friday, August 28, 2026

suicide in mantralaya

ರಾಯರ ಮಠದಲ್ಲಿ ಆತ್ಮಹತ್ಯೆಗೆ ಯತ್ನಿಸಿದ ಮಹಿಳೆ

www.karnatakatv.net : ರಾಯಚೂರು : ಮಂತ್ರಾಲಯದ ರಾಯರ ಮಠದಲ್ಲಿ ಮಹಿಳೆಯೋರ್ವಳು ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಿನ್ನೆ ರಾತ್ರಿ ಬೆಳಕಿಗೆ ಬಂದಿದೆ . ಶಿವಮೊಗ್ಗ ದಿಂದ ಮಂತ್ರಾಲಯಕ್ಕೆ  ರಾಘವೇಂದ್ರ ಸ್ವಾಮಿಗಳ ದರ್ಶನಕ್ಕೆ ಆಗಮಿಸಿದ್ದ ಮಹಿಳೆ  ಮಠದಲ್ಲಿ ನಿದ್ರಾ ಮಾತ್ರೆ ತೆಗೆದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಳೆ. ಆದರೆ ಕಾರಣ ತಿಳಿದು ಬಂದಿಲ್ಲ. ಪ್ರಜ್ಞೆ ತಪ್ಪಿ ಬಿದ್ದ ಮಹಿಳೆಯನ್ನು ಸೆಕ್ಯೂರಿಟಿ ಗಾರ್ಡ್...
- Advertisement -spot_img

Latest News

ಬೆಳೆ ಕೈಕೊಟ್ಟ ಬಳಿಕ ಮೋಡ ಬಿತ್ತನೆ ಮಾಡಿದರೆ ಏನು ಪ್ರಯೋಜನ?: ಸರ್ಕಾರದ ನಿರ್ಧಾರಕ್ಕೆ ರೈತರ ಆಕ್ರೋಶ

Hubli News: ಮಳೆಯ ಕೊರತೆಯಿಂದ ಈಗಾಗಲೇ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಇಂತಹ ಸಂದರ್ಭದಲ್ಲಿ ಸರ್ಕಾರ ಕೃತಕ ಮಳೆಗಾಗಿ ಮೋಡ ಬಿತ್ತನೆಗೆ ಮುಂದಾಗಿದೆ. ಆದರೆ ಸರ್ಕಾರದ ಈ...
- Advertisement -spot_img