Friday, December 5, 2025

Suicide Not Murder

ಯಲ್ಲಾಲಿಂಗ ಸಾವು ಕೊಲೆಯಲ್ಲ, ಆತ್ಮಹತ್ಯೆ – 9 ಆರೋಪಿಗಳಿಗೆ ಕ್ಲೀನ್‌ಚಿಟ್!!!

ಕೊಪ್ಪಳ ಜಿಲ್ಲೆಯ ಹುಲಿಹೈದರ ಗ್ರಾಮದ ಯುವಕ ಯಲ್ಲಾಲಿಂಗನ ಸಾವಿಗೆ ಸಂಬಂಧಿಸಿದ 2013ರಲ್ಲಿ ದಾಖಲಾಗಿದ್ದ ಚರ್ಚಿತ ಕೊಲೆ ಪ್ರಕರಣಕ್ಕೆ ಕೊನೆಗೂ ನ್ಯಾಯಾಲಯ ತೀರ್ಪು ನೀಡಿದೆ. ಕೊಲೆಯಲ್ಲ, ಆತ್ಮಹತ್ಯೆ ಎಂದು ಪರಿಗಣಿಸಿರುವ ನ್ಯಾಯಾಲಯ, ಈ ಪ್ರಕರಣದಲ್ಲಿ ಆರೋಪಿತರಾದ ಸಚಿವ ಶಿವರಾಜ್ ತಂಗಡಗಿಯ ಆಪ್ತ ಹನುಮೇಶ ನಾಯಕ ಸೇರಿದಂತೆ ಒಂಬತ್ತು ಮಂದಿಗೆ ಖುಲಾಸೆ ನೀಡಿದೆ. 2015ರಲ್ಲಿ ಯಲ್ಲಾಲಿಂಗನ ಶವ ಕೊಪ್ಪಳದ...
- Advertisement -spot_img

Latest News

ಸೋಶಿಯಲ್ ಮೀಡಿಯಾ ಪಬ್ಲಿಕ್‌ ಇಲ್ಲ ಅಂದ್ರೆ ‘ಉದ್ಯೋಗ’ ಇಲ್ಲ!

ನೀವು ನಿಮ್ಮ ಸೋಶಿಯಲ್ ಮೀಡಿಯಾ ಅಕೌಂಟ್ಸ್ ನಾ ಪ್ರೈವೆಟ್ ಇಟ್ಟಿದೀರಾ? ಪ್ರೈವೆಟ್ ಇಟ್ಟಿದ್ರೆ ಈಗ್ಲೇ ಪಬ್ಲಿಕ್‌ ಮಾಡ್ಕೊಳಿ ಯಾಕಂದ್ರೆ ಇನ್ಮುಂದೆ ಇದು ನಿಮ್ಮ ಶಿಕ್ಷಣಕ್ಕೆ, ಉದ್ಯೋಗಕ್ಕೆ...
- Advertisement -spot_img