Thursday, March 12, 2026

suicide

ಮೊಬೈಲ್ ಪಾಸ್ವರ್ಡ್ ಬದಾಲಾಯಿಸಿದ್ದಕ್ಕೆ ಯುವತಿ ಆತ್ಮಹತ್ಯೆ

ದೇವನಹಳ್ಳಿ: ಯುವತಿ ಮೊಬೈಲ್ ಪಾಸ್ ವರ್ಡ್ ಚೇಂಜ್ ಮಾಡಿದ್ದಾರೆಂದು ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ದೊಡ್ಡಬಳ್ಳಾಪುರದ ಗಾಣೀಗರ ಪೇಟೆಯಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಯುವತಿ ರುಚಿತಾ (19). ರುಚಿತಾ ಮೊಬೈಲ್ ಜಾಸ್ತಿ ಬಳಸುತ್ತಾಳೆ ಎಂಬ ಕಾರಣದಿಂದ ಮನೆಯವರು ಬೇಸರಗೊಂಡಿದ್ದರು ಮತ್ತು ಕಿರಿಕಿರಿ ಅನುಭವಿಸುತ್ತಿದರು ಹಾಗಾಗಿ ರುಚಿತಾ ತಮ್ಮ ಅಕ್ಕನ ಮೊಬೈಲ್ ಪಾಸ್ ವರ್ಡ್ ಚೇಂಜ್...

ಸೈಬರ್ ವಂಚನೆಯಿಂದ ಉಪನ್ಯಾಸಕಿ ಆತ್ಮಹತ್ಯೆ

ಬೀದರ್: ಆನ್ ಲೈನ್ ನಲ್ಲಿ ಪರಿಚಯವಾದ ವ್ಯಕ್ತಿಯಿಂದ ವಂಚನೆಗೊಳಗಾದ ಮಹಿಳೆ ಬಾವಿಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇಸ್ಲಾಂಪುರದ ಆರತಿ ಕನಾಟೆ(28) ಮೃತ ದುರ್ದೈವಿ. ನಗರದ ಕಾಲೇಜಿನಲ್ಲಿ ಉಪನ್ಯಾಸಕಿಯಾಗಿ ಸೇವೆ ಸಲ್ಲಿಸುತ್ತಿದ್ದ ಮಹಿಳೆ ಆನ್ ಲೈನ್ ನಲ್ಲಿ ಪರಿಚಯವಾದ ವ್ಯಕ್ತಿಯೊಂದಿಗೆ 2.50 ಲಕ್ಷದ ಹಣ ಹೂಡಿಕೆ ಮಾಡಿದ್ದಾರೆ. ಪಾರ್ಟ್ ಟೈಮ್ ಕೆಲಸಕ್ಕಾಗಿ ಆನ್ ಲೈನ್ ಮುಖಾಂತರ...

ಪ್ರೀತಿಸಿದ ಯುವತಿಗೆ ಮದುವೆ ನಿಶ್ಚಯವಾಯಿತೆಂದು ಫೇಸ್ ಬುಕ್ ಲೈವ್ ನಲ್ಲಿ ಆತ್ಮಹತ್ಯೆಗೆ ಯತ್ನಸಿದ ಯುವಕ

ಉತ್ತರ ಪ್ರದೇಶ: ಪ್ರೀತಿಸಿದ್ದ ಯುವತಿಗೆ ಬೇರೆ ಯುವಕನ ಜೊತೆ ಮದುವೆ ನಿಶ್ವಯವಾಯಿತೆಂದು ಮನನೊಂದ ಯುವಕ ಫೇಸ್ ಬುಕ್ ಲೈವ್ ನಲ್ಲಿ ಕಟ್ಟರ್ ಯಂತ್ರದಿಂದ ಕತ್ತು ಕೊಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಯುವಕ ಪ್ರಾಣಾಪಾಯದಿಂದ ಪಾರಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಆಕಸ್ಮಿಕ ಗುಂಡು ಹಾರಿ ಯೋಧ ಸಾವು ಮಹಾರಾಜ್ ಗಂಜ್ ಜಿಲ್ಲೆಯ ಪುರಂದರಪುರ ಗ್ರಾಮದ ಯುವಕ ಶೈಲೇಶ್ ಎಂಬ ಯುವಕ...

ಕರ್ನಾಟಕ ಮೂಲದ ಯೋಧ ಆತ್ಮಹತ್ಯೆಗೆ ಶರಣು

ವಿಜಯಪುರ : ಕರ್ತವ್ಯನಿರತ ಯೋಧನೊಬ್ಬ ಸೇನಾ ಕ್ಯಾಂಪ್​ನಲ್ಲೇ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಕರ್ನಾಟಕ ಮೂಲದ ಈ ಸೈನಿಕ ದೆಹಲಿಯ ಮೀರತ್​ ಬಳಿ ಇರುವ ಎಂಇಜಿ ಯೂನಿಟ್-9ರ ಸೇನಾ ಕ್ಯಾಂಪ್‌ನಲ್ಲಿ ನೇಣು ಹಾಕಿಕೊಂಡಿದ್ದಾನೆ. ವಿಜಯಪುರ ಜಿಲ್ಲೆ ಮುದ್ದೇಬಿಹಾಳ ತಾಲೂಕಿನ ಜಟ್ಟಗಿ ಗ್ರಾಮದ ಸೈನಿಕ ಮಂಜುನಾಥ ಯಲ್ಲಪ್ಪ ಹೂಗಾರ (22) ಆತ್ಮಹತ್ಯೆ ಮಾಡಿಕೊಂಡ ಯೋಧ. ಈತ ತರಬೇತಿ ಮುಗಿಸಿಕೊಂಡು ಒಂದೂವರೆ ತಿಂಗಳ ಹಿಂದೆಯಷ್ಟೇ...

ಸರ್ಕಾರಿ ನೌಕರನ ಆತ್ಮಹತ್ಯೆ ಪ್ರಕರಣ ಸಿಬಿಐ ತನಿಖೆಗೆ ಅಗ್ರಹ…!

www.karnatakatv.net :ರಾಯಚೂರು: ಸಹಾಯಕ ಆಯುಕ್ತರ ಕಚೇರಿ FDA ಪ್ರಕಾಶ್ ಬಾಬು ಆತ್ಮಹತ್ಯೆ ಪ್ರಕರಣವನ್ನ ಸಿಬಿಐಗೆ ಒಪ್ಪಿಸಬೇಕು ಅಂತ ಒತ್ತಾಯಿಸಿ ನಗರದಲ್ಲಿ ಇಂದು‌ ಪ್ರತಿಭಟನೆ ನಡೆಸಲಾಯಿತು. ಪ್ರಕಾಶ್ ಬಾಬು ಅವರದ್ದು ಆತ್ಮಹತ್ಯೆಯಲ್ಲ ಕೊಲೆಯಾಗಿದ್ದು, ಈ ಪ್ರಕರಣ ಸಿಬಿಐ ಗೆ ಒಪ್ಪಿಸಬೇಕು ಎಂದು ಕುಟುಂಬಸ್ಥರು  ಹಾಗೂ ದಲಿತ ಪರ ಸಂಘಟನೆಗಳು ಮೌನ ಮೆರವಣಿಗೆ ಪ್ರತಿಭಟನೆ ಮೂಲಕ ಒತ್ತಾಯಿಸಿದ್ರು. ಇದೇ ವೇಳೆ...
- Advertisement -spot_img

Latest News

Kerala: ಮುಸ್ಲಿಂ ಯುವಕನನ್ನು ವಿವಾಹವಾದ ಕುಂಭ ಮೇಳದ ವೈರಲ್ ಹುಡುಗಿ ಮೋನಾಲೀಸಾ..

Kerala: ಮಹಾಕುಂಭ ಮೇಳದಲ್ಲಿ ಫೇಮಸ್ ಆಗಿದ್ದ ಹುಡುಗಿ ಮೋನಾಲೀಸಾಗೆ ಸಿನಿಮಾದಲ್ಲಿ ನಟಿಸುವ ಅವಕಾಶ ಸಿಕ್ಕಿದ್ದು ಎಲ್ಲರಿಗೂ ತಿಳಿದಿದೆ. ಇದೀಗ ಈ ಹುಡುಗಿ ಕೇರಳದಲ್ಲಿ ಮಹಾರಾಷ್ಟ್ರದ ಮುಸ್ಲಿಂ...
- Advertisement -spot_img