Sunday, August 30, 2026

Sukri Bommagowda

ಪದ್ಮಶ್ರೀ ಪುರಸ್ಕೃತೆ ಸುಕ್ರಿ ಬೊಮ್ಮಗೌಡ ನಿಧನಕ್ಕೆ ಸಂತಾಪ ಸೂಚಿಸಿದ ಸಿಎಂ ಸಿದ್ದರಾಮಯ್ಯ

Political News: ಉತ್ತರಕನ್ನಡ ಜಿಲ್ಲೆಯ ಪ್ರಖ್ಯಾತ ಜಾನಪದ ಗಾಯಕಿ, ಪದ್ಮಶ್ರೀ ಪುಸ್ಕೃತೆ ಸುಕ್ರಿ ಬೊಮ್ಮಗೌಡ ವಯೋಸಹಜ ಖಾಯಿಲೆಯಿಂದ ಬಳಲಿ ಸಾವನ್ನಪ್ಪಿದ್ದಾರೆ. ಇಂದು ಇವರ ಹುಟ್ಟೂರಿನಲ್ಲಿ ಸುಕ್ರಿ ಬೊಮ್ಮಗೌಡ ಅವರ ಅಂತ್ಯಸಂಸ್ಕಾರ ನಡೆದಿದ್ದು, ಸುಕ್ರಿ ಬೊಮ್ಮಗೌಡ ಪಂಚಭೂತಗಳಲ್ಲಿ ಲೀನರಾಗಿದ್ದಾರೆ. ಈ ಮೂಲಕ ಕರ್ನಾಟಕ ಓರ್ವ ಜಾನಪದ ಹಾಡುಗಾರ್ತಿಯನ್ನು ಕಳೆದುಕೊಂಡಿದೆ. ಇನ್ನು ಹಲವು ಗಣ್ಯರು ಸುಕ್ರಿ ಅವರ...
- Advertisement -spot_img

Latest News

Political News: ಜನಾಕ್ರೋಶದ ಮುಂದೆ ಮಂಡಿಯೂರಿ ಶರಣಾದ ಭ್ರಷ್ಟ ಕಾಂಗ್ರೆಸ್ ಸರ್ಕಾರ!: R.Ashok

Political News: ವಾಲ್ಮೀಕಿ ನಿಗಮ ಅಭಿವೃದ್ಧಿ ಹಗರಣದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿ.ನಾಗೇಂದ್ರ ರಾಜೀನಾಮೆ ನೀಡಿದ್ದು, ಈ ಬಗ್ಗೆ ಆರ್.ಅಶೋಕ್ ತಮ್ಮ ಎಕ್ಸ್ ಖಾತೆಯಲ್ಲಿ ಬರೆದು, ಕಾಂಗ್ರೆಸ್...
- Advertisement -spot_img