Monday, July 13, 2026

Sukri Bommagowda

ಪದ್ಮಶ್ರೀ ಪುರಸ್ಕೃತೆ ಸುಕ್ರಿ ಬೊಮ್ಮಗೌಡ ನಿಧನಕ್ಕೆ ಸಂತಾಪ ಸೂಚಿಸಿದ ಸಿಎಂ ಸಿದ್ದರಾಮಯ್ಯ

Political News: ಉತ್ತರಕನ್ನಡ ಜಿಲ್ಲೆಯ ಪ್ರಖ್ಯಾತ ಜಾನಪದ ಗಾಯಕಿ, ಪದ್ಮಶ್ರೀ ಪುಸ್ಕೃತೆ ಸುಕ್ರಿ ಬೊಮ್ಮಗೌಡ ವಯೋಸಹಜ ಖಾಯಿಲೆಯಿಂದ ಬಳಲಿ ಸಾವನ್ನಪ್ಪಿದ್ದಾರೆ. ಇಂದು ಇವರ ಹುಟ್ಟೂರಿನಲ್ಲಿ ಸುಕ್ರಿ ಬೊಮ್ಮಗೌಡ ಅವರ ಅಂತ್ಯಸಂಸ್ಕಾರ ನಡೆದಿದ್ದು, ಸುಕ್ರಿ ಬೊಮ್ಮಗೌಡ ಪಂಚಭೂತಗಳಲ್ಲಿ ಲೀನರಾಗಿದ್ದಾರೆ. ಈ ಮೂಲಕ ಕರ್ನಾಟಕ ಓರ್ವ ಜಾನಪದ ಹಾಡುಗಾರ್ತಿಯನ್ನು ಕಳೆದುಕೊಂಡಿದೆ. ಇನ್ನು ಹಲವು ಗಣ್ಯರು ಸುಕ್ರಿ ಅವರ...
- Advertisement -spot_img

Latest News

Sandalwood: 15 ದಿನಗಳ ಹಿಂದೆ ಮಂಗಳೂರಿನ ಮಂಗಳಾದೇವಿಗೆ ಭೇಟಿ ನೀಡಿದ ಎಸ್.ಜಾನಕಿ

Sandalwood: ಗಾನಕೋಗಿಲೆ ಎಸ್.ಜಾನಕಮ್ಮನವರು ಇಂದು ಸಂಜೆ 7.30ರ ಸುಮಾರಿಗೆ ಅನಾರೋಗ್ಯದಿಂದ ಬಳಲಿ ನಿಧನರಾಗಿದ್ದಾರೆ. ತಮ್ಮ 88ನೇ ವಯಸ್ಸಿನಲ್ಲಿ ಇಹಲೋಕ ತ್ಯಜಿಸಿರುವ ಜಾನಕಮ್ಮ, 15 ದಿನಗಳ ಹಿಂದೆ...
- Advertisement -spot_img