Saturday, April 19, 2025

sukri gowda

ಪದ್ಮಶ್ರೀ ಪುರಸ್ಕೃತ ಸುಕ್ರಿಗೌಡ, ತುಳಸಿಗೌಡರನ್ನ ಭೇಟಿಯಾದ ಮೋದಿ..

ಕಾರವಾರ: ಉತ್ತರಕನ್ನಡ ಜಿಲ್ಲೆಯ ಅಂಕೋಲೆಗೆ ಇಂದು ಪ್ರಧಾನಿ ಮೋದಿ ಭೇಟಿ ನೀಡಿ, ಮತ ಪ್ರಚಾರ ನಡೆಸಿದರು. ಇದೇ ವೇಳೆ ಪದ್ಮಶ್ರೀ ಪುರಸ್ಕೃತ ಸುಕ್ರಿಗೌಡ, ತುಳಸಿ ಗೌಡರನ್ನ ಭೇಟಿಯಾಗಿದ್ದಾರೆ. ಉತ್ತರಕನ್ನಡ ಜಿಲ್ಲೆಯ ಅಂಕೋಲಾದ ಹಟ್ಟಿಕೇರಿಯಲ್ಲಿ ಬಿಜೆಪಿ ಸಮಾವೇಶ ನಡೆದಿದ್ದು, ಅದಕ್ಕೂ ಮುನ್ನ ತುಳಸಿಗೌಡ ಮತ್ತು ಸುಕ್ರಿಗೌಡರನ್ನ ಭೇಟಿಯಾದ ಪ್ರಧಾನಿ ಮೋದಿ, ಅವರ ಕಾಲಿಗೆರಗಿ ಆಶೀರ್ವಾದ ಪಡೆದಿದ್ದಾರೆ. https://karnatakatv.net/mp-prathap-simha-outrage-against-siddaramaiah-and-dks/ https://karnatakatv.net/former-pm-devegowda-speech-in-chennapattana/ https://karnatakatv.net/mallikarjuna-kharge-outrage-against-modi/
- Advertisement -spot_img

Latest News

Spiritual: ನಾವು ಮಾಡುವ ಈ ತಪ್ಪುಗಳೇ ನಮ್ಮನ್ನು ದಾರಿದ್ರ್ಯಕ್ಕೆ ದೂಡುತ್ತದೆ

Spiritual: ಯಾರಿಗೆ ತಾನೇ ಶ್ರೀಮಂತರಾಗಬೇಕು, ಆರ್ಥಿಕ ಸ್ಥಿತಿ ಚೆನ್ನಾಗಿರಬೇಕು ಅಂತಾ ಇರೋದಿಲ್ಲ ಹೇಳಿ..? ಹಾಗಾಗಬೇಕು ಅಂದ್ರೆ ನಾವು ಬರೀ ಕೆಲಸ ಮಾಡೋದಲ್ಲ ಬದಲಾಗಿ, ಮನೆಯಲ್ಲಿ ಕೆಲ...
- Advertisement -spot_img