Tuesday, August 11, 2026

sukri gowda

ಪದ್ಮಶ್ರೀ ಪುರಸ್ಕೃತ ಸುಕ್ರಿಗೌಡ, ತುಳಸಿಗೌಡರನ್ನ ಭೇಟಿಯಾದ ಮೋದಿ..

ಕಾರವಾರ: ಉತ್ತರಕನ್ನಡ ಜಿಲ್ಲೆಯ ಅಂಕೋಲೆಗೆ ಇಂದು ಪ್ರಧಾನಿ ಮೋದಿ ಭೇಟಿ ನೀಡಿ, ಮತ ಪ್ರಚಾರ ನಡೆಸಿದರು. ಇದೇ ವೇಳೆ ಪದ್ಮಶ್ರೀ ಪುರಸ್ಕೃತ ಸುಕ್ರಿಗೌಡ, ತುಳಸಿ ಗೌಡರನ್ನ ಭೇಟಿಯಾಗಿದ್ದಾರೆ. ಉತ್ತರಕನ್ನಡ ಜಿಲ್ಲೆಯ ಅಂಕೋಲಾದ ಹಟ್ಟಿಕೇರಿಯಲ್ಲಿ ಬಿಜೆಪಿ ಸಮಾವೇಶ ನಡೆದಿದ್ದು, ಅದಕ್ಕೂ ಮುನ್ನ ತುಳಸಿಗೌಡ ಮತ್ತು ಸುಕ್ರಿಗೌಡರನ್ನ ಭೇಟಿಯಾದ ಪ್ರಧಾನಿ ಮೋದಿ, ಅವರ ಕಾಲಿಗೆರಗಿ ಆಶೀರ್ವಾದ ಪಡೆದಿದ್ದಾರೆ. https://karnatakatv.net/mp-prathap-simha-outrage-against-siddaramaiah-and-dks/ https://karnatakatv.net/former-pm-devegowda-speech-in-chennapattana/ https://karnatakatv.net/mallikarjuna-kharge-outrage-against-modi/
- Advertisement -spot_img

Latest News

Kolar: ಶಾಸಕರಿಗೆ ಶಕ್ತಿ ತುಂಬುವ ಕೆಲಸವನ್ನು ನಾನು ಮಾಡುತ್ತೇನೆ, ಅದು ನನ್ನ ಕರ್ತವ್ಯ: ಡಿ.ಕೆ.ಶಿವಕುಮಾರ್

Kolar News: ಇಂದು ಕೋಲಾರ ಜಿಲ್ಲೆಯ ಮಾಲೂರು ತಾಲ್ಲೂಕಿನ ವಿವಿಧ ಇಲಾಖೆಯ ಸುಮಾರು 3,200 ಕೋಟಿ ರೂಪಾಯಿಯ ಸರ್ವತೋಮುಖ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ, ಶಂಕುಸ್ಥಾಪನೆ ಹಾಗೂ...
- Advertisement -spot_img