Wednesday, October 22, 2025

Sulur Air base

ಯುದ್ಧ ವಿಮಾನದಿಂದ ಕಳಚಿ ಬಿದ್ದ ತೈಲ ಟ್ಯಾಂಕ್- ತಪ್ಪಿದ ಭಾರೀ ಅನಾಹುತ..!

ತಮಿಳುನಾಡು: ಭಾರತೀಯ ವಾಯುಪಡೆಯ ಯುದ್ಧ ವಿಮಾನ 'ತೇಜಸ್' ದಿಂದ ಏಕಾಏಕಿ ಬೃಹತ್ ತೈಲ ಟ್ಯಾಂಕ್ ರೈತನ ಜಮೀನಿನಲ್ಲಿ ಕಳಚಿಬಿದ್ದಿದೆ. ಇಂದು ಬೆಳಗ್ಗೆ 8.30ರ ಸುಮಾರನಲ್ಲಿ ಈ ಘಟನೆ ಸಂಭವಿಸಿದ್ದು, ಎಂದಿನಂತೆ ವಾಯುಪಡೆ ಅಧಿಕಾರಿಗಳು ಕರ್ತವ್ಯ ನಿಭಾಯಿಸುತ್ತಿದ್ರು. ಆದ್ರೆ ಸೇನಾ ಅಧಿಕಾರಿಗಳ ಗಮನಕ್ಕೆ ಬಾರದ ರೀತಿಯಲ್ಲಿ ಯುದ್ಧ ವಿಮಾನ 'ತೇಜಸ್' ನಿಂದ ಬೃಹತ್ ಗಾತ್ರದ ಫುಯೆಲ್ ಟ್ಯಾಂಕ್...
- Advertisement -spot_img

Latest News

ದೀಪಾವಳಿಗೆ ಮಂಕು ಹೊದಿಸಿದ ಬೀದರ್ ಸ್ನೇಹಿತರ ಭೀಕರ ಅಪಘಾತ!

ಎಲ್ಲೆಡೆ ಇಂದು ದೀಪಾವಳಿ ಸಂಭ್ರಮ. ಹಬ್ಬಕ್ಕೆ ಸ್ನೇಹಿತರೆಲ್ಲರೂ ಸೇರಿ ಖುಷಿ ಖುಷಿಯಾಗಿ ಪ್ಲಾನ್ ಮಾಡಿದ್ರು. ಎಲ್ಲರು ಸೇರಿ ದೇವಸ್ಥಾನಕ್ಕೆ ಹೋಗಿ ಬರೋಣ ಅನ್ಕೊಂಡು ಹೊರಟಿದ್ದರು. ಅಮಾವಾಸೆಯ...
- Advertisement -spot_img