Wednesday, August 12, 2026

Sumalatha A

ಮಂಡ್ಯ ಜನರಿಗೆ ನಾನು ಮೋಸ ಮಾಡಲ್ಲ- ರೈತರಿಗೆ ಮೊದಲ ಆದ್ಯತೆ- ಸಂಸದೆ ಸುಮಲತಾ

ನವದೆಹಲಿ: ಪ್ರಮಾಣವಚನ ಸ್ವೀಕಾರ ಬಳಿ ರಾಜ್ಯ ಸರ್ಕಾರ ಹಾಗೂ ಸಂಸದರ ಜವಾಬ್ದಾರಿ ಕುರಿತಾದ ತಮ್ಮ ಹೇಳಿಕೆಗೆ ಸಂಸದೆ ಸುಮಲತಾ ಸ್ಪಷ್ಟನೆ ನೀಡಿದ್ದಾರೆ. ನವದೆಹಲಿಯಲ್ಲಿ ಮಾತನಾಡಿದ ಸಂಸದೆ ಸುಮಲತಾ, ಕಾವೇರಿ ನದಿ ನೀರು ಹಂಚಿಕೆ ವಿಚಾರ ಸುಪ್ರೀಂ ಕೋರ್ಟ್ ನಲ್ಲಿದೆ. ಈ ವಿಚಾರ ಕುರಿತಾಗಿ ಸಾಮೂಹಿಕ ಜವಾಬ್ದಾರಿ ಇರಬೇಕು. ಇದು ನಾನೊಬ್ಬಳೇ ನಿಂತ ಮಾಡುವ ಕೆಲಸವಲ್ಲ. ನಾವೆಲ್ಲರೂ...
- Advertisement -spot_img

Latest News

Political News: ಪಾದಯಾತ್ರೆಗೆ ಸಹಕರಿಸಿದವರಿಗೆ ಧನ್ಯವಾದ ತಿಳಿಸಿದ ನಿಖಿಲ್ ಕುಮಾರ್

Political News: ಕಾವೇರಿ ಜಲ ವಿವಾದ ಮತ್ತು ಹಲವು ವಿಷಯಗಳ ಬಗ್ಗೆ ರಾಜ್ಯ ಸರ್ಕಾರದ ವಿರುದ್ಧ ಜೆಡಿಎಸ್ ಪಾದಯಾತ್ರೆ ನಡೆಸಿದ್ದು, ಈ ಪಾದಯಾತ್ರೆಗೆ ಬಿಜೆಪಿ ನಾಯಕರು...
- Advertisement -spot_img