Thursday, April 25, 2024

Sumalatha Amabareesh

‘ಅಮರ್’ ಚಿತ್ರದ ಬಗ್ಗೆ ಸಂಸದೆ ಸುಮಲತಾ ಹೇಳಿದ್ದೇನು?

ಮಂಡ್ಯ: ಅಭಿಷೇಕ್ ಅಂಬರೀಶ್ ನಾಯಕ ನಟನೆಯ ‘ಅಮರ್’ ಸಿನಿಮಾ ಇಂದು ರಾಜ್ಯಾದ್ಯಂತ ರಿಲೀಸ್ ಆಗಿದ್ದು, ತಾಯಿ ಸುಮಲತಾ ಚಿತ್ರ ವೀಕ್ಷಿಸಿ ಪ್ರತಿಕ್ರಿಯೆ ನೀಡಿದ್ದಾರೆ. ಬೆಂಗಳೂರಿನ ನರ್ತಕಿ ಥಿಯೇಟರ್ ನಲ್ಲಿ ತಾವು ಸಿನಿಮಾ ನೋಡಿದ್ದು, ಅಂಬರೀಶ್ ಮೇಲೆ ಜನ ಎಷ್ಟು ಪ್ರೀತಿ ಇಟ್ಟಿದ್ದಾರೋ ಅಷ್ಟೇ ಪ್ರೀತಿಯನ್ನು ಜನ ತಮ್ಮ ಪುತ್ರ ಅಭಿ ಮೇಲೆ ತೋರಿಸ್ತಾರೆ ಅನ್ನೋದು ನನ್ನ ನಂಬಿಕೆ. ಇದು...

ಹೇಗಿರಲಿದೆ ಗೊತ್ತಾ ಸುಮಲತಾ ವಿಜಯೋತ್ಸವ..?

ಮಂಡ್ಯ: ಮೇ 29ರಂದು ಸಂಸದೆ ಸುಮಲತಾ ಕೃತಜ್ಞತಾ ಸಮಾವೇಶ ನಡೆಸಲಿದ್ದು ಅಂದು ನಾನಾ ಕಾರ್ಯಕ್ರಮಗಳಲ್ಲಿ ಸಂಸದೆ ಸುಮಲತಾ ಭಾಗಿಯಾಗಲಿದ್ದಾರೆ. ಈ ಕುರಿತು ಮಾಹಿತಿ ನೀಡಿದ ಸಂಸದೆ ಸುಮಲತಾ ಆಪ್ತ ಸಚ್ಚಿದಾನಂದ, ಮೇ 29ರಂದು ಅಂಬರೀಶ್ ಹುಟ್ಚುಹಬ್ಬವಾದ್ದರಿಂದ ಅಂದೇ ಸಮಾವೇಶ ಮಾಡಲು ನಿರ್ಧರಿಸಲಾಗಿದೆ ಎಂದರು. ಅಲ್ಲದೆ ವಿಜಯೋತ್ಸವ ಸಮಾವೇಶದಲ್ಲಿ ನಟರಾದ ದರ್ಶನ್, ಯಶ್ ರಾಕ್ ಲೈನ್ ವೆಂಕಟೇಶ್, ದೊಡ್ಡಣ್ಣ,...

ಮಂಡ್ಯದಲ್ಲಿ ಗೆಲ್ಲೋದ್ಯಾರು…? ಕರ್ನಾಟಕದಲ್ಲಿ ಬಿಜೆಪಿಗೆ ಎಷ್ಟು ಸ್ಥಾನ…?

ರಾಜ್ಯದ 28 ಕ್ಷೇತ್ರಗಳಲ್ಲಿ ಯಾರು ಗೆಲ್ತಾರೋ ಯಾರು ಮನೆ ಕಡೆ ಹೆಜ್ಜೆ ಹಾಕ್ತಾರೋ ಅನ್ನೋದನ್ನ ತಿಳಿದುಕೊಳ್ಳೋದಕ್ಕೆ ಮೇ 23ಕ್ಕಾಗಿಯೇ ರಾಜ್ಯದ ಜನತೆ ಕಾತುರರಾಗಿದ್ದಾರೆ.  ಜಿದ್ದಾಜಿದ್ದಿನ ಕಣವಾಗಿರೋ ಮಂಡ್ಯ, ಹಾಸನ, ತುಮಕೂರು ಸೇರಿದಂತೆ ತೀವ್ರ ಕುತೂಹಲ ಕೆರಳಿಸಿರೋ ಹಲವಾರು ಕ್ಷೇತ್ರಗಳಲ್ಲಿ  ಪ್ರಭುವಿಗೆ ಗೆಲ್ಲೋ ಕುದುರೆ ಯಾರು ಅನ್ನೋ ಗೊಂದಲ ಇದ್ದೇ ಇದೆ. ಈ ಬಗ್ಗೆ ಕರ್ನಾಟಕ ಟಿವಿ...
- Advertisement -spot_img

Latest News

ದಲಿತರ ಮೀಸಲಾತಿಯನ್ನು ಕಿತ್ತು ಮುಸ್ಲಿಂಮರಿಗೆ ನೀಡಿರುವುದಾಗಿ ಕಾಂಗ್ರೆಸ್ ಎಲ್ಲಿ ಹೇಳಿದೆ..?: ಸಿಎಂ ಪ್ರಶ್ನೆ..

Political News: ಹಿಂದುಳಿದ ಜಾತಿ ಮತ್ತು ದಲಿತರ ಮೀಸಲಾತಿಯನ್ನು ಕಿತ್ತು ಮುಸ್ಲಿಂಮರಿಗೆ ನೀಡಲು ಕಾಂಗ್ರೆಸ್ ಹೊರಟಿದೆ ಎಂದು ಪ್ರಧಾನಿ ನರೇಂದ್ರಮೋದಿ ಆರೋಪಿಸಿದ್ದರ ಬಗ್ಗೆ ಸಿಎಂ ಸಿದ್ದರಾಮಯ್ಯ...
- Advertisement -spot_img