Tuesday, October 14, 2025

sumalatha amabreesh

ಮಂಡ್ಯದ ಕಾಮೇಗೌಡರ ಸಾಧನೆಗೆ ಮೋದಿ ಬಿಗ್ ಸೆಲ್ಯೂಟ್..!

ಮಂಡ್ಯ ಅಂದ್ರೆ ಇಂಡಿಯಾ ಅನ್ನೋ ಮಾತಿದೆ. ಮಂಡ್ಯದ ಗಂಡು ದಿಲ್ಲಿ ಸರ್ಕಾರದಲ್ಲಿ ತನ್ನ ತಾಕತ್ತು ಏನು ಅನ್ನೋದನ್ನ ತೋರಿಸಿದ್ರು. ಕಾವೇರಿಗಾಗಿ ಕೇಂದ್ರ ಸಚಿವ ಸ್ಥಾನಕ್ಕೆ ರಾಜೀನಾಮೆ ಬೀಸಾಕಿ ಬರೋ ಗಂಡೆದೆ ಮಂಡ್ಯದ ಮಂದಿಗಷ್ಟೇ ಇರುತ್ತೆ. ರೆಬೆಲ್ ಸ್ಟಾರ್ ಅಂಬರೀಷ್ ನಡೆಯನ್ನು ಕಂಡು ದೇಶದ ದೈತ್ಯ ರಾಜಕಾರಣಿಗಳೇ ಯಾರಪ್ಪಾ ಈ ಗಂಡು ಅಂತ ತಲೆ ಕೆಡೆಸಿಕೊಂಡಿದ್ರು....

ಮೈಷುಗರ್ ವಿಚಾರಕ್ಕೆ ರಾಜವಂಶಸ್ಥ ಯದುವೀರ್ ಎಂಟ್ರಿ

ಕರ್ನಾಟಕ ಟಿವಿ ಮಂಡ್ಯ : ಮೈಷುಗರ್ ಕಾರ್ಖಾನೆ ಪುನರಾರಮಭ ವಿಚಾರವಾಗಿ ರಾಜವಂಶಸ್ಥ ಯದುವೀರ್‌  ಎಂಟ್ರಿಯಾಗಿದ್ದಾರೆ. ಫೇಸ್‌ಬುಕ್ನಲ್ಲಿ ಕಾರ್ಖಾನೆ ಸಂಬಂಧ ಪೋಸ್ಟ್ ಮಾಡಿದ್ದಾರೆ. ಕಾರ್ಖಾನೆಯ ಸಮಯೋಚಿತ ಆರಂಭದ ಅಗತ್ಯವಿದೆ. ಕಾರ್ಖಾನೆಯ ಖಾಸಗೀಕರಣಕ್ಕೆ ಪ್ರತಿರೋಧ ವ್ಯಕ್ತವಾಗುತ್ತಿದೆ. ಆದರೆ ಈ ಪ್ರತಿರೋಧ ಕಳವಳಕ್ಕೆ ಕಾರಣವಾಗಿದೆ. ರೈತರು ಬೆಳೆದ ಕಬ್ಬನ್ನ ಮಾರಾಟ ಮಾಡಲು ಕಾರ್ಖಾನೆಯ ಅಗತ್ಯವಿದೆ. ಕಾರ್ಖಾನೆ ನಡೆಸಲು ಸರ್ಕಾರದ...

ಮೈಶುಗರ್ ಹೇಗೆ ನಡೆಸಬೇಕು ಅನ್ನೋದನ್ನ ನಾವು ತೋರಿಸ್ತೇವೆ – ಡಿಕೆ ಶಿವಕುಮಾರ್

https://www.youtube.com/watch?v=heeTOl08S0Q&t=252s www.karnatakatv.net : ಮೈಶುಗರ್ ಕಾರ್ಖಾನೆಯನ್ನು ಬಿಜೆಪಿ ನಾಯಕ ಹಾಗೂ ಉದ್ಯಮಿ ಮುರುಗೇಶ್ ನಿರಾಣಿ ಅವರಿಗೆ ಮಾರುವ ವಿಚಾರವಾಗಿ ಹಳೇ ಮೈಸೂರು ಭಾಗದ ನಾಯಕರಾಗಿ ನಿಮ್ಮ ಅಭಿಪ್ರಾಯ ಏನು ಎಂದು ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಶಿವಕುಮಾರ್, 'ನಾನು ಅಖಂಡ ಕರ್ನಾಟಕದ ನಾಯಕ. ಕೇವಲ ಹಳೇ ಮೈಸೂರು ಭಾಗದ ನಾಯಕ ಅಲ್ಲ.  ಕಾರ್ಖಾನೆಯನ್ನು ಅವರದೇ ಪಕ್ಷದ ನಾಯಕರಿಗೆ...

ಮಂಡ್ಯ ಜನರ ಗೋಳು ಕೇಳೋದ್ಯಾರು..?

ಕರ್ನಾಟಕ ಟಿವಿ : ಮಂಡ್ಯ ಅಂದ್ರೆ ಇಂಡಿಯಾ ಅಂತ ಜಿಲ್ಲೆಯ ಜನ ಹೆಮ್ಮೆಯಿಂದ ಹೇಳಿಕೊಳ್ತಾರೆ.. ಯಾಕಂದ್ರೆ ಇಲ್ಲಿ ವ್ಯವಸಾಯ ಮಾಡೋಕೂ ಸೈ.. ರಾಜಕಾರಣ ಮಾಡೋಕೂ ಸೈ.. ಪ್ರೀತಿಯಿಂದ ಸಂಬಂಧವನ್ನ ಬೆಳೆಸೋಕೂ ಜನ ಸೈ  ಅಂತಾರೆ.. ಅನ್ಯಾಯವಾದ್ರೆ ಮಂಡ್ಯದ ಜನ ಬೀದಿಗಿಳಿದು ಸಮರ ಸಾರ್ತಾರೆ.. ಮಂಡ್ಯ ಜಿಲ್ಲೆಯ ಜೀವನಾಡಿ ಕಾವೇರಿ, ಜನ ಮುಖ್ಯ ಕಸುಬು ವ್ಯವಸಾಯ.. ಮುಖ್ಯ ಬೆಳೆ ಕಬ್ಬು.. ರೈತ...
- Advertisement -spot_img

Latest News

ಧಾರವಾಡ ಕೃಷಿವಿಜ್ಞಾನ ವಿವಿಗೆ ಹೈಕೋರ್ಟ್ ಖಡಕ್‌ ಸೂಚನೆ!

ಕರ್ನಾಟಕ ಹೈಕೋರ್ಟ್ ಧಾರವಾಡ ಕೃಷಿ ವಿಜ್ಞಾನ ವಿಶ್ವವಿದ್ಯಾಲಯದ 2018 ರಿಂದ 2025ರ ತನಕದ ಹಣಕಾಸು ಲೆಕ್ಕಪರಿಶೋಧನೆ ನಡೆಸುವಂತೆ ಕಂಟ್ರೋಲರ್ ಮತ್ತು ಆಡಿಟರ್ ಜನರಲ್ (CAG) ಅವರಿಗೆ...
- Advertisement -spot_img