Tuesday, June 3, 2025

sumalatha ambaarish

ಅಭಿಷೇಕ್ ಅಂಬರೀಶ್- ಅವಿವಾ ಬಿದ್ದಪ್ಪ ರಿಸೆಪ್ಶನ್: Photos

Movie News: ಬೆಂಗಳೂರು: ಇಂದು ಅಭಿಷೇಕ್ ಅಂಬರೀಷ್ ಮತ್ತು ಅವಿವಾ ಬಿದ್ದಪ್ಪ ಆರತಕ್ಷತೆ ಕಾರ್ಯಕ್ರಮ ನಡೆಯುತ್ತಿದ್ದು, ಹಲವು ಗಣ್ಯರು ಕಾರ್ಯಕ್ರಮಕ್ಕೆ ಆಗಮಿಸಿದ್ದಾರೆ.  ಇಂಡಿಯನ್ ಕ್ರಿಸ್ಟಲ್ ಶಾಗ್ಲಿಯರ್ ಡಿಸೈನ್ ನಲ್ಲಿ ಸ್ಟೇಜ್ ನಿರ್ಮಾಣವಾಗಿದ್ದು, 300 ಶಾಗ್ಲೀಯರ್ಸ್.. ಜೊತೆಗೆ 72 ಅಡಿ ಅಗಲ 32 ಉದ್ದದ ಶಾಗ್ಲಿಯರ್ ಡಿಸೈನ್ ಸ್ಟೇಜ್ ನಿರ್ಮಿಸಲಾಗಿದೆ. ಭಾರತದಲ್ಲೇ ಪ್ರಥಮ ಬಾರಿಗೆ ಈ ರೀತಿ...

ಕೆಸರಿ ಪಡೆ (ಭಾಜಪಾ) ಸೇರಲಿದ್ದಾರೆ, ಮಂಡ್ಯ ಗೌಡತಿ “ಸುಮಲತಾ ಅಂಬರೀಶ್”

political news: ಮಂಡ್ಯ : ರಾಜ್ಯ ರಾಜಕೀಯದಲ್ಲಿ ದಿನದಿಂದ ದಿನಕ್ಕೆ ಪಕ್ಷ ಬದಲಾವಣೆಯ ಪರ್ವ ಜೋರಾಗಿದೆ.ಹಲವಾರು ನಾಯಕರು ಕೋತಿಯ ತರ ಒಂದು ಪಕ್ಷದಿಂದ ಇನ್ನೊಂದು ಪಕ್ಷಕ್ಕೆ ಜಂಪ್ ಮಾಡಿತಿದ್ದಾರೆ. ಈಗಾಗಲೆ ಹಲವು ನಾಯಕರು ಟಿಕೇಟ್ಗಾಗಿ   ಪರದಾಡುತಿದ್ದಾರೆ. ಹೀಗಿರುವಾಗ ಮಂಡ್ಯದ ಗೌಡತಿ ಸುಮಲತಾ ಅಂಬರೀಶ್ ಪಕ್ಷೇತರ ಅಭ್ಯರ್ಥಿಯಾಗಿ ಮಂಡ್ಯದಲ್ಲಿ ಗೆಲುವನ್ನು ಸಾಧಿಸಿ ಇಷ್ಟು ದಿನ ಸಂಸದೆಯಾಗಿ ಸೇವೆಯನ್ನು ಸಲ್ಲಿಸಿದ್ದಾರೆ....
- Advertisement -spot_img

Latest News

ಗಡಿಪಾರು ಆದೇಶ ಹಿಂಪಡೆಯದಿದ್ದಲ್ಲಿ ಆಗುವ ಪರಿಣಾಮಗಳಿಗೆ ರಾಜ್ಯ ಸರ್ಕಾರವೇ ಜವಾಬ್ದಾರಿ: ವಿಜಯೇಂದ್ರ

Political News: ದಕ್ಷಿಣ ಕನ್ನಡದಲ್ಲಿ ಕೋಮುಗಲಭೆ ತಡೆಯಲು ರಾಜ್ಯ ಸರ್ಕಾರ ಕೆಲವು ಹಿಂದೂ ಮುಖಂಡರನ್ನು ಗಡಿಪಾರು ಮಾಡುವ ಯೋಜನೆ ರೂಪಿಸಿದ್ದು, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಕ್ರೋಶ...
- Advertisement -spot_img