Saturday, July 27, 2024

Sumalatha Ambareesh

ಚುನಾವಣೆ ಬಂದಾಗ ಏಕೆ? ಈಗಲೇ ಬಿಡುಗಡೆ ಮಾಡಲಿ-ಸುಮಲತಾ ಅಂಬರೀಶ್

www.karnatakatv.net ಬೆಂಗಳೂರು: ಸುಮಲತಾ ಅವರ ಫೋನ್ ರೆಕಾರ್ಡ್ ನಮ್ಮ ಬಳಿ ಇದೆ ಎಂಬ ಕುಮಾರಸ್ವಾಮಿ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ಸಂಸದೆ ಎಲ್ಲರ ಫೋನ್ ಕದ್ದಾಲಿಕೆ ಮಾಡಿ ಅದೇ ಅಭ್ಯಾಸ ಅವರಿಗೆ. ಚುನಾವಣೆ ಬಂದಾಗ ಏಕೆ ಈಗಲೇ ಬಿಡುಗಡೆ ಮಾಡಿ. ಯಾರು ಭ್ರಷ್ಟರು ಅಂತ ಜನರಿಗೆ ಗೊತ್ತಾಗಲಿ ಎಂದರು. ಹಾಗೆಯೇ ಅಂಬರೀಶ್ ಅವರ ಹೆಸರು ತೆಗೆಯುವಾಗ...

ಅಂಬರೀಶ್ ಹೆಸರು ಹೇಳಲೂ ಅವರಿಗೆ ಯೋಗ್ಯತೆ ಇಲ್ಲ – ಸುಮಲತಾ

www.karnatakatv.net ಬೆಂಗಳೂರು: ಭ್ರಷ್ಟಾಚಾರದ ವಿರುದ್ಧ ದನಿ ಎತ್ತಿದ್ದಕ್ಕೆ ನನ್ನನ್ನೇ ಭ್ರಷ್ಟ ಎನ್ನುತ್ತಿದ್ದಾರೆ. ಬರೀ ಎಲ್ಲರ ಫೋನ್ ಟ್ಯಾಪಿಂಗ್ ಮಾಡುವುದೇ ನಿಮ್ಮ ಅಜೆಂಡೆನಾ? ಇವಾಗ ಯಾಕೆ ಅಂಬರೀಶ್ ಹೆಸರು ತೆಗೆದುಕೊಳ್ಳುತ್ತೀರಿ. ಅವರು ಇದ್ದಾಗಲೇ ಇದೆಲ್ಲಾ ಕೇಳಬಹುದಿತ್ತಲ್ಲಾ? ಅವರ ಹೆಸರು ಹೇಳೋಕು ಕುಮಾರಸ್ವಾಮಿಗೆ ಯೋಗ್ಯತೆ ಇಲ್ಲ ಎಂದು ಹೆಚ್ಡಿಕೆ ವಿರುದ್ಧ ಗುಡುಗಿದ್ದಾರೆ. ಇವರು ಸಿಎಂ ಆಗಿದ್ದಾಗ ಅಂಬಿ...

ಚುಂಚನಗಿರಿ ಶ್ರೀಗಳ ಫೋನ್ ಟ್ಯಾಪ್ ಆಗಿತ್ತು – ಸುಮಲತಾ ಅಂಬರೀಶ್

www.karnatakatv.net ಬೆಂಗಳೂರು : ಮಾಜಿ ಸಿಎಂ ಕುಮಾರಸ್ವಾಮಿ ವಿರುದ್ಧ ಸಂಸದೆ ಸುಮಲತಾ ಸಿಡಿದೆದ್ದಿದ್ದಾರೆ.. ಚುಂಚನಗಿರಿ ಶ್ರೀಗಳ ಫೋನ್ ಟ್ಯಾಪ್ ಆಗಿತ್ತು. ನನ್ನ  ಫೋನ್ ಕೂಡ ಟ್ಯಾಪ್ ಆಗಿತ್ತು.. ಎರಡು ಬಾರಿ ಸಿಬಿಐ ಅಧಿಕಾರಿಗಳು ಈ ಬಗ್ಗೆ ನನ್ನ ಬಳಿ ಮಾಹಿತಿ ಪಡೆದಿದ್ದಾರೆ. ಫೋನ್ ಟ್ಯಾಪಿಂಗ್ ಪ್ರಕರಣ ಿದೀಗ ಸಿಬಿಐ ತನಿಖೆಯಲ್ಲಿದೆ. ಶ್ರೀಗಳ ಫೋನ್ ಕೂಡ...

ಸುಮಲತಾ ಬಗ್ಗೆ ಪ್ರಶ್ನೆ: ಕೈ ಮುಗಿದು ಸುಮ್ಮನಾದ ಹೆಚ್ಡಿಕೆ

www.karnatakatv.net: ಮಂಡ್ಯ: ಗಣಿ ವಿಚಾರವಾಗಿ ನಡೆಯುತ್ತಿರುವ ಆರೋಪ-ಪ್ರತ್ಯಾರೋಪಗಳಿಗೆ ಮಾಜಿ ಸಿಎಂ ಹೆಚ್ಡಿ ಕುಮಾರಸ್ವಾಮಿ ಅವರು ಬೇಸತ್ತಿರುವಂತೆ ಕಾಣುತ್ತಿದೆ. ಸುಮಲತಾ ಮಾಡಿರುವ ಆರೋಪಗಳಿಗೆ ಕೈ ಮುಗಿದಿದ್ದಾರೆ. ಅಂಬರೀಶ್ ಹೆಸರು ತೆಗೆದು ಮಾತನಾಡಿದರೆ ಮಣ್ಣಾಗುತ್ತಾರೆ ಎಂಬ ಸುಮಲತಾ ಹೇಳಿಕೆಗೆ ಗರಂ ಆದ ಹೆಚ್ಡಿಕೆ ಮಣ್ಣಾಗುವುದು ನಾನಲ್ಲ, ಅವರು. ಕೈ ಮುಗಿದು ಅವರ ಬಗ್ಗೆ ಕೇಳಲೇ ಬೇಡಿ ಎಂಬಂತೆ...

ಶಾಸಕರ ವಿರುದ್ಧ ಸುಮಲತಾ ಸಮರ

www.karnatakatv.net: ಮಂಡ್ಯ: ಗಣಿ ಪ್ರದೇಶಕ್ಕೆ ಸಂಸದೆ ಸುಮಲತಾ ಭೇಟಿ ವಿಚಾರವಾಗಿ ಸುಮಲತಾ ವಿರುದ್ಧವಾಗಿ ಹೇಳಿಕೆಗಳನ್ನ ರವೀಂದ್ರ ಶ್ರೀಕಂಠಯ್ಯ ನೀಡಿದ್ದರು. ಈ ಬಗ್ಗೆ ಪ್ರತಿಕ್ರಿಯಿಸಿರುವ ಸಂಸದೆ ಸುಮಲತಾ,  ರವೀಂದ್ರ ಶ್ರೀಕಂಠಯ್ಯ ಬಾಯಿ ಬಿಟ್ಟರೆ ಬರೀ ಸುಳ್ಳು ಹೇಳುತ್ತಾರೆ. ನಾನು ಗಣಿ ಪ್ರದೇಶಕ್ಕೆ ಭೇಟಿ ನೀಡಿದ ನಂತರ ಈ ರೀತಿ ಹೇಳುತ್ತಿದ್ದಾರೆ. ಮಂಡ್ಯದಲ್ಲಿ ಭ್ರಷ್ಟಾಚಾರದ ಕಾಂಟ್ರಾಕ್ಟ್ ತೆಗೆದುಕೊಂಡಿದ್ದಾರೆ....

ಸುಮಲತಾ ಒಬ್ಬ ಡಿಗ್ನಿಫೈಡ್ ಸಂಸದೆ – ಜಿ.ಎಸ್. ಬಸವರಾಜು

www.karnatakatv.net: ತುಮಕೂರು: ಸಂಸದೆ ಸುಮಲತಾ ಹಾಗೂ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ನಡುವಿನ ವಾಕ್ಸಮರ ದಿನದಿಂದ ದಿನಕ್ಕೆ ಕಾವೇರುತ್ತಿದೆ. ಇಬ್ಬರ ಮುಸುಕಿನ ಗುದ್ದಾಟ ವೈಯಕ್ತಿಕವಾಗಿಯೇ ಇದ್ದರೂ ಅದು ಅಣೆಕಟ್ಟಿನ ವಿಚಾರವಾಗಿ ಬಂದಿರುವುದು ಗೊತ್ತಿರುವ ವಿಷಯ. ಅವರಿಗೆ ಅವರದ್ದೇ ಆದ ಸ್ಥಾನ ಗೌರವ ಇದೆ. ಸುಮಲತಾ ಈ ರೀತಿ ಕುಮಾರಸ್ವಾಮಿ ಅವರ ಬಗ್ಗೆ ಮಾತನಾಡುವುದು ಸರಿ...

ಕೆ ಆರ್ ಎಸ್ ಕದನ

www.karnatakatv.net ಸುಮಲತಾ ಗೆಲ್ಲಲು ಕುತಂತ್ರ ಮಾಡಿದ್ದಾರೆ. ಅವರು ಬಿಇ ಇಂಜಿನಿಯರಿಂಗ್ ಮಾಡಿದ್ದಾರಾ? ಡ್ಯಾಂ ಅಲ್ಲಾಡಿಸಲು ಕೂಡ ಸಾಧ್ಯವಿಲ್ಲ. ಅಧಿಕಾರಿಗಳಿಗೆ ಇಂಜಿನಿಯರ್ ಗಳಿಗೆ ಕಾಣಿಸದ ಬಿರುಕು ಕಾಣಿಸಿತಾ? ನಮ್ಮ ಜಿಲ್ಲೆಯನ್ನು ನಿಮ್ಮ ಹಿಡಿತಕ್ಕೆ ಕೊಟ್ಟಿಲ್ಲ. ಬೇಕಿದ್ದರೆ ಸುಮಲತಾ ಮಳವಳ್ಳಿ, ಮದ್ದೂರಿಗೆ ಭೇಟಿ ನೀಡಲಿ. ಎಂದು ಜೆಡಿಎಸ್ ಶಾಸಕ ಅನ್ನದಾನಿ ಸಂಸದೆ ಸುಮಲತಾ ವಿರುದ್ಧ ಕಿಡಿ ಕಾರಿದರು....

ಸುಮಲತಾ ಅಂಬರೀಷ್‌ಗೆ ಕೊರೊನಾ ಪಾಸಿಟಿವ್: ಈ ಬಗ್ಗೆ ಸಂಸದೆ ಹೇಳಿದ್ದೇನು..?

ಸಂಸದೆ ಸುಮಲತಾ ಅಂಬರೀಷ್ ಅವರಿಗೆ ಕೊರೊನಾ ಸೋಂಕು ತಗುಲಿದ್ದು , ಈ ಬಗ್ಗೆ ಸ್ವತಃ ಸುಮಲತಾ ಅಂಬರೀಷ್ ಅವರೇ, ತಮ್ಮ ಫೇಸ್‌ಬುಕ್ ಪೇಜ್‌ನಲ್ಲಿ ಬರೆದುಕೊಂಡಿದ್ದಾರೆ. ಆತ್ಮೀಯರೇ, ಶನಿವಾರ, ಜುಲೈ 4ರಂದು, ನನಗೆ ಸ್ವಲ್ಪ ತಲೆನೋವು ಮತ್ತು ಗಂಟಲು ನೋವು ಕಾಣಿಸಿಕೊಂಡಿತ್ತು. ನಿರಂತರವಾಗಿ ನನ್ನ ಕ್ಷೇತ್ರದ ಕಾರ್ಯಗಳಲ್ಲಿ ತೊಡಗಿದ್ದರಿಂದ ಮತ್ತು ಕೊರೊನಾ ಪೀಡಿತ ಪ್ರದೇಶಗಳಿಗೂ ಭೇಟಿ...

ಅಂಬರೀಷ್ ಸ್ಮಾರಕಕ್ಕೆ 1 ಎಕರೆ 34 ಕುಂಟೆ ಭೂಮಿ ನೀಡಿದ ಸರ್ಕಾರ: ಧನ್ಯವಾದ ತಿಳಿಸಿದ ಸುಮಲತಾ..!

ಅಂಬರೀಶ್ ಅವರ ಸ್ಮಾರಕಕ್ಕೆ ಸರಕಾರವು 1 ಎಕರೆ 34 ಕುಂಟೆ ಭೂಮಿಯನ್ನು ನೀಡುವ ಮೂಲಕ ಅಂಬರೀಶ್ ಅವರ ಕೊಡುಗೆ ಮತ್ತು ಸೇವೆಗಳನ್ನು ಗೌರವಿಸಿದೆ. ಈ ಬಗ್ಗೆ ಫೇಸ್‌ಬುಕ್‌ನಲ್ಲಿ ಬರೆದುಕೊಂಡಿರುವ ಸುಮಲತಾ ಅಂಬರೀಷ್, ಅಂಬರೀಷ್ ಸ್ಮಾರಕ ನಿರ್ಮಾಣ ಪ್ರತಿಷ್ಠಾನದ ಬಗ್ಗೆ ಸಿಎಂಗೆ ಧನ್ಯವಾದ ತಿಳಿಸಿದ್ದಾರೆ. ಈ ಬಗ್ಗೆ ಫೇಸ್‌ಬುಕ್‌ನಲ್ಲಿ ಬರೆದುಕೊಂಡಿರುವ ಸುಮಲತಾ, ಅಂಬರೀಶ್ ಅವರ...

ಗೋಕುಲ್‍ ದಾಸ್‍ ಗಾರ್ಮೆಂಟ್ಸ್ ಕಾರ್ಖಾನೆಯ ಬಗ್ಗೆ ಆತಂಕ ಹೊರಹಾಕಿದ ಸಂಸದೆ ಸುಮಲತಾ..

ಮಂಡ್ಯ: ಶ್ರೀರಂಗಪಟ್ಟಣದ ಯುರೋ ಕ್ಲಾಥಿಂಗ್‍ ಗಾರ್ಮೆಂಟ್ಸ್ ಕಂಪೆನಿ ಒಡೆತನದ ಗೋಕುಲ್‍ ದಾಸ್‍ ಗಾರ್ಮೆಂಟ್ಸ್ ಕಾರ್ಖಾನೆಯು ಕೋವಿಡ್‍-19 ಕೊರೊನಾ ಕಾರಣದಿಂದಾಗಿ ಏಕಾಏಕಿ ಲೇ-ಆಫ್‍ ಘೋಷಣೆ ಮಾಡಿದೆ. ಈ ಬಗ್ಗೆ ಸಂಸದೆ ಸುಮಲತಾ ಅಂಬರೀಷ್ ಫೇಸ್‌ಬುಕ್ ಪೇಜ್‌ನಲ್ಲಿ ಆತಂಕ ಹೊರಹಾಕಿದ್ದಾರೆ. ಶ್ರೀರಂಗಪಟ್ಟಣದ ಯುರೋ ಕ್ಲಾಥಿಂಗ್‍ ಗಾರ್ಮೆಂಟ್ಸ್ ಕಂಪೆನಿ ಒಡೆತನದ ಗೋಕುಲ್‍ ದಾಸ್‍ ಗಾರ್ಮೆಂಟ್ಸ್ ಕಾರ್ಖಾನೆಯು ಕೋವಿಡ್‍-19 ಕೊರೊನಾ...
- Advertisement -spot_img

Latest News

ಮಳೆ ಅವಾಂತರ ರಾಷ್ಟ್ರೀಯ ಹೆದ್ದಾರಿ NH 4 ಮೇಲೆ ನೀರು: ನದಿ ತೀರದ ಜನರ ರಕ್ಷಣೆ ಕೈಗೊಂಡ NDRF ತಂಡ

Chikkodi News: ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಯಡೋರ,ಇಂಗಳಿ,ಸದಲಗಾ,ಮಾಂಜರಿ,ಜೋಗುಳ, ಮಾಂಗೂರ, ಸೇರಿದಂತೆ ನದಿ ದಡದ ಗ್ರಾಮಗಳಲ್ಲಿ ಹೈ ಅಲರ್ಟ್ ಘೋಷಿಸಿದ್ದು ಅಲ್ಲಿಯ ಜನರನ್ನು ಸುರಕ್ಷೆತ ಸ್ಥಳಕ್ಕೆ ತೆರವು...
- Advertisement -spot_img