Tuesday, November 18, 2025

Sumalatha Ambareesh

ಮಂಡ್ಯಕ್ಕೆ ಬರುತ್ತಿದ್ದಾರೆ ಯಶ್- ಚುನಾವಣೆ ನಂತ್ರ ಮೊದಲ ಭೇಟಿ

ಮಂಡ್ಯ: ಮಂಡ್ಯ ಲೋಕಸಭಾ ಚುನಾವಣೆ ಮುಗಿದ ಮೇಲೆ ಯಶ್ ಇದೇ ಮೊದಲ ಬಾರಿಗೆ ಇಂದು ಮಂಡ್ಯಕ್ಕೆ ಭೇಟಿ ನೀಡಲಿದ್ದಾರೆ. ಚುನಾವಣೆ ಮುಗಿಯೋವರೆಗೂ ಮಂಡ್ಯಕ್ಕೆ ಆಗ್ಗಾಗ್ಗೆ ತೆರಳಿ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಪರ ಪ್ರಚಾರ ನಡೆಸಿದ್ದ ಯಶ್, ಅಂದಿನಿಂದ ಅತ್ತ ತಿರುಗಿಯೂ ನೋಡಿರಲಿಲ್ಲ. ಆದ್ರೆ ಇಂದು ಮದ್ದೂರು ತಾಲೂಕಿನ ಕೆರೆ ಮೇಗಳದೊಡ್ಡಿ ಗ್ರಾಮಕ್ಕೆ ಆಗಮಿಸುತ್ತಿದ್ದಾರೆ. ಗ್ರಾಮದಲ್ಲಿ...

ಸುಮಲತಾಗೆ ಸಪೋರ್ಟ್ ಮಾಡಿದ್ದು ನಾವಾ.. ಅವ್ರಾ..? – ಸಿದ್ದು

ಹುಬ್ಬಳ್ಳಿ: ಮಂಡ್ಯ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿ ಸುಮಲತಾಗೆ ಕಾಂಗ್ರೆಸ್ ಸಪೋರ್ಟ್ ಮಾಡಿದೆ ಅನ್ನೋ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಆರೋಪಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಸಿದ್ದು, ಈ ತರಹ ಬೆಂಕಿ ಹಚ್ಚೋದ್ರಲ್ಲಿ ಬಿಜೆಪಿಗರು ನಿಸ್ಸೀಮರು. ಸುಳ್ಳು ಹೇಳೋದು ಬಿಟ್ರೆ ಅವರಿಗೇನೂ ಗೊತ್ತಿಲ್ಲ ಅಂದ್ರು. ಅಲ್ಲದೆ ಚುನಾವಣೆಯಲ್ಲಿ ಸಪೋರ್ಟ್ ಮಾಡಿದ್ದು...

ಪೂಜೆ ಮಾಡಿದ್ರೆ ಫಲಿತಾಂಶ ಬದಲಾಗಲ್ಲ- ಸಿಎಂ ಕುಟುಂಬಕ್ಕೆ ಸುಮಲತಾ ಪುತ್ರ ಟಾಂಗ್

ಮಂಡ್ಯ: ಮಾಜಿ ಸಚಿವ, ದಿವಂಗತ ಅಂಬರೀಶ್ ಪುತ್ರ, ನಟ ಅಭಿಷೇಕ್ ಅಂಬರೀಶ್ ಇಂದು ಮಂಡ್ಯಕ್ಕೆ ಆಗಮಿಸಿದ್ರು. ಈ ವೇಳೆ ಮಾತನಾಡಿದ ಅಭಿಷೇಕ್  ಸಿಎಂ ಎಚ್ಡಿಕೆ ಕುಟುಂಬಕ್ಕೆ ಟಾಂಗ್ ನೀಡಿದ್ದಾರೆ. ಪ್ರೀತಿಯಿಂದ ಅಭಿಮಾನಿಗಳು ಕರೀತಾರೆ ಹಾಗಾಗಿ ಅವ್ರ ಕಾರ್ಯಕ್ರಮಗಳಿಗೆ ಬರುತ್ತೇನೆ.ಈ ತಿಂಗಳು ನಮ್ಮ ಕುಟುಂಬಕ್ಕೆ ವಿಷೇಶವಾದ ತಿಂಗಳಾಗಿದೆ. ಮೇ.23 ಅಮ್ಮನ ಚುನಾವಣೆಯ ಫಲಿತಾಂಶ ಹೊರಬೀಳಲಿದೆ. ಮೇ.29...
- Advertisement -spot_img

Latest News

Spiritual: ಈ ಕೆಲಸಗಳನ್ನು ಮಾಡಿದರೆ ಅದೃಷ್ಟ ನಿಮ್ಮ ಪಾಲಾಗುತ್ತದೆ

Spiritual: ನಾವು ಜೀವನದಲ್ಲಿ ಮಾಡುವ ಉತ್ತಮ ಮತ್ತು ಕೆಟ್ಟ ಕೆಲಸಗಳ ಕರ್ಮವೇ ನಮಗೆ ಸಿಗುತ್ತದೆ. ಹಾಗಾಗಿಯೇ ಉತ್ತಮ ಕೆಲಸಗಳನ್ನೇ ಮಾಡಿ. ನಾಳೆ ನಿಮಗೆ ಯಾರಾದ್ರೂ ನೀನು...
- Advertisement -spot_img