Sunday, April 13, 2025

sumalatha ambarish

ಏಕಾಏಕಿ ಹನುಮಧ್ವಜ ಕೆಳಗಿಳಿಸಿ, ರಾಮನ ಬ್ಯಾನರ್ ಕಿತ್ತು ಹಾಕಿರುವುದು ಸರಿಯಾದ ಕ್ರಮವಲ್ಲ: ಸಂಸದೆ ಸುಮಲತಾ

Political News: ಮಂಡ್ಯದ ಕೆರೆಗೋಡು ಗ್ರಾಮದಲ್ಲಿ ಧ್ವಜ ಸ್ತಂಭದಲ್ಲಿ ಹನುಮಧ್ವಜ ಹಾಕಿದ್ದು ವಿವಾದವಾಗಿದೆ. ಈ ಬಗ್ಗೆ ಮಂಡ್ಯ ಸಂಸದೆ ಸುಮಲತಾ ಅಂಬರೀಷ್ ಬೇಸರ ವ್ಯಕ್ತಪಡಿಸಿದ್ದಾರೆ. ಮಂಡ್ಯ ತಾಲ್ಲೂಕು ಕೆರೆಗೋಡು ಗ್ರಾಮದ ಶ್ರೀ ಗೌರಿ ಶಂಕರ್ ಸೇವಾ ಟ್ರಸ್ಟ್ ಮೂರು ದಶಕಗಳಿಂದ ಧಾರ್ಮಿಕ, ಸಾಮಾಜಿಕ ಸೇವೆಯನ್ನು ಮಾಡುತ್ತಾ ಬಂದಿದೆ. ಈ ಬಾರಿ 108 ಅಡಿ ಧ್ವಜ ಸ್ಥಂಬ...

ಸಂಸದೆ ಸುಮಲತಾ ಅಂಬರೀಶ್ ಗೆ ಗೌರವ ಡಾಕ್ಟರೇಟ್

Political News: ಸಂಸದೆ ಸುಮಲತಾ ಅಂಬರೀಷ್‌ಗೆ ಗೌರವ ಡಾಕ್ಟರೇಟ್ ಸಿಕ್ಕಿದ್ದು, ಈ ಬಗ್ಗೆ ಸುಮಲತಾ ಅಂಬರೀಷ್ ತಮ್ಮ ಪೇಸ್‌ಬುಕ್ ಖಾತೆಯಲ್ಲಿ ಪೋಸ್ಟ್ ಹಾಕಿದ್ದಾರೆ. ಸಮಾಜ ಸೇವೆ ಮತ್ತು ರಾಜಕೀಯ ಮತ್ತು ಚಲನಚಿತ್ರಗಳಲ್ಲಿ ಸೇವೆಗಾಗಿ USA, ಕ್ಯಾಲಿಫೋರ್ನಿಯಾದ ಬರ್ಕ್ಲಿ ವಿಶ್ವವಿದ್ಯಾಲಯದಿಂದ ಅನುಮೋದಿಸಲಾದ ಮತ್ತು ಮಾನ್ಯತೆ ಪಡೆದಿರುವ ಯುನೈಟೆಡ್ ಥಿಯೋಲಾಜಿಕಲ್ ರಿಸರ್ಚ್ ಇನ್ಸ್ಟಿಟ್ಯೂಟ್, ಹೈದರಾಬಾದ್‌ನಿಂದ ಗೌರವ ಡಾಕ್ಟರೇಟ್ ಪಡೆದಿರುವುದಕ್ಕೆ...

ಹೆಜ್ಜಾಲ-ಚಾಮರಾಜನಗರ ಹೊಸ ರೈಲು ಮಾರ್ಗದ ಸದ್ಯದ ವಸ್ತುಸ್ಥಿತಿಯ ಬಗ್ಗೆ ಪ್ರಶ್ನಿಸಿದ ಸಂಸದೆ ಸುಮಲತಾ

Political News: ನವದೆಹಲಿಯಲ್ಲಿ ನಡೆಯುತ್ತಿರುವ ಲೋಕಸಭಾ ಕಲಾಪದಲ್ಲಿ ಮಂಡ್ಯ ಸಂಸದೆ ಸುಮಲತಾ ಅಂಬರೀಷ್ ಮಾತನಾಡಿ, ರೈತರಿಗೆ ವಿಶೇಷ ಪ್ಯಾಕೇಜ್ ಘೋಷಣೆ ಮಾಡಬೇಕು ಎಂದು ಪ್ರಧಾನಿಗಳಲ್ಲಿ ವಿನಂತಿಸಿದ್ದರು. ಇಂದು ಕೂಡ, ಹೊಸ ರೈಲ್ವೆ ಮಾರ್ಗದ ಬಗ್ಗೆ ಮಾತನಾಡಿದ ಸುಮಲತಾ ಅಂಬರೀಶ್, ರೈಲ್ವೆ ಸಚಿವರಾದ ಅಶ್ವಿನಿ ವೈಷ್ಣವ್ ಅವರಿಗೆ ಈ ಬಗ್ಗೆ ಪ್ರಶ್ನಿಸಿದ್ದಾರೆ. ಸಂಸದೆ ಸುಮಲತಾ ಈ ಬಗ್ಗೆ...

ಲೋಕಸಭೆಯಲ್ಲಿ ನಮ್ಮ ರೈತರಿಗೆ ವಿಶೇಷ ಪ್ಯಾಕೇಜ್ ಘೋಷಿಸುವಂತೆ ಪ್ರಧಾನಿಗೆ ಸಂಸದೆ ಸುಮಲತಾ ವಿನಂತಿ

National Political News: ಈ ವರ್ಷ ಕರ್ನಾಟಕದಲ್ಲಿ ಮಳೆ ಕಡಿಮೆಯಾಗಿದ್ದು, ಬರಗಾಲ ಆವರಿಸಿದೆ. ಹಾಗಾಗಿ ಪ್ರಧಾನಿ ನರೇಂದ್ರ ಮೋದಿಯವರು, ರಾಜ್ಯಕ್ಕೆ ವಿಶೇಷ ಪ್ಯಾಕೇಜ್ ಘೋಷಣೆ ಮಾಡಬೇಕು ಎಂದು, ಮಮಂಡ್ಯ ಸಂಸದೆ ಸುಮಲತಾ ಅಂಬರೀಷ್ ವಿನಂತಿಸಿದ್ದಾರೆ. ಲೋಕಸಭೆ ಕಲಾಪದ ಶೂನ್ಯವೇಳೆಯಲ್ಲಿ, ಬರಗಾಲದ ಬಗ್ಗೆ ಮಾತನಾಡಿರುವ ಸಂಸದೆ ಸುಮಲತಾ, ಕರ್ನಾಟಕದ ರೈತರ ಸಹಾಯಕ್ಕೆ ಪ್ರಧಾನಿ ಮೋದಿ ಧಾವಿಸಬೇಕು ಎಂದು...

‘ಅಬ್ಬಕ್ಕ, ಓಬವ್ವ,ರಾಣಿ ಚೆನ್ನಮ್ಮಂಥವರ ರಾಜ್ಯದಿಂದ ನಾನು ಬಂದಿದ್ದೇನೆ’

Political News:ನವದೆಹಲಿ: ಹೊಸ ಪಾರ್ಲಿಮೆಂಟ್ ಉದ್ಘಾಟನೆಯಾಗಿದ್ದು, ಗಣಪತಿ ಹಬ್ಬದಂದು ಇಲ್ಲಿ ಮೊದಲ ಅಧಿವೇಶನ ನಡೆಸಲಾಯಿತು. ಈ ವೇಳೆ ಸುಮಲತಾ ಅಂಬರೀಷ್ ಮಾತನಾಡಿದ್ದು, ನನೆಗ ಮೊದಲ ಬಾರಿ ಈ ಹೊಸ ಸಂಸತ್ ಭವನದಲ್ಲಿ ಭಾಷಣ ಮಾಡಲು ಹೆಮ್ಮೆಯಾಗುತ್ತಿದೆ ಎಂದಿದ್ದಾರೆ. ತಾನು ಕರ್ನಾಟಕದಿಂದ (ಮಂಡ್ಯ) ಆರಿಸಿ ಬಂದ ಮೊದಲ ಮಹಿಳಾ ಸ್ವತಂತ್ರ ಅಭ್ಯರ್ಥಿಯಾಗಿ, ಗೆಲುವು ಸಾಧಿಸಿದ್ದೇನೆ. ಒಂದು ಹೆಣ್ಣು...

ಪ್ರಧಾನಿ ಮೋದಿಯನ್ನು ಭೇಟಿ ಮಾಡಿ ಹುಟ್ಟುಹಬ್ಬಕ್ಕೆ ಶುಭಕೋರಿದ ಸಂಸದೆ ಸುಮಲತಾ..

Political News: ಮಂಡ್ಯ ಸಂಸದೆ ಸುಮಲತಾ ಅಂಬರೀಷ್ ಪ್ರಧಾನಿ ಮೋದಿಯವರನ್ನು ಭೇಟಿಯಾಗಿ, ಹುಟ್ಟುಹಬ್ಬದ ಶುಭಾಶಯ ಕೋರಿದರು. ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಸುಮಲತಾ ಪೋಸ್ಟ್ ಮಾಡಿದ್ದು, ಈ ರೀತಿ ಬರೆದುಕೊಂಡಿದ್ದಾರೆ. ನಮ್ಮೆಲ್ಲರ ಹೆಮ್ಮೆಯ ಪ್ರಧಾನ ಮಂತ್ರಿಗಳಾದ ಮಾನ್ಯ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ 73ನೇ ಜನ್ಮ ದಿನದ ಶುಭಾಶಯಗಳನ್ನು ಹೇಳಿದೆ. ಮತ್ತು ಇತ್ತೀಚೆಗಷ್ಟೇ...

ಆದರ್ಶ ವೈದ್ಯ ಸೇವಾ ಪ್ರಶಸ್ತಿ ಪ್ರಧಾನ ಕಾರ್ಯಕ್ರಮದಲ್ಲಿ ಸುಮಲತಾ ಅಂಬರೀಷ್ ಭಾಗಿ..

Mysuru: ಮೈಸೂರು: ಮೈಸೂರಿನ ಜೆ.ಎಸ್.ಎಸ್‌ ಮಹಿಳಾ ಕಾಲೇಜಿನಲ್ಲಿ ನಡೆದ ಪ್ರಶಸ್ತಿ ಪ್ರಧಾನ ಕಾರ್ಯಕ್ರಮದಲ್ಲಿ ಸಂಸದೆ ಸುಮಲತಾ ಅಂಬರೀಷ್ ಭಾಗಿಯಾಗಿದ್ದು, ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿಗಳ ನೇತೃತ್ವದಲ್ಲಿ ಪ್ರಶಸ್ತಿ ಪ್ರಧಾನ ಮಾಡಲಾಯಿತು. ಈ ಬಗ್ಗೆ ತಮ್ಮ ಫೇಸ್‌ಬುಕ್ ಖಾತೆಯಲ್ಲಿ ಬರೆದುಕೊಂಡಿರುವ ಸುಮಲತಾ ಅಂಬರೀಷ್, ಮೈಸೂರಿನ ಜೆ.ಎಸ್.ಎಸ್. ಮಹಿಳಾ ಕಾಲೇಜಿನಲ್ಲಿ ನಡೆದ ಡಾ.ಸಿ.ಎನ್ ಮೃತ್ಯುಂಜಯಪ್ಪ ಆದರ್ಶ ವೈದ್ಯ...

ಅಭಿಷೇಕ್- ಅವಿವಾ ವಿವಾಹಕ್ಕೆ ಶುಭಕೋರಿದ ಮಾಜಿ ಪ್ರಧಾನಿ ದೇವೇಗೌಡರು

Political News: ಬೆಂಗಳೂರು: ಅವಿವಾ ಮತ್ತು ಅಭಿಷೇಕ್ ವಿವಾಹವಾಗಿದ್ದು, ವಿವಾಹಕ್ಕೆ ಬರಲಾಗದ ಗಣ್ಯರು ನವದಂಪತಿಗೆ ಶುಭಾಶಯ ಪತ್ರ ಕಳಿಸಿದ್ದಾರೆ. ಅದೇ ರೀತಿ ಮಾಜಿ ಪ್ರಧಾನಿ ದೇವೇಗೌಡರು, ಅಭಿ-ಅವಿವಾಗೆ ಶುಭಾಶಯ ಪತ್ರ ಕಳಿಸಿದ್ದಾರೆ. ಈ ಬಗ್ಗೆ ಫೇಸ್‌ಬುಕ್‌ನಲ್ಲಿ ಬರೆದುಕೊಂಡಿರುವ ಸಂಸದೆ ಸುಮಲತಾ ಅಂಬರೀಷ್, ಅಭಿಷೇಕ್ ಅಂಬರೀಶ್ ಮತ್ತು ಅವಿವಾ ಅವರ ಮದುವೆಗೆ ಮತ್ತು ಆರತಕ್ಷತೆ ಸಮಾರಂಭಕ್ಕೆ ಶುಭ ಕೋರಿದ...

ನಾಳೆ ಮಂಡ್ಯ ಜನತೆಗೆ ಬೀಗರ ಊಟದ ಔತಣಕ್ಕೆ ಆಮಂತ್ರಿಸಿದ ಸುಮಲತಾ ಅಂಬರೀಷ್..

Movie news: Mandya: ಕಳೆದ ವಾರವಷ್ಟೇ ಅಭಿಷೇಕ್ ಅಂಬರೀಷ್ ಮತ್ತು ಅವಿವಾ ಬಿದ್ದಪ್ಪ ವಿವಾಹವಾಾಗಿದ್ದು, ಬೆಂಗಳೂರಿನಲ್ಲಿ ಗ್ರ್ಯಾಂಡ್ ಆಗಿ ಆರತಕ್ಷತೆಯನ್ನ ಕೂಡ ಮಾಡಲಾಗಿತ್ತು. ಇದೀಗ ಸುಮಲತಾ ತನ್ನ ಕ್ಷೇತ್ರದ ಜನರಿಗಾಗಿ ಬೀಗರ ಊಟದ ವ್ಯವಸ್ಥೆ ಮಾಡಿದ್ದು, ಎಲ್ಲರೂ ಬರಬೇಕೆಂದು ಸಾಮಾಜಿಕ ಜಾಲತಾಣದ ಮುಖಾಂತರ ಕೋರಿದ್ದಾರೆ. ಫೇಸ್‌ಬುಕ್‌ನಲ್ಲಿ ಈ ಬಗ್ಗೆ ಪೋಸ್ಟ್ ಹಾಕಿರುವ ಸುಮಲತಾ ಅಂಬರೀಷ್ ಮಂಡ್ಯ...

ಪತ್ರ ಬರೆಯುವ ಮೂಲಕ ಅವಿವಾ ಮತ್ತು ಅಭಿಷೇಕ್‌ಗೆ ಶುಭಾಶಯ ಕೋರಿದ ಪ್ರಧಾನಿ ಮೋದಿ

 Movie news: ಅಭಿಷೇಕ್ ಅಂಬರೀಷ್ ಮತ್ತು ಅವಿವಾ ವಿವಾಹವಾಗಿದ್ದು, ಪ್ರಧಾನಿ ಮೋದಿ ಪತ್ರ ಕಳಿಸುವ ಮೂಲಕ ಶುಭ ಕೋರಿದ್ದಾರೆ. ಸುಮಲತಾ ಅಂಬರೀಷ್, ಪ್ರಧಾನಿ ಮೋದಿಗೆ ವಿವಾಹಕ್ಕೆ ಆಗಮಿಸುವಂತೆ ಆಮಂತ್ರಣ ಪತ್ರಿಕೆ ನೀಡಿದ್ದರು. ಆದರೆ ವಿವಾಹಕ್ಕೆ ಬರಲಾಗದ ಕಾರಣ, ಮೋದಿ, ಅಭಿಷೇಕ್ ಮತ್ತು ಅವಿವಾಗೆ ಶುಭಕೋರಿ ಪತ್ರ ಬರೆದಿದ್ದಾರೆ. ಅಭಿಷೇಕ್-ಅವಿವಾ ವಿವಾಹದ ಬಗ್ಗೆ ಕೇಳಿ ಸಂತೋಷವಾಯಿತು. ನನ್ನನ್ನು...
- Advertisement -spot_img

Latest News

ನಡು ರಸ್ತೆಯಲ್ಲಿ ಸೌದೆ ಒಲೆ ಹಚ್ಚಿ, ಚಪಾತಿ ಮಾಡಿ, ಕೇಂದ್ರದ ವಿರುದ್ಧ ಕಾಂಗ್ರೆಸ್ ಮಹಿಳಾಮಣಿಗಳ ಪ್ರೊಟೆಸ್ಟ್

Hubli News: ಹುಬ್ಬಳ್ಳಿ: ಕೇಂದ್ರ ಸರ್ಕಾರ ಡಿಸೇಲ್ ಮತ್ತು ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆ ಮಾಡಿದ್ದು, ಇದನ್ನು ಖಂಡಿಸಿ, ಕಾಂಗ್ರೆಸ್ ವಿನೂತನ ಪ್ರತಿಭಟನೆ ನಡೆಸಿದೆ. ಹುಬ್ಬಳ್ಳಿಯ ಕಾರವಾರ...
- Advertisement -spot_img