Friday, July 24, 2026

sumalatha ambarish

ಅಂಬಿ ಸಮಾಧಿಯ ಮೇಲೆ ಮಗನ ಮದುವೆಯ ಆಮಂತ್ರಣ ಪತ್ರಿಕೆ ಇಟ್ಟು ಪೂಜೆ ಸಲ್ಲಿಸಿದ ಸುಮಲತಾ..

ಬೆಂಗಳೂರು: ನಿನ್ನೆ ರೆಬೆಲ್ ಸ್ಟಾರ್ ಅಂಬರೀಷ್ ಹುಟ್ಟುಹಬ್ಬವಿದ್ದು, ಸುಮಲತಾ ಅಂಬರೀಷ್ ಅಂಬಿ ಸಮಾಧಿಗೆ ಪೂಜೆ ಸಲ್ಲಿಸಿದ್ದರು. ಇಂದು ಅಭಿಷೇಕ್ ಮತ್ತು ಅವಿವಾ ವಿವಾಹದ ಆಮಂತ್ರಣ ಪತ್ರವನ್ನು ಅಂಬಿ ಸಮಾಧಿಯ ಮೇಲಿರಿಸಿ ಪೂಜೆ ಸಲ್ಲಿಸಲಾಯಿತು. ಈ ವೇಳೆ ನಟ, ಅಭಿಷೇಕ್ ಅಂಬರೀಷ್, ಅವರ ಭಾವಿ ಪತ್ನಿ ಅವಿವಾ ಸೇರಿ ಹಲವರು ಉಪಸ್ಥಿತರಿದ್ದರು. ಈ ಬಗ್ಗೆ ಫೇಸ್‌ಬುಕ್‌ನಲ್ಲಿ ಪೋಸ್ಟ್...

ಸಿಎಂ ಸಿದ್ದರಾಮಯ್ಯರನ್ನ ಮಗನ ಮದುವೆ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಸುಮಲತಾ ಅಂಬರೀಷ್..

ಬೆಂಗಳೂರು: ಸಂಸದೆ ಸುಮಲತಾ ಅಂಬರೀಷ್, ತಮ್ಮ ಮಗ ಅಭಿಷೇಕ್ ಮದುವೆ ಕಾರ್ಯಕ್ರಮಕ್ಕೆ, ಗಣರನ್ನೆಲ್ಲಾ ಆಹ್ವಾನಿಸುತ್ತಿದ್ದು, ಇಂದು ನೂತನ ಮುಖ್ಯಮಂತ್ರಿ ಸಿದ್ದರಾಮಯ್ಯರನ್ನ ಭೇಟಿ ಮಾಡಿ, ಮದುವೆ ಕಾರ್ಯಕ್ರಮಕ್ಕೆ ಆಹ್ವಾನಿಸಿದ್ದಾರೆ. ಈ ಬಗ್ಗೆ ಸುಮಲತಾ ಅಂಬರೀಷ್ ಫೇಸ್‌ಬುಕ್‌ನಲ್ಲಿ ಫೋಟೋ ಅಪ್ಲೋಡ್ ಮಾಡಿದ್ದು, ನೂತನ ಮುಖ್ಯಮಂತ್ರಿಗಳಾಗಿ ಆಯ್ಕೆ ಆಗಿರುವ ಶ್ರೀ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಅಭಿನಂದಿಸಲಾಯಿತು. ಜೊತೆಗೆ ಅಭಿಷೇಕ್...

ಕೆಲ ಮಾಧ್ಯಮಗಳಿಗೆ ಮಂಡ್ಯ ಸಂಸದೆ ಸುಮಲತಾ ಹೇಳಿದ್ದೇನು..?

ಮಂಡ್ಯ: ಸುಮಲತಾ ಅಂಬರೀಷ್ ಬಗ್ಗೆ ಕೆಲ ಮಾಧ್ಯಮದವರು ನೆಗೆಟಿವ್ ಮಾತನಾಡಿದ್ದು, ಅಂಥ ಮಾಧ್ಯಮದವರಿಗೆ ಸಂಸದೆ ಸುಮಲತಾ, ಸೋಶಿಯಲ್ ಮೀಡಿಯಾ ಮೂಲಕ, ಸಂದೇಶ ನೀಡಿದ್ದಾರೆ. ತಮ್ಮೆಲ್ಲರಿಗೂ ಗೊತ್ತಿರುವಂತೆ ನಾನು 10 ಮಾರ್ಚ್ 2023 ರಂದು ಪತ್ರಿಕಾಗೋಷ್ಠಿ ಕರೆದು ಬಿಜೆಪಿಗೆ ನನ್ನ ಬೆಂಬಲವನ್ನು ಘೋಷಿಸಿದ್ದೆ. ಚುನಾವಣೆ ದಿನಾಂಕ ಘೋಷಣೆಯಾದ ನಂತರ ಪಕ್ಷವು ಏಪ್ರಿಲ್ 18 ರಂದು ಅಭ್ಯರ್ಥಿಗಳನ್ನು ಘೋಷಣೆ...

‘ಉಚಿತವಾಗಿ ಬಜೆಟ್ ಸಿಕ್ಕರೆ ಯಾರು ಬೇಕಾದ್ರು ಉಚಿತವಾಗಿ ನೀಡ್ತಾರೆ’

ಮಂಡ್ಯ: ಮಂಡ್ಯದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ, ಸಂಸದೆ ಸುಮಲತಾ ಅಂಬರೀಷ್, ಕಾಂಗ್ರೆಸ್ ವಿರುದ್ಧ ಹರಿಹಾಯ್ದಿದ್ದಾರೆ. ಕಾಂಗ್ರೆಸ್ ಗ್ಯಾರಂಟಿ ಇಂಪ್ಲಿಮೆಂಟ್ ಮಾಡೋದು ಅಸಾಧ್ಯ. ಉಚಿತವಾಗಿ ಬಜೆಟ್ ಸಿಕ್ಕರೆ ಯಾರು ಬೇಕಾದ್ರು ಉಚಿತವಾಗಿ ನೀಡ್ತಾರೆ ಎಂದು ಸುಮಲತಾ ವ್ಯಂಗ್ಯವಾಡಿದ್ದಾರೆ. ಅಭಿವೃದ್ಧಿಯೇ ನನ್ನ ಮಂತ್ರ ಅಂತ ನಂಬಿ ಮಾಡ್ತಿರುವವರು ನರೇಂದ್ರ ಮೋದಿ. ದಿನ ಪೂರ್ತಿ ಕೆಲಸ ಮಾಡುವಂತಹ ದೊಡ್ಡ ವ್ಯಕ್ತಿ....

‘ನಮಗೆಲ್ಲ ಶಕ್ತಿ ತುಂಬಿದರೆ ಮಂಡ್ಯವನ್ನ ರಾಜ್ಯಕ್ಕೆ ನಂಬರ್ ಒನ್ ಮಾಡೋಣ’

ಮಂಡ್ಯ: ಮಂಡ್ಯದ ಬಸರಾಳು ಗ್ರಾಮದಲ್ಲಿ ಸಂಸದೆ ಸುಮಾಲತಾ ಮತ ಪ್ರಚಾರಕ್ಕೆ ಇಳಿದಿದ್ದು, ಬಿಜೆಪಿ ಅಭ್ಯರ್ಥಿ ಅಶೋಕ್ ಜಯರಾಂ ಪರ ಮತಯಾಚನೆ ಮಾಡಿದ್ದಾರೆ. ಮತ ಪ್ರಚಾರಕ್ಕೆ ಬಂದ ಸಂಸದೆ ಸುಮಲತಾಗೆ ಕಾರ್ಯಕರ್ತರು ಅದ್ಧೂರಿಯಾಗಿ ಸ್ವಾಗತಿಸಿದ್ದಾರೆ. ಬೃಹತ್ ರೋಡ್ ಶೋ ಮೂಲಕ ಸಂಸದೆ ಸುಮಲತಾ ಮತಯಾಚಿಸಿದ್ದಾರೆ. ಬಸರಾಳು ಸಂತೆ ಮೈದಾನದಿಂದ ಪ್ರಮುಖ ರಸ್ತೆಯಲ್ಲಿ ರೋಡ್ ಶೋ ನಡೆಸಿದ ಸುಮಲತಾ, ಎಸ್....

‘ಸ್ಟ್ರ್ಯಾಟಜಿ ಏನಿಲ್ಲ, ನಮ್ಮದೆಲ್ಲ ಸ್ಟ್ರೇಟ್ ಫಾರ್ವರ್ಡ್, ನಮ್ಮದೇನಿದ್ರೂ ಅಭಿವೃದ್ಧಿಯ ಮಂತ್ರ’

ಮಂಡ್ಯ: ಮಂಡ್ಯದ ಶ್ರೀರಂಗಪಟ್ಟಣದಲ್ಲಿ ನಡೆದ ಬಿಜೆಪಿ ಪ್ರಚಾರ ಸಭೆಯಲ್ಲಿ ಪಾಲ್ಗೊಂಡಿದ್ದ ಸಂಸದೆ ಸುಮಲತಾ ಅಂಬರೀಷ್ ಮಾತನಾಡಿದ್ದು, ಗೆಲ್ಲುವ ಭರವಸೆ ಇದೆ ಎಂದಿದ್ದಾರೆ. ಮಂಡ್ಯ ಬಗ್ಗೆ ಇಷ್ಟು ಕಾಳಜಿಯನ್ನಿರಿಸಿಕೊಂಡು, ಮಂಡ್ಯದಲ್ಲಿ ಬಿಜೆಪಿ ಗೆಲ್ಲಲೇಬೇಕು ಎಂದು ಟಾರ್ಗೆಟ್ ಇಟ್ಟುಕೊಂಡು, ಕೇಂದ್ರ ಬಿಜೆಪಿ ನಾಯಕರು ಮಂಡ್ಯಕ್ಕೆ ಬರುತ್ತಿರುವುದು ನಿಜವಾಗಲೂ ಇದೊಂದು ಪಾಸಿಟಿವ್ ಡೆವಲೆಪಮೆಂಟ್ ಆಗಿದೆ. ಪ್ರಧಾನಮಂತ್ರಿಗಳು ಹೋದಕಡೆ, ಬರೀ ಜನಜಂಗುಳಿ...

‘ಅಕ್ರಮಗಳನ್ನು ಬುಲ್ಡೋಜರ್‌ನಿಂದ ತಡೆದ ನಾಯಕ ಯೋಗಿಜಿ’

ಮಂಡ್ಯ: ಮಂಡ್ಯದಲ್ಲಿ ಸಂಸದೆ ಸುಮಲತಾ ಅಂಬರೀಶ್ ಅಬ್ಬರದ ಭಾಷಣ ಮಾಡಿದ್ದು, ಯೋಗಿ ಆದಿತ್ಯನಾಥ್‌ಗೆ ಅದ್ಧೂರಿ ಸ್ವಾಗತ ಮಾಡಿದ್ದಾರೆ. ಉತ್ತರ ಪ್ರದೇಶ ಒಂದು ಕಾಲದಲ್ಲಿ ಗೂಂಡಾ ರಾಜ್ಯವಾಗಿತ್ತು. ಜನಸಾಮಾನ್ಯರು ಓಡಾಡಲು ಆಗ್ತಿರಲಿಲ್ಲ. ರೌಡಿಗಳಿಗೆ ಮಾಮೂಲು ಕೊಟ್ಟು ಕೊಟ್ಟು ಸಾಕಾಗಿದ್ದರು. ಯೋಗಿಜೀ ಅಧಿಕಾರಕ್ಕೆ ಬಂದ ನಂತರ ರೌಡಿಗಳು ಭಯದಿಂದ ಓಡೋಗುವ ವಾತಾವರಣ ಇದೆ. ಜನಸಾಮಾನ್ಯರು ನೆಮ್ಮದಿ ಜೀವನ ನಡೆಸುತ್ತಿದ್ದಾರೆ....

‘ಕುಮಾರಸ್ವಾಮಿ ಒಬ್ಬ ದುರಾಹಂಕಾರಿ, ದುರಹಂಕಾರದ ಶಾಸಕ ಅಂದ್ರೆ ರವೀಂದ್ರ ಶ್ರೀಕಂಠಯ್ಯ’

ಮಂಡ್ಯ: ಮಂಡ್ಯದಲ್ಲಿ ಮಾಜಿ ಸಿಎಂ ಹೆಚ್‌.ಡಿ.ಕುಮಾರಸ್ವಾಮಿ ವಿರುದ್ಧ ಸಂಸದೆ ಸುಮಲತಾ ಅಂಬರೀಶ್ ವಾಗ್ದಾಳಿ ನಡೆಸಿದ್ದಾರೆ. 'ಕುಮಾರಸ್ವಾಮಿ ಅವರು ಒಬ್ಬ ದುರಾಹಂಕಾರಿ' ಎಂದು ಸುಮಲತಾ ಹೇಳಿದ್ದಾರೆ. ಮುಂದಿನ ವಾರ ಅಭಿಷೇಕ್ ಅಂಬರೀಶ್ ಪ್ರಚಾರಕ್ಕೆ ಬರ್ತಾರೆ. ಬಿಜೆಪಿಗೆ ಜನರ ಬೆಂಬಲ ಸಾಕಷ್ಟು ವ್ಯಕ್ತವಾಗ್ತಿದೆ. ಬಿಜೆಪಿಗೆ ಪಾಸಿಟಿವ್ ಸಿಕ್ತಿದೆ. ಎರಡೂ ಪಕ್ಷದ ಬಂಡಾಯದ ಪ್ಲಸ್ ಬಿಜೆಪಿಗೆ ಹಾಗುತ್ತೆ. ದೊಡ್ಡ ದೊಡ್ಡ...

ಪ್ರಧಾನಿ ಮೋದಿಯವರನ್ನು ಭೇಟಿ ಮಾಡಿ, ಮಗನ ಮದುವೆಗೆ ಆಹ್ವಾನಿಸಿದ ಸುಮಲತಾ..

ನವದೆಹಲಿ: ಸಂಸದೆ ಸುಮಲತಾ ಅಂಬರೀಷ್ ಮತ್ತು ಪುತ್ರ ಅಭಿಷೇಕ್ ಪ್ರಧಾನಿ ನರೇಂದ್ರ ಮೋದಿಯವರನ್ನ ಭೇಟಿ ಮಾಡಿದ್ದಾರೆ. ಅಭಿಷೇಕ್ ಅಂಬರೀಷ್ ಮದುವೆ ಇದ್ದು, ಮದುವೆಗೆ ಬರಬೇಕೆಂದು, ಮೋದಿಗೆ ಆಹ್ವಾನ ಪತ್ರ ಕೊಟ್ಟು ಆಹ್ವಾನಿಸಲಾಗಿದೆ. ಈ ಫೋಟೋವನ್ನ ಸುಮಲತಾ ಅಂಬರೀಷ್ ತಮ್ಮ ಫೇಸ್‌ಬುಕ್ ಖಾತೆಯಲ್ಲಿ ಹಂಚಿಕೊಂಡಿದ್ದು, ಈ ರೀತಿ ಬರೆದುಕೊಂಡಿದ್ದಾರೆ. ವಿಶ್ವದ ಅತ್ಯಂತ ಜನಪ್ರಿಯ ಮತ್ತು ಗೌರವಾನ್ವಿತ ಪ್ರಧಾನಿ ನರೇಂದ್ರ...

ನಾನು ರಾಜಕಾರಣದಲ್ಲಿ ಇರುವವರೆಗೂ ನನ್ನ ಮಗ ರಾಜಕೀಯಕ್ಕೆ ಬರಲ್ಲ

ನಾನು ರಾಜಕಾರಣದಲ್ಲಿ ಇರುವವರೆಗೂ ನನ್ನ ಮಗ ರಾಜಕೀಯಕ್ಕೆ ಬರಲ್ಲ ಈ ಮಾತನ್ನು ಹೇಳಿರುವುದು ಬೇರ್ಯಾರು ಅಲ್ಲ. ಮಂಡ್ತಯ ಸಂಸದೆ ಸುಮಲತಾ ಅಂಬರೀಶ್ ಹೇಳೀದ್ದಾರೆ.ನಾನು ಇಲ್ಲಿಯವರೆಗೂಯಾರ ಹತ್ತಿರನೂ ಸಹ ನಾನು ನನ್ನ ಮಗನಿಗೆ ಟಿಕೆಟ್ ಕೊಡಿ ಎಂದು ಯಾರ ಬಳಿಯೂ ಕೇಳಿಲ್ಲ ಹಾಗೇನಾದ್ರೂ ನಾನು ಯಾರ ಬಳಿ ಕೇಳೀದ್ದೆ ಎಂದುಕೊಂಡರೆ ನಾನು ಅಂಬರೀಶ್ ಪತ್ನಿ ಯಾಗೋಕ್ಕೆ  ಲಾಯಕ್ಕಿಲ್ಲ....
- Advertisement -spot_img

Latest News

ವೃದ್ಧಾಪ್ಯ, ವಿಧವಾ ವೇತನ ಪಡೆಯುವವರಿಗೆ ಬಿಗ್ ಶಾಕ್ – 82,812 ಜನರ ಪಿಂಚಣಿ ದಿಢೀರ್ ರದ್ದು!

ವೃದ್ಧಾಪ್ಯ ವೇತನ, ವಿಧವಾ ವೇತನ ಹಾಗೂ ವಿಕಲಚೇತನರ ವೇತನದ ಕೆಲವೇ ನೂರು ರೂಪಾಯಿಗಳನ್ನೇ ನಂಬಿ ಜೀವನ ಸಾಗಿಸುತ್ತಿರುವ ಬಡ ಕುಟುಂಬಗಳಿಗೆ ಬೀದರ್ ಜಿಲ್ಲೆಯಲ್ಲಿ ದೊಡ್ಡ ಶಾಕ್...
- Advertisement -spot_img