Friday, April 26, 2024

SumalathaAmbareesh

ರೈಲ್ವೇ ಕಾಮಗಾರಿ ಚುರುಕುಗೊಳಿಸಲು ಸಂಸದೆ ಸುಮಲತಾ ಆಗ್ರಹ..!

state news ಮಂಡ್ಯ(ಮಾ.3): ನಗರದ ಮಹಾವೀರ್ ಸರ್ಕಲ್ ಪೇಟೆ ಬೀದಿ ಸಂಪರ್ಕಿಸುವ ರಸ್ತೆಗೆ ಅಡ್ಡಲಾಗಿ ಹಾದು ಹೋಗಿರುವ ರೈಲ್ವೆ ಹಳಿ LC 73 ಗೆ ಕೆಳಸೇತುವೆ ನಿರ್ಮಾಣ ಕಾಮಗಾರಿಗೆ ರೈಲ್ವೆ ಇಲಾಖೆ ಜೊತೆ ನಗರಸಭೆ ಅವರು ಕೈಜೋಡಿಸಿ ಕಾಮಗಾರಿ ಪೂರ್ಣಗೊಳಿಸಲು ಕ್ರಮ ವಹಿಸಬೇಕೆಂದು ಸಂಸದರಾದ ಸುಮಲತಾ ಅಂಬರೀಶ್ ಅಧಿಕಾರಿಗಳಿಗೆ ಸೂಚಿಸಿದರು. ಅವರು  ಜಿಲ್ಲಾಧಿಕಾರಿ ಕಛೇರಿ ಸಭಾಂಗಣದಲ್ಲಿ ರೈಲ್ವೆ...

‘ರವೀಂದ್ರ ಶ್ರೀಕಂಠಯ್ಯಗೆ ಮೈ ಎಲ್ಲಾ ದುರಂಕಾರ ತುಂಬಿದೆ; ಸುಮಲತಾ ಗುಡುಗು!

state news ಮಂಡ್ಯ(ಮಾ.1): ಸ್ಪೈ ಎಜೆಂಟ್ ಕೆಲಸ ಮಾಡೋದನ್ನ ಕಡಿಮೆ ಮಾಡುದ್ರೆ ಚೆಂದ. ಮತ್ತೆ ರವೀಂದ್ರ ಶ್ರೀಕಂಠಯ್ಯ ವಿರುದ್ದ ಸಂಸದೆ ಸುಮಲತಾ ಅಂಬರೀಶ್ ವಿರುದ್ಧ ಗುಡುಗಿದ್ದಾರೆ. ಸುಮಲತಾ ಜೊತೆ ಇದ್ದರೆ ಯಾರು ಉದ್ದಾರ ಹಾಗಲ್ಲ ರವೀಂದ್ರ ಶ್ರೀಕಂಠಯ್ಯ ಹೇಳಿಕೆ ವಿಚಾರವಾಗಿ ಅವರ ಬೆಂಬಲಿಗರೇ ಅವರನ್ನ ವಾಪಸ್ ಹೋಗಿ ಅಂದಿದ್ದಾರೆ.ಆ ವಿಡಿಯೋವನ್ನು ನೋಡಿದ್ದೇನೆ. ಫಸ್ಟ್ ಅವರು ಕೇಳಲಿ ಅಮೇಲೆ...

ಸುಮಲತಾ ಅಂಬರೀಶ್ ಅವರಿಂದ “ನಿರ್ಮುಕ್ತ” ಹಾಡಿನ ಲೋಕಾರ್ಪಣೆ..!

ಟೀಸರ್ ಬಿಡುಗಡೆ ಮಾಡಿ ಶುಭ ಕೋರಿದ ಅಭಿಷೇಕ್ ಅಂಬರೀಶ್..! ಕನ್ನಡ ಚಿತ್ರರಂಗದಲ್ಲಿ ಈಗ ಉತ್ತಮ ಬೆಳವಣಿಗೆ. ಕೇವಲ ಬೆರಳೆಣಿಕೆಯಷ್ಟಿದ್ದ ನಿರ್ದೇಶಕಿಯರ ಸಂಖ್ಯೆ ಈಗ ಹೆಚ್ಚುತ್ತಿದೆ. ಸಾಕಷ್ಟು ಜನ ಮಹಿಳೆಯರು ನಿರ್ದೇಶನದತ್ತ ಒಲವು ತೋರುತ್ತಿದ್ದಾರೆ."ನಿರ್ಮುಕ್ತ" ಚಿತ್ರವನ್ನು ಸಹ ರಮ್ಯ ಶ್ರೀನಿವಾಸ್ ನಿರ್ದೇಶಿಸಿದ್ದಾರೆ. ಕಥೆ, ಚಿತ್ರಕಥೆ ಸಹ ಇವರೆ ಬರೆದಿದ್ದಾರೆ. ಅಷ್ಟೇ ಅಲ್ಲದೆ ರೂಪಸ್ವಾಮಿ ಅವರೊಡಗೂಡಿ ನಿರ್ಮಾಣವನ್ನು ಮಾಡಿದ್ದಾರೆ. ಇತ್ತೀಚೆಗೆ...

ಪಕ್ಷೇತರ ಅಭ್ಯರ್ಥಿ ಸುಮಲತಾ ವಿರುದ್ಧ ದೂರು

ಮಂಡ್ಯ: ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ನೀಡಲಾಗಿದೆ. ಯೋಧರೊಬ್ಬರು ಮತದಾನದಂದು ತಾವು ಸುಮಲತಾಗೆ ವೋಟ್ ಮಾಡಿದ ಫೋಟೋವನ್ನ ಫೇಸ್ ಬುಕ್ ನಲ್ಲಿ ಪೋಸ್ಟ್ ಮಾಡಿದ್ರು. ಆದ್ರೆ ಯೋಧನ ಆ ಫೋಟೋವನ್ನ ಸುಮಲತಾ ಮತ್ತೆ ಫೇಸ್ ಬುಕ್ ನಲ್ಲಿ ಪೋಸ್ಟ್ ಮಾಡಿಕೊಂಡಿದ್ರು. ಈ ಬಗ್ಗೆ ಕಿರಣ್, ಸಂತೋಷ್, ಶಿವಕುಮಾರ್,ರಾಘವೇಂದ್ರ ರೆಡ್ಡಿ...

ಮಂಡ್ಯದಲ್ಲಿ ನಿಖಿಲ್ ಕುಮಾರ್ ಗೆದ್ರಂತೆ- ಲೀಡ್ ಎಷ್ಟು ಅಂತ ಈಗ್ಲೇ ಗೊತ್ತಂತೆ..!

ಮಂಡ್ಯ: ಮಂಡ್ಯ ಚುನಾವಣೆಯಲ್ಲಿ ನಿಖಿಲ್ ಕುಮಾರ್ ಗೆದ್ದಾಗಿದೆ. ಈ ಬಗ್ಗೆ ಯಾರು ಬೇಕಾದ್ರೂ ಬೆಟ್ಟಿಂಗ್ ಕಟ್ಟಬಹುದು ಅಂತ ಕೆ.ಆರ್.ಪೇಟೆ ಶಾಸಕ ನಾರಾಯಣಗೌಡ ಹೇಳಿದ್ದಾರೆ. ಫಲಿತಾಂಶದ ದಿನಕ್ಕೆ ಇನ್ನೂ ಕೆಲ ದಿನಗಳ ಬಾಕಿ ಇರುವಾಗಲೇ ನಾರಾಯಣಸ್ವಾಮಿ ಭವಿಷ್ಯ ನುಡಿದಿದ್ದಾರೆ. ಮಂಡ್ಯದಲ್ಲಿ ಮಾತನಾಡಿದ ನಾರಾಯಣಗೌಡ, ಮೈತ್ರಿ ಬೆಂಬಲಿತ ನಿಖಿಲ್ ಕುಮಾರ್ ಈಗಾಗಲೇ ಗೆದಿದ್ದು ಈ ಬಗ್ಗೆ ಯಾರು ಬೇಕಾದ್ರೂ...

ಎಲ್ ಹೋದ್ರು ಸಿನಿಮಾ ಸ್ಟಾರ್ ಗಳು- ದರ್ಶನ್-ಯಶ್ ಗೆ ಶಾಸಕ ಟಾಂಗ್

ಮಂಡ್ಯ: ಪಕ್ಷೇತರ ಅಭ್ಯರ್ಥಿ ಸುಮಲತಾ ಪರ ಮಂಡ್ಯದಲ್ಲಿ ಪ್ರಚಾರಕ್ಕೆ ಬಂದಿದ್ದ ಚಾಲೆಂಚಿಂಗ್ ಸ್ಟಾರ್ ದರ್ಶನ್ ಮತ್ತು ಯಶ್ ವಿರುದ್ಧ ಸದಾ ಕಿಡಿ ಕಾರುತ್ತಿದ್ದ ಕೆ.ಆರ್ ಪೇಟೆ ಶಾಸಕ ನಾರಾಯಣಗೌಡ ಇದೀಗ ಮತ್ತೆ ಟೀಕೆ ಮಾಡಿದ್ದಾರೆ. ಮಂಡ್ಯದಲ್ಲಿ ಮಾತನಾಡಿದ ಶಾಸಕ, ಇಲ್ಲಿದೆ ಬಂದ ಸಿನಿಮಾ ಸ್ಟಾರ್ ಗಳು ಬಿಟ್ಟಿದ್ದು ಬರೀ ಗಾಳಿಪಟ ಹವಾ. ಈಗ ಅವರು ಎಲ್ಲಿಗೆ ಹೋಗಿದ್ದಾರೆ?...
- Advertisement -spot_img

Latest News

120 ದಿನದಲ್ಲಿ ನ್ಯಾಯ ಕೊಡಸ್ತಿವಿ, ನಿರಂಜನಯ್ಯ ಕುಟುಂಬದ ಜೊತೆಗಿದ್ದೇವೆ: ಸಿಎಂ ಸಿದ್ಧರಾಮಯ್ಯ

Hubli News: ಹುಬ್ಬಳ್ಳಿ: ನೇಹಾ ಕುಟುಂಬದ ಜೊತೆಗೆ ನಾವಿದ್ದೇವೆ. ಎಲ್ಲ ಮಗ್ಗಲುಗಳಲ್ಲಿಯೂ ತನಿಖೆ ಮಾಡಲು ಸೂಚಿಸಿದ್ದೇನೆ. ಇದೊಂದು ದುರದೃಷ್ಟ ಘಟನೆ. ಸಿಐಡಿ ಗೆ ಕೋಟ್ಟಿದ್ದೇವೆ. ಆರೋಪಿಯನ್ನು...
- Advertisement -spot_img