Wednesday, February 4, 2026

sumanth

ವೀಲಿಂಗ್ ವಿಚಾರಕ್ಕೆ ಯುವಕನ ಕೊಲೆ ಪ್ರಕರಣ: ನಾಲ್ವರು ಅರೆಸ್ಟ್..

ಹಾಸನ :ವೀಲಿಂಗ್ ಮಾಡುವ ವಿಚಾರಕ್ಕೆ ಯುವಕನ ಬರ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ, ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ. ಈ ಬಗ್ಗೆ ಸುದ್ದಿಗೋಷ್ಠಿ ಮಾಡಿ ಮಾತನಾಡಿದ ಎಸ್ಪಿ ಹರಿರಾಮ್ ಶಂಕರ್, ಮಾಹಿತಿ ನೀಡಿದ್ದಾರೆ. ಮಾರ್ಚ್ 17ರಂದು ಗವೆನಹಳ್ಳಿಯ ಬೈಪಾಸ್ ಹತ್ತಿರ ವೀಲಿಂಗ್ ವಿಚಾರವಾಗಿ ಹೇಮಂತ್ ಎಂಬ ಯುವಕನ ಬರ್ಬರ ಹತ್ಯೆ ನಡೆದಿತ್ತು. ಹಾಸನ ನಗರದ 80 ಫೀಟ್ ರಸ್ತೆ...

ಮದುವೆಗೆ ರೆಡಿಯಾದ ನಟಿ ಶುಭಪುಂಜಾ..!

ಅಂತೂ ಇಂತೂ ಹಲವು ಗಾಳಿ ಸುದ್ದಿಗಳಿಗೆಲ್ಲ ಬ್ರೇಕ್ ಹಾಕಿ ನಟಿ ಶುಭಪುಂಜಾ ಮದುವೆಗೆ ರೆಡಿಯಾಗಿದ್ದು, ಮಂಗಳೂರು ಮೂಲದ ಸುಮಂತ್‌ರನ್ನ ವಿವಾಹವಾಗಲಿದ್ದಾರೆ. ಗ್ಯಾಸ್ ಏಜೆನ್ಸಿ ಬ್ಯುಸಿನೆಸ್‌ನಲ್ಲಿ ಕೆಲಸ ಮಾಡುತ್ತಿರುವ ಸುಮಂತ್, ಜಯಕರ್ನಾಟಕ ಸಂಘಟನೆಯ ಬೆಂಗಳೂರು ಸೌತ್ ವಿಂಗ್​ ಪ್ರೆಸಿಡೆಂಟ್ ಆಗಿದ್ದಾರೆ. ಇನ್ನು ಮಗಳ ಮದುವೆಗೆ ಕಾತರರಾಗಿದ್ದ ಶುಭಪುಂಜಾ ತಾಯಿ ಶುಭ ಮತ್ತು ಸುಮಂತ್ ಪ್ರೀತಿಗೆ ಒಪ್ಪಿಗೆ...
- Advertisement -spot_img

Latest News

ನಿಮ್ಮ ಈ ಆರೋಪ ಬೌದ್ಧಿಕ ದಿವಾಳಿತನ ತೋರಿಸುತ್ತದೆ: ಬಿ.ಕೆ.ಹರಿಪ್ರಸಾದ್‌ಗೆ ಸುರೇಶ್ ಕುಮಾರ್ ತಿರುಗೇಟು

Political News: ಉತ್ತರಕನ್ನಡ ಜಿಲ್ಲೆಯ ಸಿದ್ದಾಪುರದಲ್ಲಿ ಜ್ಯೋತಿಷಿ ಕಮಲಾಕರ ಭಟ್ ಸುಚಿತ್ರಾ ಎಂಬುವರ ಜತೆ ಅನೈತಿಕ ಸಂಬಂಧವಿರಿಸಿದ್ದು, ಆ ಕೇಸ್‌ನಲ್ಲಿ ಓರ್ವ ವ್ಯಕ್ತಿಯ ಹತ್ಯೆಯೂ ನಡೆದಿದೆ. ಕಮಲಾಕರ್...
- Advertisement -spot_img