Saturday, May 2, 2026

summer heat fatality

ರಾಜ್ಯದಲ್ಲಿ ಮತ್ತೆ ʼಹೀಟ್‌ಸ್ಟ್ರೋಕ್‌ʼ ಸದ್ದು! ಬಿಸಿಲಿಗೆ ಬಲಿಯಾದ ಕೂಲಿ ಕಾರ್ಮಿಕ!

ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಸತ್ಯಂಪೇಟೆ ಗ್ರಾಮದಲ್ಲಿ ಬಿಸಿಲಿನ ತೀವ್ರತೆಯಿಂದಾಗಿ ಕೂಲಿ ಕಾರ್ಮಿಕನೊಬ್ಬ ಮೃತಪಟ್ಟ ದುಃಖದ ಘಟನೆ ವರದಿಯಾಗಿದೆ. ಮೃತ ಸಿದ್ದಪ್ಪ ಕೊಂಡಗುಳಿ ಎಂದು ಗುರುತಿಸಲಾಗಿದ್ದು, ಅವರು ದಿನನಿತ್ಯ ಕೂಲಿ ಕೆಲಸ ಮಾಡಿಕೊಂಡು ಜೀವನ ನಡೆಸುತ್ತಿದ್ದವರು ಎಂದು ತಿಳಿದುಬಂದಿದೆ. ಮಧ್ಯಾಹ್ನದ ತೀವ್ರ ಬಿಸಿಲಿನ ನಡುವೆಯೇ ಕೆಲಸ ಮುಗಿಸಿ ಮನೆಗೆ ಹಿಂದಿರುಗಿದ್ದ ಸಿದ್ದಪ್ಪ, ಮನೆ ತಲುಪಿದ ಕೆಲವೇ...
- Advertisement -spot_img

Latest News

ಒಂದೇ ಕುಟುಂಬದ ಮೂವರು ದುರ್ಮರಣ! ಕೌಟುಂಬಿಕ ಕಲಹಕ್ಕೆ ಕೊನೆ?

ತುಮಕೂರು ಜಿಲ್ಲೆ ಕುಣಿಗಲ್ ತಾಲ್ಲೂಕಿನ ಆಲ್ಕೆರೆ ಗ್ರಾಮದಲ್ಲಿ ತೀವ್ರ ಆತಂಕ ಮೂಡಿಸುವ ಘಟನೆ ಸಂಭವಿಸಿದೆ. ಕೌಟುಂಬಿಕ ಕಲಹದ ಹಿನ್ನೆಲೆ ಒಂದೇ ಕುಟುಂಬದ ಮೂವರು ಆತ್ಮಹತ್ಯೆ ಮಾಡಿಕೊಂಡಿರುವ...
- Advertisement -spot_img