Sunday, September 13, 2026

summer heat

ಬರಿದಾದ ಕೃಷ್ಣೆಯ ಒಡಲು..! ನೀರಿಗಾಗಿ ಜನರ ಆಹಾಕಾರ?

ಯಾದಗಿರಿ ಜನರ ಜೀವನಾಡಿಯಾಗಿದ್ದ ಕೃಷ್ಣಾ ನದಿ, ಬಿಸಿಲಿನ ಬೇಗೆಗೆ ಬತ್ತಿ ಹೋಗಿದೆ. ಜಿಲ್ಲೆಯಲ್ಲಿ ತುಂಬು ತುಳುಕುತ್ತಿದ್ದ ಕೃಷ್ಣಾ ನದಿಯಲ್ಲಿ ಕಣ್ಣೀರು ಬಿದ್ದರೂ ಬತ್ತುವಂತ ಸ್ಥಿತಿ ತಲುಪಿದೆ. ಸುರಪುರ ತಾಲೂಕಿನ ತಿಂಥಣಿ ಗ್ರಾಮದ ಬಳಿಯಿರುವ ದಕ್ಷಿಣ ಕಾಶಿ ಎಂದೇ ಪ್ರಸಿದ್ದಿಯಾದ ಮೌನೇಶ್ವರ ದೇವಸ್ಥಾನ ಪ್ರತೀ ವರ್ಷ ಸಾವಿರಾರು ಭಕ್ತರು ಇಲ್ಲಿ ಬಂದು ಕೃಷ್ಣಾ ನದಿಯಲ್ಲಿ ಪುಣ್ಯಸ್ನಾನ...

ಧಾರವಾಡದಲ್ಲಿ ಹೀಟ್ ಸ್ಟ್ರೋಕ್ ಪ್ರಕರಣಗಳನ್ನು ತಡೆಗಟ್ಟಲು ವಿಶೇಷ ವಾರ್ಡ್.

ಹುಬ್ಬಳ್ಳಿ- ಧಾರವಾಡ ಮಹಾನಗರ ಹಾಗೂ ಧಾರವಾಡ ಜಿಲ್ಲೆಯಲ್ಲಿ ದಿನೇದಿನೇ ಉಷ್ಣಾಂಶ ಹೆಚ್ಚುತ್ತಿದ್ದು, ಬಿಸಿಗಾಳಿ ಜನಜೀವನದ ಮೇಲೆ ಪರಿಣಾಮ ಬೀರುತ್ತಿದೆ. ವೃದ್ಧರು, ಮಕ್ಕಳು ಹಾಗೂ ಗರ್ಭಿಣಿಯರು ಹೆಚ್ಚಿನ ಅಪಾಯಕ್ಕೆ ಒಳಗಾಗುವ ಸಾಧ್ಯತೆ ಇರುವುದರಿಂದ ವೈದ್ಯಕೀಯ ವ್ಯವಸ್ಥೆ ಸಜ್ಜುಗೊಂಡಿದೆ. ಈ ಹಿನ್ನೆಲೆಯಲ್ಲಿ ಕಿಮ್ಸ್ (KMCRI) ಆಸ್ಪತ್ರೆಯಲ್ಲಿ 14 ಹಾಸಿಗೆಗಳಿರುವ ಸುಸಜ್ಜಿತ ಹಾಗೂ ಹವಾನಿಯಂತ್ರಿತ ಹೀಟ್ ಸ್ಟ್ರೋಕ್ ವಿಶೇಷ...

ಬೇಸಿಗೆಯಲ್ಲಿ ʼರಕ್ತʼ ಕ್ಕೂ ಬರ! ಜೀವ ಉಳಿಸಲು ಹರಸಾಹಸ.

ಹುಬ್ಬಳ್ಳಿ ಸೇರಿದಂತೆ ರಾಜ್ಯದ ವಿವಿಧ ಭಾಗಗಳಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಬಿಸಿಲಿನ ತಾಪಮಾನದಿಂದ ಜನಜೀವನ ತತ್ತರಿಸಿದೆ. ಇದರ ಪರಿಣಾಮವಾಗಿ ರಕ್ತದಾನ ಶಿಬಿರಗಳಿಗೆ ಆಗಮಿಸುವ ದಾನಿಗಳ ಸಂಖ್ಯೆಯಲ್ಲಿ ಭಾರೀ ಕುಸಿತ ಕಂಡುಬಂದಿದ್ದು, ಹಲವು ರಕ್ತ ನಿಧಿಗಳು ತೀವ್ರ ಕೊರತೆ ಎದುರಿಸುತ್ತಿವೆ. ಹುಬ್ಬಳ್ಳಿಯ ರಾಷ್ಟ್ರೋತ್ಥಾನ ಬ್ಲಡ್ ಬ್ಯಾಂಕ್‌ನಲ್ಲಿ ಸಾಮಾನ್ಯ ದಿನಗಳಲ್ಲಿ ಪ್ರತಿದಿನ 90 ರಿಂದ 100 ಯೂನಿಟ್ ರಕ್ತ...
- Advertisement -spot_img

Latest News

Political News: ದುಷ್ಮನ್ ಕಹಾ ಹೈ, ಕಾಂಗ್ರೆಸ್ ಪಾರ್ಟಿ ಮೇ ಹೈ!: ಸತೀಶ್ ಹೇಳಿಗೆ ಬಗ್ಗೆ ಅಶೋಕ್ ವ್ಯಂಗ್ಯ

Political News: ಸಚಿವ ಸತೀಶ್ ಜಾರಕಿಹ``ಳಿ ಮನೆ ಮತ್ತು ಕಚೇರಿ ಮೇಲೆ ಇ.ಡಿ.ದಾಳಿ ನಡೆದಿದ್ದು, ಈ ಬಗ್ಗೆ ಸತೀಶ್ ಜಾರಕಿಹ``ಳಿ ಬೇಸರವ್ಯಕ್ತಪಡಿಸಿದ್ದಾರೆ. ದೂರು ನೀಡಿದ್ದು ಯಾರು...
- Advertisement -spot_img