Tuesday, February 10, 2026

sunanda jayaram

ಹೈಕೋರ್ಟ್ ಮೆಟ್ಟಿಲೇರಿದ ಕಾವೇರಿ ಆರತಿ ವಿವಾದ !

ಕೆ.ಆರ್.ಎಸ್. ಅಣೆಕಟ್ಟೆ ಬಳಿ ಕಾವೇರಿ ಆರತಿ ಪ್ರಕ್ರಿಯೆ ಕೈಗೊಂಡಿರುವುದು ಕಾನೂನಿಗೆ ಮಾಡುತ್ತಿರುವ ಅಪಮಾನವಾಗಿದೆ. ಅಣೆಕಟ್ಟು ಸುರಕ್ಷತೆ ಕಾಯ್ದೆಗೆ ಭಂಗ ಮಾಡಲಾಗುತ್ತಿದೆ ಎಂದು ಮಂಡ್ಯ ಜಿಲ್ಲಾ ರೈತ ಹಿತರಕ್ಷಣಾ ಸಮಿತಿಯ ಪ್ರಧಾನ ಕಾರ್ಯದರ್ಶಿ ಸುನಂದಾ ಜಯರಾಂ ಆರೋಪಿಸಿದ್ದಾರೆ. ಈ ಬಗ್ಗೆ ಮಾತನಾಡಿರುವ ಅವರು, ಅಣೆಕಟ್ಟೆ ಬಳಿ ಕಾವೇರಿ ಆರತಿ ಮಾಡಬಾರದು ಎಂದು ಹೈಕೋರ್ಟ್‌ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು...
- Advertisement -spot_img

Latest News

ರಾಜ್ಯ ಸರ್ಕಾರ ಆಸ್ಪತ್ರೆಗೆ ಔಷಧಿ ತಲುಪಿಸಲು ಸಾಧ್ಯವಾಗದಷ್ಟು ದಿವಾಳಿಯಾಗಿದೆಯೇ..?: ಸಿ.ಟಿ.ರವಿ

Political News: ಚಿಕ್ಕಮಗಳೂರು ಜಿಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಸರಿಯಾಗಿ ಔಷಧಿಗಳು ಪೂರೈಕೆಯಾಗುತ್ತಿಲ್ಲವೆಂದು ಆರೋಪಿಸಲಾಗಿದ್ದು, ಇಂದು ಬಿಜೆಪಿ ನಾಯಕ ಸಿ.ಟಿ.ರವಿ ಆಸ್ಪತ್ರೆಗೆ ಭೇಟಿ ನೀಡಿ, ಪರಿಶೀಲನೆ ನಡೆಸಿರುತ್ತಾರೆ. ಈ...
- Advertisement -spot_img