Wednesday, September 16, 2026

sunanda jayaram

ಹೈಕೋರ್ಟ್ ಮೆಟ್ಟಿಲೇರಿದ ಕಾವೇರಿ ಆರತಿ ವಿವಾದ !

ಕೆ.ಆರ್.ಎಸ್. ಅಣೆಕಟ್ಟೆ ಬಳಿ ಕಾವೇರಿ ಆರತಿ ಪ್ರಕ್ರಿಯೆ ಕೈಗೊಂಡಿರುವುದು ಕಾನೂನಿಗೆ ಮಾಡುತ್ತಿರುವ ಅಪಮಾನವಾಗಿದೆ. ಅಣೆಕಟ್ಟು ಸುರಕ್ಷತೆ ಕಾಯ್ದೆಗೆ ಭಂಗ ಮಾಡಲಾಗುತ್ತಿದೆ ಎಂದು ಮಂಡ್ಯ ಜಿಲ್ಲಾ ರೈತ ಹಿತರಕ್ಷಣಾ ಸಮಿತಿಯ ಪ್ರಧಾನ ಕಾರ್ಯದರ್ಶಿ ಸುನಂದಾ ಜಯರಾಂ ಆರೋಪಿಸಿದ್ದಾರೆ. ಈ ಬಗ್ಗೆ ಮಾತನಾಡಿರುವ ಅವರು, ಅಣೆಕಟ್ಟೆ ಬಳಿ ಕಾವೇರಿ ಆರತಿ ಮಾಡಬಾರದು ಎಂದು ಹೈಕೋರ್ಟ್‌ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು...
- Advertisement -spot_img

Latest News

Hubli News: ಜಗತ್ತಿನ ಕಠಿಣ ಸ್ಥಿತಿಯಲ್ಲಿಯೂ ಭಾರತ ಸದೃಢ: ರಾಗಾ ವಿರುದ್ಧ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಕಿಡಿ

Hubli News: ಜಗತ್ತಿನ ಕಠಿಣ ಪರಿಸ್ಥಿತಿಯ ನಡುವೆಯೂ ಭಾರತದ ಆರ್ಥಿಕತೆ ಸದೃಢವಾಗಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದ್ದಾರೆ. ಬ್ರಿಕ್ಸ್ ಸಭೆಯಲ್ಲಿ ಜಗತ್ತಿನ ಹಲವು...
- Advertisement -spot_img