Saturday, September 12, 2026

#sunandakumar

Congress: ಪಕ್ಷ ವಿರೋಧಿ ಚಟುವಟಿಕೆ ಹಿನ್ನಲೆ ಪಕ್ಷದಿಂದ ಉಚ್ಚಾಟನೆ ಮಾಡಬಹುದಾ?

ರಾಜಕೀಯ ಸುದ್ದಿ: ವಿಧಾನಸಭೆ ಚುನಾವನೆಯಲ್ಲಿ  ಕಾಂಗ್ರೆಸ್ ಪಕ್ಷದ  ವಿರುದ್ದ ಕೆಲಸ ಮಾಡಿದ್ದಾರೆಂದು ಪಕ್ಷದಿಂದ  ಮಾಜಿ ಶಾಸಕ ವಾಸು ಅವರಿಗೆ  ಪಕ್ಷದಿಂದ ಉಚ್ಚಾಟನೆ ಮಾಡಿತ್ತಾರೆ ಎನ್ನಲಾಗುತ್ತಿದೆ.ಪಕ್ಷ ವಿರೋಧಿ ಚಟುವಟಿಕೆ ದೂರು ಬಂದ ಹಿನ್ನೆಯಲ್ಲಿ ಕಾಂಗ್ರೆಸ್ ಶಿಸ್ತುಪಾಲನ ಸಮಿತಿ ಅಧ್ಯಕ್ಷರಾದ ರೆಹಮಾನ್ ಖಾನ್ ಅವರು ಮಾಜಿ ಶಾಸಕ  ವಾಸುಗೆ ನೋಟಿಸ್ ನೀಡಿದ್ದಾರೆ. ವಿಧಾನಸಭೆ ಚುನಾವಣೆಯಲ್ಲಿ ಪಕ್ಷ ವಿರೋಧಿ ಚಟುವಟಿಕೆ...
- Advertisement -spot_img

Latest News

ಇವರೆಲ್ಲಾ ಹರಿಶ್ಚಂದ್ರನ ಮಕ್ಕಳಾ..?: ಸತೀಶ್ ಜಾರಕಿಹೊಳಿ ಮೇಲಿನ ರೇಡ್‌ಗೆ ಹರಿಪ್ರಸಾದ್ ಪ್ರಶ್ನೆ..

Political News: ಸಚಿವರಾದ ಸತೀಶ್ ಜಾರಕಿಹ`ಳಿ ಮನೆ ಮತ್ತು ಕಚೇರಿ ಮೇಲೆ ಇಡಿ ದಾಳಿ ನಡೆದಿದ್ದು, ಇದನ್ನು ಖಂಡಿಸಿ ಕಾಂಗ್ರೆಸ್ ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಿತ್ತು. ಈ ವೇಳೆ...
- Advertisement -spot_img