Friday, December 5, 2025

sundar rao

ಯಕ್ಷಗಾನ ಕಲಾವಿದ, ಮಾಜಿ ಶಾಸಕ ಕುಂಬಳೆ ಸುಂದರ್ ರಾವ್ ನಿಧನ

ಮಂಗಳೂರು: ಯಕ್ಷಗಾನ ಕಲಾವಿದ, ಮಾಜಿ ಶಾಸಕ ಕುಂಬಳೆ ಸುಂದರ್ ರಾವ್ (88) ಅವರು ಸಾವನ್ನಪ್ಪಿದ್ದಾರೆ. ಸುಂದರ್ ರಾವ್ ಅವರು ಯಕ್ಷಗಾನದ ಪ್ರವೀಣರಾಗಿದ್ದರು ಮತ್ತು ಆಗಿನ ಸುರತ್ಕಲ್ ಕ್ಷೇತ್ರದ ಶಾಸಕರಾಗಿಯೂ ಸೇವೆ ಸಲ್ಲಿಸಿದ್ದರು. ಮಾರ್ಚ್ 20, 19934ರಲ್ಲಿ ಕೇರಳದ ಕುಂಬಳೆಯಲ್ಲಿ ಸುಂದರ್ ಅವರು ಜಿನಿಸಿದ್ದರು. 1994 ರಿಂದ 1999ರವರೆಗೆ ಬಿಜೆಪಿಯಿಂದ ಸುರತ್ಕಲ್ ಕ್ಷೇತ್ರದ ಶಾಸಕರಾಗಿ, ಧರ್ಮಸ್ಥಳ...
- Advertisement -spot_img

Latest News

ಅಂದು ಭಗವದ್ಗೀತೆ ನಿಷೇಧಿಸಿದ್ದ ರಷ್ಯಾ – ಇಂದು ಅದನ್ನೇ ಗೌರವಿಸಿದ ಪುಟಿನ್!

ಕಾಲ ಬದಲಾಗುತ್ತಾ ಹೋಗುತ್ತಲೆ, ಸಂಬಂಧಗಳ ಸಮೀಕರಣವೂ ಹೇಗೆ ತಲೆಕೆಳಗಾಗುತ್ತದೆ ಎಂಬುದಕ್ಕೆ ಭಾರತ–ರಷ್ಯಾ ಸಂಬಂಧಗಳು ಹೊಸ ಉದಾಹರಣೆ. ಯಾವಾಗಲೊ ರಷ್ಯಾ ಭಗವದ್ಗೀತೆಯನ್ನು “ಉಗ್ರಗಾಮಿ ಸಾಹಿತ್ಯ” ಎಂದು ಲೇಬಲ್...
- Advertisement -spot_img