Monday, January 13, 2025

sunday

ಭಾನುವಾರದಂದು ಪ್ರತ್ಯಕ್ಷ ದೇವರಾದ ಸೂರ್ಯನನ್ನು ಹೀಗೆ ಪೂಜಿಸಿ.. ಆರೋಗ್ಯ ನಿಮ್ಮದಾಗುತ್ತದೆ..!

ಪ್ರತ್ಯಕ್ಷ ದೇವರಾದ ಭಾಸ್ಕರನನ್ನು ಪೂಜಿಸುವುದರಿಂದ ಜೀವನದಲ್ಲಿ ಸಕಲ ಸುಖ ಸಿಗುತ್ತದೆ.. ಪ್ರತಿಯೊಂದು ಕ್ಷೇತ್ರದಲ್ಲೂ ಯಶಸ್ಸು ಸಿಗುತ್ತದೆ.. ಸಮಾಜದಲ್ಲಿ ಗೌರವ ಸಿಗುತ್ತದೆ ಎಂಬ ನಂಬಿಕೆ ಇದೆ. ಹಿಂದೂ ಧರ್ಮದಲ್ಲಿ ದೇವರು ಮತ್ತು ದೇವತೆಗಳ ಆರಾಧನೆಯು ಮುಖ್ಯವಾಗಿದೆ. ವಿಶೇಷವಾಗಿ ಗಣಪತಿ, ದುರ್ಗಾದೇವಿ, ಶಿವ, ವಿಷ್ಣು ಅಲ್ಲದೆ ಲೋಕಬಂಧು ಸೂರ್ಯನನ್ನೂ ಪೂಜಿಸಲಾಗುತ್ತದೆ. ಸೂರ್ಯ ಭಗವಾನ್ ಭಕ್ತರಿಂದ ಪೂಜಿಸಲ್ಪಡುತ್ತಾನೆ ಮತ್ತು ಸಂತೋಷ,...

ಜ್ಯೋತಿಷ್ಯದ ಪ್ರಕಾರ ಭಾನುವಾರ ಜನಿಸಿದವರ ಗುಣ ಲಕ್ಷಣಗಳು ಹೇಗಿರುತ್ತದೆ ಗೊತ್ತಾ…?

Astrology: ಭಾನುವಾರ ರಜಾ ದಿನವಾಗಿರುವುದರಿಂದ ಎಲ್ಲರಿಗು ಆ ದಿನ ಜಾಲಿ ಡೇ, ಎಲ್ಲರೂ ರಿಲ್ಯಾಕ್ಸ್ ಮೂಡ್ ನಲ್ಲಿ ಇರುತ್ತಾರೆ.ಈ ವಾರಕ್ಕೆ ಅದರದ್ದೇ ಆದ ಮಹತ್ವವಿದೆ ಈ ದಿನದ ಅಧಿಪತಿ ಗ್ರಹ ಸೂರ್ಯ. ಭಾನುವಾರ ಜನಿಸಿದವರು ಸೂರ್ಯನಂತೆ ಪ್ರಕಾಶ ಮಾನವನ್ನೂ ಹೊಂದಿರುವವರು. ಇವರು ಮಹತ್ವಾಕಾಂಕ್ಷಿಗಳಾಗಿದ್ದು ಸಾವಿರ ಜನರಿದ್ದರೂ ಅವರೊಂದಿಗೆ ತಾವು ವಿಭಿನ್ನವಾಗಿ ಇರಬೇಕು ಎಂದು ಕನಸು ಕಟ್ಟಿಕೊಂಡಿರುತ್ತಾರೆ....

ಭಾನುವಾರದಂದು ಜನಿಸಿದವರ ಗುಣ ಹೀಗಿರುತ್ತದೆ ನೋಡಿ..

ಒಂದೊಂದು ದಿನ ಹುಟ್ಟಿದವರಿಗೆ ಒಂದೊಂದು ಗುಣ ಸ್ವಭಾವವಿರುತ್ತದೆ. ನಾವು ಯಾವ ದಿನ ಜನಿಸಿದ್ದೇವೋ, ಆ ದಿನಕ್ಕೆ ಸಂಬಂಧಿಸಿದ ಗ್ರಹದ ಪ್ರಭಾವ ನಮ್ಮ ಮೇಲಿರುತ್ತದೆ. ಆದ್ದರಿಂದ ನಾವಿಂದು ಭಾನುವಾರ ಹುಟ್ಟಿದವರ ಗುಣ ಸ್ವಭಾವ ಹೇಗಿರುತ್ತದೆ ಅನ್ನೋ ಬಗ್ಗೆ ತಿಳಿಯೋಣ ಬನ್ನಿ.. ಓಂ ಶ್ರೀ ಅನ್ನಪೂರ್ಣೇಶ್ವರಿ ಜ್ಯೋತಿಷ್ಯ ಕೇಂದ್ರಪಂಡಿತ್ ಲಕ್ಷ್ಮಿಕಾಂತ್ ಭಟ್9986987548 https://youtu.be/BkL6F-7TVmY ಭಾನುವಾರದ ಅಧಿಪತಿ ಭಾನು. ಅಂದ್ರೆ ಸೂರ್ಯ. ಈ...

ಭಾನುವಾರ ಜನಿಸಿದವರ ಗುಣ ಸ್ವಭಾವ ಹೀಗಿರುತ್ತದೆ ನೋಡಿ..

ಸೋಮವಾರದಿಂದ ಶನಿವಾರದ ತನಕ ಹುಟ್ಟಿದವರ ಗುಣ ಸ್ವಭಾವ ಹೇಗಿರುತ್ತದೆ ಎಂಬ ಬಗ್ಗೆ ನಾವು ಈಗಾಗಲೇ ಮಾಹಿತಿ ನೀಡಿದ್ದೇವೆ. ಇಂದು ಭಾನುವಾರ ಹುಟ್ಟಿದವರ ಗುಣ ಸ್ವಭಾವ ಹೇಗಿರುತ್ತದೆ ಎನ್ನುವುದನ್ನ ನೋಡೋಣ ಬನ್ನಿ.. ಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ ಪಂಡಿತ್ ಶ್ರೀ ಸುದರ್ಶನ್ ಭಟ್ ( ಕುಡ್ಲ ) 9019893816 https://youtu.be/f5rcAn2cyqw ಭಾನುವಾರ ಜನಿಸಿದವರ ಅಧಿಪತಿ ಸೂರ್ಯನಾಗಿರ್ತಾರೆ. ಹಾಗಾಗಿ...
- Advertisement -spot_img

Latest News

Bigg Boss: ಎಲಿಮಿನೇಟ್ ಆದ ಚೈತ್ರಾ: ಕೊರಗಜ್ಜನನ್ನು ನೆನೆದು ಸೇಫ್ ಆದ ಧನರಾಜ್

Bigg Boss: ಮಾತಿನ ಮಲ್ಲಿ ಚೈತ್ರಾ ಕುಂದಾಪುರ ಕನ್ನಡ ರಿಯಾಲಿಟಿ ಶೋ, ಬಿಗ್‌ಬಾಸ್ ಸೀಸನ್ 11ನಿಂದ ಹೊರಬಿದ್ದಿದ್ದಾರೆ. ಎಲ್ಲರಿಗೂ ಭಾವುಕ ವಿದಾಯ ಹೇಳಿರುವ ಚೈತ್ರಾಳನ್ನು ಕಿಚ್ಚ...
- Advertisement -spot_img