Wednesday, August 26, 2026

Sunil Hegde

14 ಕ್ಷೇತ್ರಗಳಲ್ಲೂ ಬೈಕ್ ರ್ಯಾಲಿ, ಪಾದಯಾತ್ರೆ ಮೂಲಕ ಮನೆ, ಮನ ಮುಟ್ಟಲಿದೆ ಬಿಜೆಪಿ: ಸುನೀಲ್ ಕುಮಾರ್

Bengaluru News: ಬೆಂಗಳೂರು: ಕರ್ನಾಟಕದ ಎರಡನೇ ಹಂತದ 14 ಲೋಕಸಭಾ ಕ್ಷೇತ್ರಗಳ ಚುನಾವಣೆಯ ಪ್ರಚಾರ ಕಾರ್ಯವು ನಾಳೆ (ಮೇ 5) ಕೊನೆಗೊಳ್ಳಲಿದೆ. ಇದೇ 7ರಂದು ಮತದಾನ ನಡೆಯಲಿದ್ದು, ಎಲ್ಲ ಪ್ರಮುಖರು, ಕಾರ್ಯಕರ್ತರು ಜನರ ಮನೆ- ಮನಗಳನ್ನು ತಲುಪಲು ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮತ್ತು ಚುನಾವಣಾ ನಿರ್ವಹಣಾ ಸಮಿತಿ...
- Advertisement -spot_img

Latest News

Toxic’ಗೆ ಪ್ರೇಕ್ಷಕರಿಂದ ಭರ್ಜರಿ ರೆಸ್ಪಾನ್ಸ್ – ₹2,000 ಕೋಟಿ ಕಲೆಕ್ಷನ್ ಮಾಡಲಿ ಎಂದ ಅಭಿಮಾನಿಗಳು!

ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ‘Toxic’ ಸಿನಿಮಾ ಇಂದು ತೆರೆಕಂಡಿದ್ದು, ಬೆಂಗಳೂರಿನ ಸಂತೋಷ್ ಥಿಯೇಟರ್‌ನಲ್ಲಿ ಅಭಿಮಾನಿಗಳ ಸಂಭ್ರಮ ಜೋರಾಗಿದೆ. ಸಿನಿಮಾ ವೀಕ್ಷಿಸಿ ಹೊರಬಂದ ಪ್ರೇಕ್ಷಕರು...
- Advertisement -spot_img