Saturday, March 7, 2026

sunil joshi

ಟ್ರಾಫಿಕ್ ಕಿರಿಕಿರಿಗೆ ರೋಸಿ ಹೋದ ಸುನೀಲ್ ಜೋಶಿ CM-DCMಗೆ ಪ್ರಶ್ನೆ!

ಐಟಿ, ಸಿಟಿ ಬೆಂಗಳೂರಲ್ಲಿ ಮೂಲಸೌಕರ್ಯಗಳ ಕೊರತೆ, ಟ್ರಾಫಿಕ್ ಮತ್ತು ರಸ್ತೆ ಗುಂಡಿಗಳಂತಹ ಸಮಸ್ಯೆಗಳು ದಿನದಿಂದ ದಿನಕ್ಕೆ ತೀವ್ರವಾಗುತ್ತಿವೆ ಎಂಬ ಆರೋಪವನ್ನು ಉದ್ಯಮಿಗಳು ಹಲವು ಬಾರಿ ಸರ್ಕಾರದ ವಿರುದ್ಧ ಮಾಡಿದ್ದರು. ಇತ್ತೀಚೆಗೆ ಬಯೋಕಾನ್ ಮುಖ್ಯಸ್ಥೆ ಕಿರಣ್ ಮಜುಂದಾರ್ ಶಾ ಅವರು ಚೀನಾದ ಉದ್ಯಮಿಯೊಬ್ಬರು ಬೆಂಗಳೂರಿನ ರಸ್ತೆ ಗುಂಡಿಗಳು ಹಾಗೂ ಕಸದ ಬಗ್ಗೆ ತಮ್ಮನ್ನು ಪ್ರಶ್ನಿಸಿದ ಬಗ್ಗೆ...
- Advertisement -spot_img

Latest News

ಡಿ.ಕೆ.ಶಿವಕುಮಾರ್ ಸಿಎಂ ಆಗೋದನ್ನ ತಡೆಯೋಕೆ‌ ನಾನ್ಯಾರು..?: ಕದಲೂರು ಉದಯ್ ಆರೋಪಕ್ಕೆ ಹೆಚ್ಡಿಕೆ ವ್ಯಂಗ್ಯ

Mandya: ಮಂಡ್ಯ: ಮಂಡ್ಯದಲ್ಲಿಂದು ಮಾಧ್ಯಮದ ಜತೆ ಮಾತನಾಡಿರುವ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ, ರಾಜ್ಯ ಬಜೆಟ್ ಬಗ್ಗೆ ಮಾತನಾಡಿದ್ದಾರೆ. ಮಂಡ್ಯದ ವಿಸಿ ಫಾರ್ಮ್‌ನಲ್ಲಿ ಮಾತನಾಡಿರುವ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ,...
- Advertisement -spot_img