Monday, September 7, 2026

sunil joshi

ಟ್ರಾಫಿಕ್ ಕಿರಿಕಿರಿಗೆ ರೋಸಿ ಹೋದ ಸುನೀಲ್ ಜೋಶಿ CM-DCMಗೆ ಪ್ರಶ್ನೆ!

ಐಟಿ, ಸಿಟಿ ಬೆಂಗಳೂರಲ್ಲಿ ಮೂಲಸೌಕರ್ಯಗಳ ಕೊರತೆ, ಟ್ರಾಫಿಕ್ ಮತ್ತು ರಸ್ತೆ ಗುಂಡಿಗಳಂತಹ ಸಮಸ್ಯೆಗಳು ದಿನದಿಂದ ದಿನಕ್ಕೆ ತೀವ್ರವಾಗುತ್ತಿವೆ ಎಂಬ ಆರೋಪವನ್ನು ಉದ್ಯಮಿಗಳು ಹಲವು ಬಾರಿ ಸರ್ಕಾರದ ವಿರುದ್ಧ ಮಾಡಿದ್ದರು. ಇತ್ತೀಚೆಗೆ ಬಯೋಕಾನ್ ಮುಖ್ಯಸ್ಥೆ ಕಿರಣ್ ಮಜುಂದಾರ್ ಶಾ ಅವರು ಚೀನಾದ ಉದ್ಯಮಿಯೊಬ್ಬರು ಬೆಂಗಳೂರಿನ ರಸ್ತೆ ಗುಂಡಿಗಳು ಹಾಗೂ ಕಸದ ಬಗ್ಗೆ ತಮ್ಮನ್ನು ಪ್ರಶ್ನಿಸಿದ ಬಗ್ಗೆ...
- Advertisement -spot_img

Latest News

Koppala News: ಸಿದ್ನೇಕೊಪ್ಪದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ ಸಂಭ್ರಮ

Koppala News: ಕೊಪ್ಪಳ ಜಿಲ್ಲೆಯ ಕುಕನೂರು ತಾಲೂಕಿನ ಸಿದ್ನೇಕೊಪ್ಪದಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ ಕಾರ್ಯಕ್ರಮವು ಅತ್ಯಂತ ಸಡಗರ ಮತ್ತು ಅರ್ಥಪೂರ್ಣವಾಗಿ ಜರುಗಿತು. ಭಾರತದ...
- Advertisement -spot_img