Sunday, August 9, 2026

Sunil Kumar BJP

HDK ಉಲ್ಟಾ ರಾಜಕೀಯ, ಸಿದ್ದರಾಮಯ್ಯ ಗರ್ಜನೆ!

ಅಸಹಾಯಕ ಮುಖ್ಯಮಂತ್ರಿ ಎಂಬ ವಿಪಕ್ಷದ ಆರೋಪಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿಧಾನಸಭೆಯಲ್ಲಿ ಖಡಕ್ ಪ್ರತಿಕ್ರಿಯೆ ನೀಡಿದ್ದಾರೆ. ಸೋಮವಾರ ರಾಜ್ಯಪಾಲರ ಭಾಷಣಕ್ಕೆ ವಂದನಾ ನಿರ್ಣಯದ ಮೇಲಿನ ಚರ್ಚೆಗೆ ಉತ್ತರಿಸಿ ಮಾತನಾಡಿದ ಅವರು, ವಿಪಕ್ಷಗಳ ಟೀಕೆಗೆ ತಿರುಗೇಟು ನೀಡಿದರು. ರಾಜ್ಯ ಸರ್ಕಾರಕ್ಕೆ ಸಂವೇದನೆ ಇಲ್ಲ, ಸಿಎಂ ಅಸಹಾಯಕ ಎಂದು ಬಿಜೆಪಿ ಶಾಸಕ ಸುನೀಲ್ ಕುಮಾರ್ ಆರೋಪಿಸಿದ್ದನ್ನು ಉಲ್ಲೇಖಿಸಿದ ಸಿದ್ದರಾಮಯ್ಯ, ಒಮ್ಮೊಮ್ಮೆ ಅಸಹಾಯಕತೆ...
- Advertisement -spot_img

Latest News

Hubli News: ಜನರ ಭಕ್ತಿಯ ದುರುಪಯೋಗ: ಮಾರ್ಡನ್ ಅವಧೂತನ ಅಸಲಿ ಮುಖ ಬಯಲು

Hubli News: ಜನ ಮರಳೋ… ಜಾತ್ರೆ ಮರಳೋ… ಮಾನವ ಚಂದ್ರನ ಮೇಲೆ ವಾಸಿಸುವ ಕನಸು ಕಾಣುತ್ತಿದ್ದಾನೆ. ವಿಜ್ಞಾನ, ತಂತ್ರಜ್ಞಾನ ದಿನದಿಂದ ದಿನಕ್ಕೆ ಹೊಸ ಎತ್ತರಕ್ಕೆ ಏರುತ್ತಿದೆ....
- Advertisement -spot_img