Wednesday, August 12, 2026

sunil kumar

Political News: ನಂದಿನಿ ಬೆಣ್ಣೆ-ತುಪ್ಪದ ಬೆಲೆ ಏರಿಕೆ: ಕಾಂಗ್ರೆಸ್ ವಿರುದ್ಧ ಬಿಜೆಪಿ ನಾಯಕರ ವಾಗ್ದಾಳಿ

Political News: ರಾಜ್ಯದಲ್ಲಿ ನಂದಿನಿ ತುಪ್ಪ ಮತ್ತು ಬೆಣ್ಣೆ ಬೆಲೆ ಹೆಚ್ಚಾಗಿದ್ದು, ಈ ಬಗ್ಗೆ ವಿಪಕ್ಷ ನಾಯಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಕಿಡಿಕಾರಿರುವ ಸಿ.ಟಿ.ರವಿ, ಪ್ರಜೆಗಳ ಜೇಬಿಗೆ ಕತ್ತರಿ ಹಾಕುವುದೇ ಕಾಂಗ್ರೆಸ್ ಸರ್ಕಾರದ ಏಕೈಕ ಗುರಿ. ಗ್ಯಾರಂಟಿ ಯೋಜನೆಗಳ ಹೆಸರಿನಲ್ಲಿ ರಾಜ್ಯದ ಬೊಕ್ಕಸವನ್ನು ಬರಿದಾಗಿಸಿದ ಕಾಂಗ್ರೆಸ್ ಸರ್ಕಾರ, ಬಲಗೈಯಲ್ಲಿ ಕೊಟ್ಟು, ಎಡಗೈಯಲ್ಲಿ ಕಿತ್ತುಕೊಂಡಂತೆ ಮಾಡುತ್ತಿದೆ....

Political News: ಶಾಸಕ ಬಿ.ಪಿ.ಹರೀಶ್ ಮೇಲೆ ಮೊಟ್ಟೆ ಎಸೆತ ಪ್ರಕರಣ: ಸುನೀಲ್ ಕುಮಾರ್ ಆಕ್ರೋಶ

Political News: ಶಾಸಕ ಬಿ.ಪಿ.ಹರೀಶ್ ಅವರ ಮೇಲೆ ನಡೆದ ಮೊಟ್ಟೆ ಎಸೆತದ ಘಟನೆಗೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಸುನೀಲ್ ಕುಮಾರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಾಜಕೀಯ ಭಿನ್ನಾಭಿಪ್ರಾಯಕ್ಕೆ ಜನಪ್ರತಿನಿಧಿಗಳ ಮೇಲೆ ಹಲ್ಲೆ ನಡೆಸುವುದು ಉತ್ತರವಲ್ಲ ಎಂದಿರುವ ಸುನೀಲ್ ಕುಮಾರ್, ಕಾಂಗ್ರೆಸ್ ಕಚೇರಿ ಎದುರು ಬಿಜೆಪಿ ಕಾರ್ಯಕರ್ತರ ಮೇಲೆ ನಡೆದ ಹಲ್ಲೆ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಯಾವ ಮಟ್ಟಕ್ಕೆ...

ಬಾಗಿಸುತ್ತೇನೆಂದು ಬೀಗಬೇಡಿ. ಬಾಗಿದ ಬಿಲ್ಲೇ ನಿಮ್ಮ ಸೊಕ್ಕು ಮುರಿಯುತ್ತದೆ: ಪ್ರಿಯಾಂಕ್‌ಗೆ ಸುನೀಲ್ ಕುಮಾರ್ ಟಾಂಗ್..

Political News: ಸಚಿವ ಪ್ರಿಯಾಂಕ್ ಖರ್ಗೆ ಅವರು ದೇಶದಲ್ಲಿ ಆರ್‌ಎಸ್‌ಎಸ್‌ ಬ್ಯಾನ್ ಮಾಡಬೇಕು ಎಂದು ಆಗಾಗ ಹೇಳಿಕೆ ನೀಡುತ್ತಿದ್ದಾರೆ. ಇತ್ತೀಚಿಗೆ ಈ ಹೇಳಿಕೆ ಮತ್ತೆ ನೀಡಿದ್ದು, ಬಿಜೆಪಿ ಶಾಸಕ ಸುನೀಲ್ ಕುಮಾರ್ ಈ ಹೇಳಿಕೆಗೆ ಟಾಂಗ್ ನೀಡಿದ್ದಾರೆ. ಹೌದು. ವಿಭಜಕ ಶಕ್ತಿಗಳು ತಲೆ ಎತ್ತಿದಾಗ ಅದನ್ನು ನಿಗ್ರಹಿಸುವ ಅಧಿಕಾರ ಸಂವಿಧಾನ ಬದ್ಧವಾಗಿ ದತ್ತವಾಗಿದೆ ! ರಾಜ್ಯಾಡಳಿತ...

“ಖಾದರ್ ಟ್ಯಾಕ್ಸ್ ” ಗೆ ಅಭಿನಂದನೆಗಳು: ವಿಧಾನಸೌಧ ಎಂಟ್ರಿ ಟಿಕೇಟ್ ಬಗ್ಗೆ ಶಾಸಕ ಸುನೀಲ್ ಕುಮಾರ್ ವ್ಯಂಗ್ಯ

Political News: ಇಷ್ಟು ದಿನ ಯಾರಾದ್ರೂ ಬೆಂಗಳೂರಿಗೆ ಹೋಗಿ ವಿಧಾನಸೌಧ ನೋಡಬೇಕೆಂದಿದ್ರೆ, ಆರಾಮವಾಗಿ ನೋಡಬಹುದಿತ್ತು. ಕೆಲವು ನಿಯಮಗಳನ್ನು ಅನುಸರಿಸಿ ಬಳಿಕ ವಿಧಾನಸೌಧವನ್ನು ಜನ ಫ್ರೀಯಾಗಿ ನೋಡಬಹುದಿತ್ತು. ಆದರೆ ಇದೀಗ ವಿಧಾನಸೌಧಕ್ಕೆ ಹೋಗಬೇಕಂದ್ರೆ ಆನ್‌ಲೈನ್‌ನಲ್ಲಿ ಬುಕ್ ಮಾಡಿ, ದುಡ್ಡು ಕೊಟ್ಟು ಟಿಕೇಟ್ ಖರೀದಿಸಿ, ವಿಧಾನಸೌಧ ನೋಡಲು ಹೋಗಬೇಕು. ಬೆಳಿಗ್ಗೆ 8 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ವಿಧಾನಸೌಧ...

ನಕ್ಸಲರು ಸರ್ಕಾರಕ್ಕೆ ಶರಣಾಗಿದ್ದಾರೋ, ನಕ್ಸಲರಿಗೆ ಸರ್ಕಾರ ಶರಣಾಗಿದೆಯೋ ?: ಸುನೀಲ್ ಕುಮಾರ್

Political News: ಇಂದು ಚಿಕ್ಕಮಗಳೂರಿನಲ್ಲಿ ಅಡಗಿ ಕುಳಿತಿದ್ದ 6 ನಕ್ಸಲು ಷರತ್ತುಬದ್ಧವಾಗಿ ಸಿಎಂ ಸಿದ್ದರಾಮಯ್ಯ ಎದುರು ಶರಣಾಗಿದ್ದಾರೆ. ಈ ಬಗ್ಗೆ ಬಿಜೆಪಿಯ ಕೆಲ ನಾಯಕರು ವಿರೋಧ ಹೊರಹಾಕಿದ್ದು, ನಕ್ಸಲರಿಗೆ ಸಪೋರ್ಟ್ ಮಾಡುವುದು ಎಷ್ಟು ಸರಿ ಎಂದು ಪ್ರಶ್ನಿಸಿದ್ದಾರೆ. ಈ ಬಗ್ಗೆ ಪ್ರಶ್ನಿಸಿ, ಟ್ವೀಟ್ ಮಾಡಿರುವ ಬಿಜೆಪಿ ನಾಯಕ ಸುನೀಲ್ ಕುಮಾರ್ ಸಾಲು ಸಾಲು ಪ್ರಶ್ನೆ...

ರಾಜ್ಯದಲ್ಲಿ ಅಸಮರ್ಥ ಸಂಪುಟ, ಅಭಿವೃದ್ಧಿಶೂನ್ಯ ಸರಕಾರ: ವಿ.ಸುನೀಲ್ ಕುಮಾರ್

Bengaluru News: ಬೆಂಗಳೂರು: ಕಾಂಗ್ರೆಸ್ ಪಕ್ಷದ ರಾಜ್ಯ ಸರಕಾರದ ಒಂದು ವರ್ಷದ ಅವಧಿಯನ್ನು ಅಸಮರ್ಥ ಸಂಪುಟ, ಅಭಿವೃದ್ಧಿಶೂನ್ಯ ಸರಕಾರ ಎಂದು ವಿಶ್ಲೇಷಿಸಬಹುದು ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮತ್ತು ಶಾಸಕ ವಿ. ಸುನೀಲ್ ಕುಮಾರ್ ಅವರು ತಿಳಿಸಿದರು. ಬಿಜೆಪಿ ಚುನಾವಣಾ ಮಾಧ್ಯಮ ಕೇಂದ್ರ ಹೋಟೆಲ್ ಜಿ.ಎಂ. ರಿಜಾಯ್ಸ್ ನಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು,...

ಕದ್ದುಮುಚ್ಚಿ ನಿರ್ಧಾರ ತೆಗೆದುಕೊಳ್ಳಲು ಅಧಿಕಾರ ಕೊಟ್ಟವರು ಯಾರು?: ಸಿಎಂಗೆ ಸುನೀಲ್ ಕುಮಾರ್ ಪ್ರಶ್ನೆ

Political News: ಮುಸ್ಲಿಂರನ್ನು ಹಿಂದುಳಿದ ವರ್ಗಗಳ ಪಟ್ಟಿಗೆ ಸೇರಿಸುವಂತೆ ರಾಷ್ಟ್ರೀಯ ಹಿಂದುಳಿದ ಆಯೋಗಕ್ಕೆ ಸಿಎಂ ಸಿದ್ದರಾಮಯ್ಯ ಶಿಫಾರಸ್ಸು ಮಾಡಿದ್ದಾರೆಂದು ಬಿಜೆಪಿ ನಾಯಕರ ಆಕ್ರೋಶ ಹೊರಹಾಕಿದ್ದಾರೆ.  ಈ ಬಗ್ಗೆ ಟ್ವೀಟ್ ಮಾಡಿ ಸಾಲು ಸಾಲು ಪ್ರಶ್ನೆ ಕೇಳಿ, ಬಿಜೆಪಿ ನಾಯಕ ಸುನೀಲ್ ಕುಮಾರ್ ಕೂಡ ಸಿಎಂ ಸಿದ್ದರಾಮಯ್ಯ ವಿರುದ್ಧ ಹರಿಹಾಯ್ದಿದ್ದಾರೆ. ಮುಸ್ಲಿಂರನ್ನು ಹಿಂದುಳಿದ ವರ್ಗಗಳ ಪಟ್ಟಿಗೆ ಸೇರಿಸುವಂತೆ ರಾಷ್ಟ್ರೀಯ...

ಸಿದ್ದರಾಮಯ್ಯನವರೇ ನಿಮಗೆ ಯಾರ ಭಯ ? ಹೈಕಮಾಂಡ್‌ನದ್ದೋ, ಡಿ.ಕೆ.ಶಿವಕುಮಾರ್ ಅವರದ್ದೋ ?: ಸುನೀಲ್ ಕುಮಾರ್

Political News: ಬಿಜೆಪಿ ನಾಯಕ ಸುನೀಲ್ ಕುಮಾರ್, ಸಿದ್ದರಾಮಯ್ಯ ಮತ್ತು ಕಾಂಗ್ರೆಸ್ ನಾಯಕರನ್ನು ಕುರಿತು ಟ್ವೀಟ್ ಮಾಡಿದ್ದು, ಕೆಲ ಪ್ರಶ್ನೆಗಳನ್ನು ಕೇಳಿದ್ದಾರೆ. ವರುಣಾ ಕ್ಷೇತ್ರದಲ್ಲಿ ಅರವತ್ತು ಸಾವಿರ ಮತ ಲೀಡ್ ನೀಡದೇ ಇದ್ದರೆ ತಾವು ಅಧಿಕಾರ ಕಳೆದುಕೊಳ್ಳಬೇಕಾಗುತ್ತದೆ ಎಂದು ಮತದಾರರ ಮುಂದೆ ಮುಖ್ಯಮಂತ್ರಿ ಸಿದ್ದರಾಮಯ್ಯ ಬೇಡಿಕೊಂಡಿದ್ದಾರೆ. ಸ್ವಕ್ಷೇತ್ರದ ಜನರ ಮುಂದೆ ಜನಪ್ರತಿನಿಧಿ ಹೆಚ್ಚಿನ ಮತ ಕೊಡಿ...

‘ಅಯೋಧ್ಯೆ ಕಾರ್ಯಕ್ರಮದ ಆಹ್ವಾನ ತಿರಸ್ಕರಿಸುವುದಕ್ಕೆ ಕಾಂಗ್ರೆಸ್ ನೀಡಿರುವ ಕಾರಣವೇ ಹಾಸ್ಯಾಸ್ಪದ’

Political News: ಅಯೋಧ್ಯೆ ರಾಮಮಂದಿರ ಉದ್ಘಾಟನಾ ಕಾರ್ಯಕ್ರಮಕ್ಕೆ ಬರಲು ಕಾಂಗ್ರೆಸ್ ಸರ್ಕಾರ ನಿರಾಕರಿಸಿದ್ದು, ಗೌರವಯುತವಾಗಿ ಕಾರ್ಯಕ್ರಮದಿಂದ ದೂರ ಉಳಿಯುತ್ತೇವೆ ಎಂದು ಅಧಿಕೃತವಾಗಿ ಪ್ರಕಟಣೆ ಹೊರಡಿಸಿದೆ. ಈ ಬಗ್ಗೆ ಬಿಜೆಪಿ ನಾಯಕ ಸುನೀಲ್ ಕುಮಾರ್ ಟ್ವೀಟ್ ಮಾಡಿ, ಕಿಡಿ ಕಾರಿದ್ದಾರೆ. ಅಯೋಧ್ಯೆ ಕಾರ್ಯಕ್ರಮದ ಆಹ್ವಾನ ತಿರಸ್ಕರಿಸುವುದಕ್ಕೆ ಕಾಂಗ್ರೆಸ್ ನೀಡಿರುವ ಕಾರಣವೇ ಹಾಸ್ಯಾಸ್ಪದ. ಅಪೂರ್ಣ ಕಟ್ಟಡದ ಉದ್ಘಾಟನೆಗೆ ಬರುವುದಿಲ್ಲ...

ರಾವಣ ಮಾತ್ರವಲ್ಲ, ಸಿದ್ದರಾಮಯ್ಯ ಕೂಡಾ ರಾಮ ವಿರೋಧಿ ಎಂಬುದು ಸಾಬೀತಾಗಿದೆ: ಸುನೀಲ್ ಕುಮಾರ್

Political News: 32 ವರ್ಷದ ಹಳೆಯ ಕೇಸ್ ರಿಓಪೆನ್ ಆಗಿರುವ ಕಾರಣ, ಈಗಾಗಲೇ ಹಲವು ಬಿಜೆಪಿ ನಾಯಕರು ಕಾಂಗ್ರೆಸ್ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ಬಿಜೆಪಿ ನಾಯಕ ಸುನಿಲ್ ಕುಮಾರ್ ಕೂಡ, ಸಿಎಂ ಸಿದ್ದರಾಮಯ್ಯ ವಿರುದ್ಧ ಟ್ವೀಟ್ ಮಾಡಿದ್ದು, ತಾಕತ್ತಿದ್ದರೆ, ಎಲ್ಲರ ರಾಮ ಕರವಸೇವಕರನ್ನು ಬಂಧಿಸಿ ಎಂದು ಸವಾಲ್ ಹಾಕಿದ್ದಾರೆ. ರಾವಣ ಮಾತ್ರವಲ್ಲ, ಸಿದ್ದರಾಮಯ್ಯ ಕೂಡಾ ರಾಮ...
- Advertisement -spot_img

Latest News

ಪ್ರಜ್ವಲ್ ರೇವಣ್ಣ ಕೊಠಡಿಯಲ್ಲಿ ಫೋನ್ ಪತ್ತೆ – CCB ದಾಳಿಯ ಅಸಲಿ ಕಾರಣ ಬಿಚ್ಚಿಟ್ಟ ಖರ್ಗೆ!

ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಪ್ರಜ್ವಲ್ ರೇವಣ್ಣ ಕೊಠಡಿ ಮೇಲೆ ನಡೆದ ಸಿಸಿಬಿ ದಾಳಿ ಸದ್ಯ ರಾಜ್ಯ ರಾಜಕಾರಣದಲ್ಲಿ ತೀವ್ರ ಬಿರುಗಾಳಿಯನ್ನೇ ಎಬ್ಬಿಸಿದೆ. ಜೈಲಿನ ಒಳಗೆ ಆಂಡ್ರಾಯ್ಡ್...
- Advertisement -spot_img