Wednesday, January 22, 2025

sunil kumar

ನಕ್ಸಲರು ಸರ್ಕಾರಕ್ಕೆ ಶರಣಾಗಿದ್ದಾರೋ, ನಕ್ಸಲರಿಗೆ ಸರ್ಕಾರ ಶರಣಾಗಿದೆಯೋ ?: ಸುನೀಲ್ ಕುಮಾರ್

Political News: ಇಂದು ಚಿಕ್ಕಮಗಳೂರಿನಲ್ಲಿ ಅಡಗಿ ಕುಳಿತಿದ್ದ 6 ನಕ್ಸಲು ಷರತ್ತುಬದ್ಧವಾಗಿ ಸಿಎಂ ಸಿದ್ದರಾಮಯ್ಯ ಎದುರು ಶರಣಾಗಿದ್ದಾರೆ. ಈ ಬಗ್ಗೆ ಬಿಜೆಪಿಯ ಕೆಲ ನಾಯಕರು ವಿರೋಧ ಹೊರಹಾಕಿದ್ದು, ನಕ್ಸಲರಿಗೆ ಸಪೋರ್ಟ್ ಮಾಡುವುದು ಎಷ್ಟು ಸರಿ ಎಂದು ಪ್ರಶ್ನಿಸಿದ್ದಾರೆ. ಈ ಬಗ್ಗೆ ಪ್ರಶ್ನಿಸಿ, ಟ್ವೀಟ್ ಮಾಡಿರುವ ಬಿಜೆಪಿ ನಾಯಕ ಸುನೀಲ್ ಕುಮಾರ್ ಸಾಲು ಸಾಲು ಪ್ರಶ್ನೆ...

ರಾಜ್ಯದಲ್ಲಿ ಅಸಮರ್ಥ ಸಂಪುಟ, ಅಭಿವೃದ್ಧಿಶೂನ್ಯ ಸರಕಾರ: ವಿ.ಸುನೀಲ್ ಕುಮಾರ್

Bengaluru News: ಬೆಂಗಳೂರು: ಕಾಂಗ್ರೆಸ್ ಪಕ್ಷದ ರಾಜ್ಯ ಸರಕಾರದ ಒಂದು ವರ್ಷದ ಅವಧಿಯನ್ನು ಅಸಮರ್ಥ ಸಂಪುಟ, ಅಭಿವೃದ್ಧಿಶೂನ್ಯ ಸರಕಾರ ಎಂದು ವಿಶ್ಲೇಷಿಸಬಹುದು ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮತ್ತು ಶಾಸಕ ವಿ. ಸುನೀಲ್ ಕುಮಾರ್ ಅವರು ತಿಳಿಸಿದರು. ಬಿಜೆಪಿ ಚುನಾವಣಾ ಮಾಧ್ಯಮ ಕೇಂದ್ರ ಹೋಟೆಲ್ ಜಿ.ಎಂ. ರಿಜಾಯ್ಸ್ ನಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು,...

ಕದ್ದುಮುಚ್ಚಿ ನಿರ್ಧಾರ ತೆಗೆದುಕೊಳ್ಳಲು ಅಧಿಕಾರ ಕೊಟ್ಟವರು ಯಾರು?: ಸಿಎಂಗೆ ಸುನೀಲ್ ಕುಮಾರ್ ಪ್ರಶ್ನೆ

Political News: ಮುಸ್ಲಿಂರನ್ನು ಹಿಂದುಳಿದ ವರ್ಗಗಳ ಪಟ್ಟಿಗೆ ಸೇರಿಸುವಂತೆ ರಾಷ್ಟ್ರೀಯ ಹಿಂದುಳಿದ ಆಯೋಗಕ್ಕೆ ಸಿಎಂ ಸಿದ್ದರಾಮಯ್ಯ ಶಿಫಾರಸ್ಸು ಮಾಡಿದ್ದಾರೆಂದು ಬಿಜೆಪಿ ನಾಯಕರ ಆಕ್ರೋಶ ಹೊರಹಾಕಿದ್ದಾರೆ.  ಈ ಬಗ್ಗೆ ಟ್ವೀಟ್ ಮಾಡಿ ಸಾಲು ಸಾಲು ಪ್ರಶ್ನೆ ಕೇಳಿ, ಬಿಜೆಪಿ ನಾಯಕ ಸುನೀಲ್ ಕುಮಾರ್ ಕೂಡ ಸಿಎಂ ಸಿದ್ದರಾಮಯ್ಯ ವಿರುದ್ಧ ಹರಿಹಾಯ್ದಿದ್ದಾರೆ. ಮುಸ್ಲಿಂರನ್ನು ಹಿಂದುಳಿದ ವರ್ಗಗಳ ಪಟ್ಟಿಗೆ ಸೇರಿಸುವಂತೆ ರಾಷ್ಟ್ರೀಯ...

ಸಿದ್ದರಾಮಯ್ಯನವರೇ ನಿಮಗೆ ಯಾರ ಭಯ ? ಹೈಕಮಾಂಡ್‌ನದ್ದೋ, ಡಿ.ಕೆ.ಶಿವಕುಮಾರ್ ಅವರದ್ದೋ ?: ಸುನೀಲ್ ಕುಮಾರ್

Political News: ಬಿಜೆಪಿ ನಾಯಕ ಸುನೀಲ್ ಕುಮಾರ್, ಸಿದ್ದರಾಮಯ್ಯ ಮತ್ತು ಕಾಂಗ್ರೆಸ್ ನಾಯಕರನ್ನು ಕುರಿತು ಟ್ವೀಟ್ ಮಾಡಿದ್ದು, ಕೆಲ ಪ್ರಶ್ನೆಗಳನ್ನು ಕೇಳಿದ್ದಾರೆ. ವರುಣಾ ಕ್ಷೇತ್ರದಲ್ಲಿ ಅರವತ್ತು ಸಾವಿರ ಮತ ಲೀಡ್ ನೀಡದೇ ಇದ್ದರೆ ತಾವು ಅಧಿಕಾರ ಕಳೆದುಕೊಳ್ಳಬೇಕಾಗುತ್ತದೆ ಎಂದು ಮತದಾರರ ಮುಂದೆ ಮುಖ್ಯಮಂತ್ರಿ ಸಿದ್ದರಾಮಯ್ಯ ಬೇಡಿಕೊಂಡಿದ್ದಾರೆ. ಸ್ವಕ್ಷೇತ್ರದ ಜನರ ಮುಂದೆ ಜನಪ್ರತಿನಿಧಿ ಹೆಚ್ಚಿನ ಮತ ಕೊಡಿ...

‘ಅಯೋಧ್ಯೆ ಕಾರ್ಯಕ್ರಮದ ಆಹ್ವಾನ ತಿರಸ್ಕರಿಸುವುದಕ್ಕೆ ಕಾಂಗ್ರೆಸ್ ನೀಡಿರುವ ಕಾರಣವೇ ಹಾಸ್ಯಾಸ್ಪದ’

Political News: ಅಯೋಧ್ಯೆ ರಾಮಮಂದಿರ ಉದ್ಘಾಟನಾ ಕಾರ್ಯಕ್ರಮಕ್ಕೆ ಬರಲು ಕಾಂಗ್ರೆಸ್ ಸರ್ಕಾರ ನಿರಾಕರಿಸಿದ್ದು, ಗೌರವಯುತವಾಗಿ ಕಾರ್ಯಕ್ರಮದಿಂದ ದೂರ ಉಳಿಯುತ್ತೇವೆ ಎಂದು ಅಧಿಕೃತವಾಗಿ ಪ್ರಕಟಣೆ ಹೊರಡಿಸಿದೆ. ಈ ಬಗ್ಗೆ ಬಿಜೆಪಿ ನಾಯಕ ಸುನೀಲ್ ಕುಮಾರ್ ಟ್ವೀಟ್ ಮಾಡಿ, ಕಿಡಿ ಕಾರಿದ್ದಾರೆ. ಅಯೋಧ್ಯೆ ಕಾರ್ಯಕ್ರಮದ ಆಹ್ವಾನ ತಿರಸ್ಕರಿಸುವುದಕ್ಕೆ ಕಾಂಗ್ರೆಸ್ ನೀಡಿರುವ ಕಾರಣವೇ ಹಾಸ್ಯಾಸ್ಪದ. ಅಪೂರ್ಣ ಕಟ್ಟಡದ ಉದ್ಘಾಟನೆಗೆ ಬರುವುದಿಲ್ಲ...

ರಾವಣ ಮಾತ್ರವಲ್ಲ, ಸಿದ್ದರಾಮಯ್ಯ ಕೂಡಾ ರಾಮ ವಿರೋಧಿ ಎಂಬುದು ಸಾಬೀತಾಗಿದೆ: ಸುನೀಲ್ ಕುಮಾರ್

Political News: 32 ವರ್ಷದ ಹಳೆಯ ಕೇಸ್ ರಿಓಪೆನ್ ಆಗಿರುವ ಕಾರಣ, ಈಗಾಗಲೇ ಹಲವು ಬಿಜೆಪಿ ನಾಯಕರು ಕಾಂಗ್ರೆಸ್ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ಬಿಜೆಪಿ ನಾಯಕ ಸುನಿಲ್ ಕುಮಾರ್ ಕೂಡ, ಸಿಎಂ ಸಿದ್ದರಾಮಯ್ಯ ವಿರುದ್ಧ ಟ್ವೀಟ್ ಮಾಡಿದ್ದು, ತಾಕತ್ತಿದ್ದರೆ, ಎಲ್ಲರ ರಾಮ ಕರವಸೇವಕರನ್ನು ಬಂಧಿಸಿ ಎಂದು ಸವಾಲ್ ಹಾಕಿದ್ದಾರೆ. ರಾವಣ ಮಾತ್ರವಲ್ಲ, ಸಿದ್ದರಾಮಯ್ಯ ಕೂಡಾ ರಾಮ...

ಉಡುಪಿ ಜಿಲ್ಲೆಗೆ ಬಂತು ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು

Political News: ಈಗ ಉಡುಪಿ ಜಿಲ್ಲೆಗೂ ವಂದೇ ಭಾರತ್ ರೈಲು ಬರಲು ಸಜ್ಜಾಗಿದೆ. ಇನ್ನು ನೀವು ಉಡುಪಿಯಿಂದ ಬೆಂಗಳೂರಿಗೆ ಆರಾಮವಾಗಿ ವಂದೇ ಭಾರತ್ ರೈಲಿನಲ್ಲಿ ಸಂಚರಿಸಬಹುದು. ಈ ಬಗ್ಗೆ ಬಿಜೆಪಿ ನಾಯಕ ಸುನಿಲ್ ಕುಮಾರ್ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಹಂಚಕೊಂಡು ಸಂತಸ ವ್ಯಕ್ತಪಡಿಸಿದ್ದಾರೆ. ಕರಾವಳಿ ಜನರ ಬೇಡಿಕೆಯಾದ ವಂದೇ ಭಾರತ್ ರೈಲನ್ನು ಮಂಜೂರು ಮಾಡಿದ ಪ್ರಧಾನಿ...

Sunil Kumarಗೆ ಆ ಶಕ್ತಿ ಇದೆಯಾ.? Rahul Gandhi ಭವಿಷ್ಯ ಹೇಗಿರುತ್ತೆ.?

Horoscope: ಖ್ಯಾತ ಜ್ಯೋತಿಷಿ ನಾರಾಯಣರೆಡ್ಡಿ, ಸಿದ್ದರಾಮಯ್ಯ ಸರ್ಕಾರದ ಬಗ್ಗೆ ಭವಿಷ್ಯ ನುಡಿದಿದ್ದು,  ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ, ಬಿಜೆಪಿ ನಾಯಕ ಸುನೀಲ್ ಕುಮಾರ್ ಬಗ್ಗೆ ಭವಿಷ್ಯ ನುಡಿದಿದ್ದಾರೆ. ಸುನೀಲ್ ಕುಮಾರ್ ಬಗ್ಗೆ ಮಾತನಾಡಿರುವ ಜ್ಯೋತಿಷಿಗಳು, ಸುನಿಲ್ ಕುಮಾರ್ ಅವರಿಗೆ ಬಿಜೆಪಿ ರಾಜ್ಯಾಧ್ಯಕ್ಷ ಅಥವಾ ವಿರೋಧ ಪಕ್ಷದ ನಾಯಕನಾಗುವ ಯೋಗವಿದೆ ಎಂದಿದ್ದಾರೆ. ಇನ್ನು ರಾಹುಲ್ ಗಾಂಧಿ ಜಾತಕಕ್ಕೆ...

ಪವರ್ ಮಿನಿಸ್ಟರ್ ಗೆ ಕರೆಂಟ್ ಶಾಕ್..?!

State News: Feb:24:ಸದನದಲ್ಲಿ ಪವರ್ ಮಿನಿಸ್ಟರ್ ಗೆ ಶಾಕ್ ಹೊಡೆದ ಘಟನೆ ನಡೆದಿದೆ. ಬಿಲ್ ಮಂಡಿಸಲು ಎದ್ದು ನಿಂತ ಇಂಧನ ಸಚಿವ ಸುನಿಲ್ ಕುಮಾರ್ ಅವರು ಮೈಕ್ ಸ್ವಿಚ್ ಆನ್ ಮಾಡಲು ಮುಂದಾಗಿದ್ದಾರೆ. ಈ ವೇಳೆ ಸಚಿವರಿಗೆ ಕರೆಂಟ್ ಶಾಕ್ ಆಗಿದ್ದು, ಒಮ್ಮೆಗೆ ಸಚಿವರು ಬೀತಿಗೊಳಗಾದರು. ಈ ವೇಳೆ ಪರಿಷತ್​ನಲ್ಲಿ ಪವರ್ ಮಿನಿಸ್ಟರ್​ಗೆ ಶಾಕ್ ಹೊಡೆಯಿತು...

ಅಪ್ಪು ಜನ್ಮದಿನ ಇನ್ನು ಮುಂದೆ ಸ್ಪೂರ್ತಿ ದಿನ..!

Film News: ಕರುನಾಡ ಮಾಣಿಕ್ಯ ಪುನೀತ್ ರಾಜ್ ಕುಮಾರ್ ಅವರಿಗೆ ಸರಕಾರ ವಿಶೇಷವಾಗಿ ಗೌರವ ಸೂಚಿಸಲು ನಿರ್ಧರಿಸಿದೆ. ಕರ್ನಾಟಕ ಸರ್ಕಾರದ ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ. ಸುನೀಲ್ ಕುಮಾರ್ ಅವರು ಈ ಬಗ್ಗೆ ಟ್ವೀಟ್ ಮಾಡಿದ್ದಾರೆ. ‘ಪವರ್ ಸ್ಟಾರ್ ಪುನೀತ್ ರಾಜ್​ಕುಮಾರ್ ಅವರ ಜನ್ಮದಿನವನ್ನು ಸ್ಫರ‍್ತಿ ದಿನ ಎಂದು ರ‍್ಕಾರದ ವತಿಯಿಂದಲೇ ನಡೆಸಬೇಕೆಂಬ ನನ್ನ...
- Advertisement -spot_img

Latest News

ರಾಜ್ಯದಲ್ಲಿ ಪ್ರತ್ಯೇಕ ಅಪಘಾತ ಪ್ರಕರಣ: ಮೃತರ ಕುಟುಂಬಕ್ಕೆ 3 ಲಕ್ಷ ಪರಿಹಾರ ಘೋಷಿಸಿದ ಸಿಎಂ

Political News: ತರಕಾರಿ ಕೊಂಡೊಯ್ಯುತ್ತಿದ್ದ ಲಾರಿ ಪಲ್ಟಿಯಾಗಿ 10 ಜನ ಸಾವನ್ನಪ್ಪಿರುವ ಘಟನೆ ಉತ್ತರಕನ್ನಡ ಜಿಲ್ಲೆಯ ಯಲ್ಲಾಪುರದಲ್ಲಿ ನಡೆದಿದೆ. ಯಲ್ಲಾಪುರದ ಗುಳ್ಳಾಪುರ ಗ್ರಾಮದ ಬಳಿಕ ರಾಷ್ಟ್ರೀಯ...
- Advertisement -spot_img