Friday, July 11, 2025

sunilkumar

Sunil Kumar : “ಸಾಕು ಮಾಡಿ ಸೋಗು” : ಸರ್ಕಾರದ ವಿರುದ್ಧ ಸುನೀಲ್ ಕುಮಾರ್ ಗರಂ

Banglore News : ಬೆಂಗಳೂರಿನಲ್ಲಿ ಇಂದು ಅಂದರೆ ಜುಲೈ 28 ರಂದು ಉಡುಪಿ ಕಾಲೇಜಿನಲ್ಲಿ ವೀಡಿಯೋ ಲೀಕ್  ವಿಚಾರವಾಗಿ ಟ್ವೀಟ್ ಮಾಡಿದ್ದಕ್ಕೆ ಬಿಜೆಪಿ ಕಾರ್ಯಕರ್ತೆ ಶಕುಂತಲಾ ನಟರಾಜ್ ಅವರನ್ನು ಬಂಧಿಸಲಾಗಿತ್ತು. ಜೊತೆಗೆ ಉಡುಪಿಯ ವಿಚಾರವನ್ನು ಬಯಲಿಗೆಲೆಯಲು ಟ್ವೀಟ್ ಮಾಡಿದ ರಶ್ಮಿ ಅವರನ್ನು ಕೂಡಾ ಬೆದರಿಸಲಾಗಿತ್ತು. ಇದೇ ವಿಚಾರವಾಗಿ ಶಾಸಕ ಮಾಜಿ ಸಚಿವ ಸುನೀಲ್ ಕುಮಾರ್...

Sunil Kumar : ಹೆಚ್ ಡಿಕೆಗೆ ನಾಯಕತ್ವ ನೀಡುವ ದಾರಿದ್ರ್ಯ ಬಿಜೆಪಿಗಿಲ್ಲ: ಸುನೀಲ್ ಕುಮಾರ್

Political News : ಬಿಜೆಪಿ ಜೆಡಿಎಸ್ ಮೈತ್ರಿ ವಿಚಾರವಾಗಿ ಮಾಜಿ ಸಚಿವ  ಸುನೀಲ್ ಕುಮಾರ್ ಗರಂ ಆಗಿದ್ದಾರೆ. ಸುನೀಲ್ ಕುಮಾರ್ ಈ ಬಗ್ಗೆ ಟ್ವೀಟ್ ಮೂಲಕ ಉತ್ತರ ನೀಡಿದ್ದಾರೆ. ಜೆಡಿಎಸ್‌ ಜೊತೆ ಮೈತ್ರಿಕೊಂಡು ಕುಮಾರಸ್ವಾಮಿ ಅವರಿಗೆ ಪ್ರತಿಪಕ್ಷ ಸ್ಥಾನ ನೀಡಲು ಬಿಜೆಪಿ ಮುಂದಾಗಿದೆ ಎಂದು ಕಾಂಗ್ರೆಸ್‌ ಆರೋಪಿಸಿತ್ತು. ಈ ಕಾರಣಕ್ಕೆ ಹೆಚ್‌ಡಿ ಕುಮಾರಸ್ವಾಮಿ ಅವರಿಗೆ ನಾಯಕತ್ವ...

ದೈವಕೋಲ ಮನೋರಂಜನಾ ಕಾರ್ಯಕ್ರಮವಾಯಿತೇ..?! ಬಿಜೆಪಿ ಶಾಸಕನ ಆಕ್ರೋಶವೇಕೆ..?!

Political News: ಸದನದಲ್ಲಿ ಪ್ರತಿಯೊಂದು ವಿಚಾರಗಳೂ ಬಹುವಾಗಿಯೇ ಚರ್ಚೆಯಾಗುತ್ತಿದೆ. ಹಾಗೆಯೇ ಇದೀಗ ಭೂತಕೋಲದ ವಿಚಾರವೂ ಸದನ ತಲುಪಿದೆ. ಪವಿತ್ರ ಆಚಾರವನ್ನು ಮನೋರಂಜನೆಗೆ ಮೀಸಲಿಡುವುದು ಎಷ್ಟು ಸರಿ ಎಂಬುವುದಾಗಿ ಶಾಸಕರು ಸಿಟ್ಟಾಗಿದ್ದಾರೆ. ಶಿಕ್ಷಣ ಇಲಾಖೆಯ ಪ್ರತಿಭಾ ಕಾರಂಜಿ ಕಾರ್ಯಕ್ರಮದಲ್ಲಿ ದೈವದ ಕೋಲ ಪ್ರದರ್ಶನಕ್ಕೆ‌ ಅವಕಾಶ ನೀಡಿ ಆದೇಶ ಹೊರಡಿಸಿರುವ ವಿಚಾರಕ್ಕೆ ಸಂಬಂಧಿಸಿ ವಿಧಾನಸಭೆಯಲ್ಲಿ ಬಿಜೆಪಿ ಶಾಸಕ ಸುನೀಲ್...

ಸಚಿವ ಸುನೀಲ್ ಕುಮಾರ್ ವಿರುದ್ಧ ಪ್ರಮೋದ್ ಮುತಾಲಿಕ್ ಆರೋಪ !

state news ದಕ್ಷಿಣ ಕನ್ನಡ(ಮಾ.3): ರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಕಾರ್ಕಳ ಸಚಿವ ವಿ. ಸುನೀಲ್ ಕುಮಾರ್ ಅವರ ಮೇಲೆ ಗಂಭೀರವಾದ ಆರೋಪ ಮಾಡುತ್ತಿದ್ದಾರೆ. ಕೆಲವು ತಿಂಗಳಿನಿಂದಲೂ ಈ ರೀತಿ ಸುನೀಲ್ ಕುಮಾರ್ ವಿರುದ್ಧ ಆರೋಪ ಮಾಡುತ್ತಿದ್ದು,ಸುನೀಲ್ ಕುಮಾರ್ ಬೇನಾಮಿ ಆಸ್ತಿಯನ್ನು ಹೊಂದಿದ್ದಾರೆ ಎಂದು ಲೋಕಾಯುಕ್ತ ಕಚೇರಿಗೆ ದೂರನ್ನು ನೀಡಿದ್ದಾರೆ. ಇನ್ನೇನು ಚುನಾವಣೆ ಹತ್ತಿರ ಬರುತ್ತಿರುವ ಹಿನ್ನಲೆ,...
- Advertisement -spot_img

Latest News

CM ಸಿದ್ದು ಪತ್ನಿಗೆ ಹೈಕೋರ್ಟ್ ಶಾಕ್‌! : ಸಿಎಂ ಪತ್ನಿಗೆ ನೋಟಿಸ್‌ ನೀಡುವಂತೆ ಹೈಕೋರ್ಟ್‌ ಆದೇಶ

ಮುಡಾ ಹಗರಣ ರಾಜ್ಯ ರಾಜಕೀಯ ಸೇರಿದಂತೆ ಇಡೀ ದೇಶದಲ್ಲಿ ಭಾರೀ ಸಂಚಲನ ಸೃಷ್ಟಿಸಿತ್ತು. ಏಕೆಂದರೆ, ಈ ಹಗರಣದಲ್ಲಿ ನೇರ ಸಿಎಂ ಸಿದ್ದರಾಮಯ್ಯ ವಿರುದ್ಧ ಆರೋಪ ಕೇಳಿ...
- Advertisement -spot_img