Friday, July 11, 2025

suoari tree cut

ಸಿದ್ದರಾಮಯ್ಯ ಸರ್ಕಾರದಲ್ಲಿ ರೈತರಿಗೆ ರಕ್ಷಣೆ ಇಲ್ಲ; ಅಡಿಕೆ ಬೆಳೆಗಾರರ ಅಳಲು

ಹುಬ್ಬಳ್ಳಿ: ಕೈಗೆ ಬಂದ ಅಡಿಕೆ ಬೆಳೆಯನ್ನು ಕಳ್ಳತನ ಮಾಡಿಕೊಂಡು ಹೋದಾಗ ಪೊಲೀಸರಿಗೆ ದೂರು ನೀಡಿದಾಗಲೂ ಪೊಲೀಸರು ನ್ಯಾಯ ದೊರಕಿಸಿ ಕೊಟ್ಟಿಲ್ಲ. ಸಿಎಂ ಸಿದ್ದರಾಮಯ್ಯ ಸರ್ಕಾರದಲ್ಲಿ ರೈತರಿಗೆ ರಕ್ಷಣೆ ಇಲ್ಲವಾಗಿದೆ. ಸಾಲ ಮಾಡಿ ಬೆಳೆದ ಬೆಳೆಯನ್ನು ಕಳ್ಳರು ದೋಚಿಕೊಂಡು ಹೋಗಿದ್ದಾರೆ ಎಂದು ರೈತರು ಕಣ್ಣೀರಿನ ಕಥೆಯನ್ನು ಹೇಳುತ್ತಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ತೆರೆಗಾಳ ಗ್ರಾಮದಲ್ಲಿ...
- Advertisement -spot_img

Latest News

ಮಂಜುಳಾ ಅಲಿಯಾಸ್ ಶ್ರುತಿಗೆ ಚಾಕು ಇರಿತ – ಶ್ರುತಿ ಸ್ಥಿತಿ ಗಂಭೀರ! ಆಗಿದ್ದೇನು?

ಅಮೃತಧಾರೆ ಸೀರಿಯಲ್‌ ನಟಿ ಮಂಜುಳಾ ಅಲಿಯಾಸ್ ಶ್ರುತಿ ಕೌಟುಂಬಿಕ ಕಲಹಕ್ಕೆ ಸಿಲುಕಿ ನರಳಾಡಿದ್ದಾರೆ. ಶ್ರುತಿ ಪತಿ ಅಮರೀಶ್ ಪೆಪ್ಪರ್‌ ಸ್ಪ್ರೇ ಹೊಡೆದು, ಚಾಕುವಿನಿಂದ ಇರಿದಿದ್ದಾರೆ ಅನ್ನೋ...
- Advertisement -spot_img