Friday, August 7, 2026

suoari tree cut

ಸಿದ್ದರಾಮಯ್ಯ ಸರ್ಕಾರದಲ್ಲಿ ರೈತರಿಗೆ ರಕ್ಷಣೆ ಇಲ್ಲ; ಅಡಿಕೆ ಬೆಳೆಗಾರರ ಅಳಲು

ಹುಬ್ಬಳ್ಳಿ: ಕೈಗೆ ಬಂದ ಅಡಿಕೆ ಬೆಳೆಯನ್ನು ಕಳ್ಳತನ ಮಾಡಿಕೊಂಡು ಹೋದಾಗ ಪೊಲೀಸರಿಗೆ ದೂರು ನೀಡಿದಾಗಲೂ ಪೊಲೀಸರು ನ್ಯಾಯ ದೊರಕಿಸಿ ಕೊಟ್ಟಿಲ್ಲ. ಸಿಎಂ ಸಿದ್ದರಾಮಯ್ಯ ಸರ್ಕಾರದಲ್ಲಿ ರೈತರಿಗೆ ರಕ್ಷಣೆ ಇಲ್ಲವಾಗಿದೆ. ಸಾಲ ಮಾಡಿ ಬೆಳೆದ ಬೆಳೆಯನ್ನು ಕಳ್ಳರು ದೋಚಿಕೊಂಡು ಹೋಗಿದ್ದಾರೆ ಎಂದು ರೈತರು ಕಣ್ಣೀರಿನ ಕಥೆಯನ್ನು ಹೇಳುತ್ತಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ತೆರೆಗಾಳ ಗ್ರಾಮದಲ್ಲಿ...
- Advertisement -spot_img

Latest News

ಲಾಲ್‌ಬಾಗ್‌ನಲ್ಲಿ 220ನೇ ಫಲಪುಷ್ಪ ಪ್ರದರ್ಶನಕ್ಕೆ ಅದ್ಧೂರಿ ಚಾಲನೆ; ಗಂಗರ ಸಾಮ್ರಾಜ್ಯದ ವೈಭವ ಅನಾವರಣ

  ಬೆಂಗಳೂರು: ಸ್ವಾತಂತ್ರ್ಯೋತ್ಸವದ ಅಂಗವಾಗಿ ಆಯೋಜಿಸಲಾಗಿರುವ ಬೆಂಗಳೂರಿನ ಐತಿಹಾಸಿಕ ಲಾಲ್‌ಬಾಗ್‌ನ 220ನೇ ಫಲಪುಷ್ಪ ಪ್ರದರ್ಶನಕ್ಕೆ ಇಂದು ಅದ್ಧೂರಿಯಾಗಿ ಚಾಲನೆ ದೊರೆಯಿತು. ಈ ಬಾರಿ ಗಂಗರ ಸಾಮ್ರಾಜ್ಯದ ವೈಭವವನ್ನು...
- Advertisement -spot_img