Tuesday, May 12, 2026

#super market inaguration

Laxmi hebbalkar: ಸಂಜೀವಿನಿ ಸೂಪರ್ ಮಾರ್ಕೆಟ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಮೆಚ್ಚುಗೆ

ಉಡುಪಿ: ಸಮೃದ್ಧಿ ಸಂಜೀವಿನಿ ಸ್ವಸಹಾಯ ಗುಂಪಿನ ಸದಸ್ಯರು ಆರಂಭಿಸಿರುವ 'ಸಂಜೀವಿನಿ ಸೂಪರ್ ಮಾರ್ಕೆಟ್' ಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ ಮೆಚ್ಚುಗೆ ವ್ಯಕ್ತಪಡಿಸಿದರು‌. ಉಡುಪಿಯ ತಾಲೂಕು ಪಂಚಾಯತ್ ಆವರಣದಲ್ಲಿ ಆರಂಭಿಸಿರುವ ಸೂಪರ್ ಮಾರ್ಕೆಟ್ ಹಾಗೂ ಸಂಜೀವಿನಿ ಆಹಾರೋತ್ಸವಕ್ಕೆ ಸೋಮವಾರ ಚಾಲನೆ ನೀಡಿದ ಬಳಿಕ...
- Advertisement -spot_img

Latest News

Special Story: ಯೂರೋಪ್ ಪ್ರವಾಸಕ್ಕೆ ಹೋದಾಗ ಇಂಥ ಸ್ಕ್ಯಾಮ್‌ಗಳಿಗೆ ಬಲಿಯಾಗಬೇಡಿ..

Special Story: ಇತ್ತೀಚೆಗೆ ಜನ ಪ್ಯಾಕೇಜ್ ಪ್ರವಾಸ ಎಂದು ಹೆಚ್ಚು ವಿದೇಶಗಳಿಗೆ ಹೋಗುತ್ತಿದ್ದಾರೆ. ಭಾರತದ ಹಲವು ಪ್ರವಾಸಿ ತಾಣಗಳಲ್ಲೂ ಸ್ಕ್ಯಾಮ್ ನಡೆಯುತ್ತದೆ. ಆದರೆ ಇಲ್ಲಿನ ಭಾಷೆ,...
- Advertisement -spot_img