Thursday, August 13, 2026

Superintendent of Police TP Sivakumar

chamarajanagara : ಬಿಳಿಕಲ್ಲು ಗಣಿ ಗಾರಿಕೆ ಗುಡ್ಡ ಕುಸಿತ ಆರು ಕಾರ್ಮಿಕರ ದುರ್ಮರಣ..!

ಗುಂಡ್ಲುಪೇಟೆ : ಕರ್ನಾಟಕ ಕೇರಳ ಹೆದ್ದಾರಿಯಲ್ಲಿರುವ ಚಾಮರಾಜನಗರ (chamarajanagara) ಜಿಲ್ಲೆಯ ಗುಂಡ್ಲುಪೇಟೆ (Gundlupete) ಪಟ್ಟಣಕ್ಕೆ ಹೊಂದಿಕೊಂಡಿರುವ ಮಡಹಳ್ಳಿ ಗುಮ್ಮನಗುಡ್ಡ ಕುಸಿದ ಪರಿಣಾಮ ಬಿಳಿಕಲ್ಲು ಗಣಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದ ಆರು ಮಂದಿ ಕಾರ್ಮಿಕರು ಸಾವನ್ನಪ್ಪಿದ್ದು ಹಲವಾರು ಮಂದಿಗೆ ತೀವ್ರ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಾಗಿರುವ ಘಟನೆ ನಡೆದಿದೆ. ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನ ಮಡಹಳ್ಳಿಗ್ರಾಮದ ಗುಮ್ಮನಗುಡ್ಡದಲ್ಲಿ ಶುಕ್ರವಾರ ಪೂರ್ವಾಹ್ಮ...
- Advertisement -spot_img

Latest News

ದರ್ಶನ್ ಕೋರ್ಟ್‌ಗೆ ಬರ್ತಾರಾ ಇಲ್ಲವಾ? ಕೋರ್ಟ್‌ನಿಂದ ಮಹತ್ವದ ಆದೇಶ!

ರೇಣುಕಾಸ್ವಾಮಿ ಕೊ*ಲೆ ಪ್ರಕರಣದಲ್ಲಿ ದಿನಕ್ಕೊಂದು ಹೊಸ ಬೆಳವಣಿಗೆಗಳು ನಡೆಯುತ್ತಿದ್ದು, ಸಾಕ್ಷಿಗಳ ವಿಚಾರಣೆ ವೇಳೆ ನಟ ದರ್ಶನ್ ನ್ಯಾಯಾಲಯದಲ್ಲಿ ಖುದ್ದು ಹಾಜರಿರಲು ಅನುಮತಿ ಕೋರಿ ಅರ್ಜಿ ಸಲ್ಲಿಸಿರುವುದು...
- Advertisement -spot_img