ನಾವು ಅನಾರೋಗ್ಯಕ್ಕೆ ಒಳಗಾದಾಗ ಮಾತ್ರೆಗಳ ರೂಪದಲ್ಲಿ ಔಷಧವನ್ನು ತೆಗೆದುಕೊಳ್ಳುತ್ತೇವೆ. ಅದೂ ಅಲ್ಲದೆ ಆರೋಗ್ಯವಂತರೂ ವಿಟಮಿನ್ ಸಪ್ಲಿಮೆಂಟ್ ಮಾತ್ರೆಗಳನ್ನು ಸೇವಿಸುತ್ತಾರೆ ಎಂಬುದು ಕೆಲವರಿಗೆ ಗೊತ್ತಿರಲಿಕ್ಕಿಲ್ಲ.ಹೌದು, ವಿಟಮಿನ್ ಕೊರತೆಯಾದಾಗ ಕಾಯಿಲೆ ಬರುವುದು ಸಹಜ. ಈ ಸಮಸ್ಯೆಯನ್ನು ತಪ್ಪಿಸಲು, ಜನರು ಹೆಚ್ಚಾಗಿ ವಿಟಮಿನ್ ಮಾತ್ರೆಗಳನ್ನು ತೆಗೆದು ಕೊಳ್ಳುತ್ತಾರೆ . ಈ ಮಾತ್ರೆ ಸೇವಿಸಿದರೆ ಈ ಸಮಸ್ಯೆ ಬರುವುದಿಲ್ಲ, ನೀವೂ...
Haveri News: ಹಾವೇರಿ: ಹಾವೇರಿಯಲ್ಲಿ ಜಮೀನಿನ ಬಂಡಿ ರಸ್ತೆ ಮಾರಾಮಾರಿ ಪ್ರಕರಣಕ್ಕೆ ಸಂಬಂಧಿಸಿದಂತೆ, ಗಲಾಟೆಯಲ್ಲಿ ಗಾಯಗ``ಂಡಿದ್ದ ಓರ್ವ ವ್ಯಕ್ತಿ ಸಾವನ್ನಪ್ಪಿದ್ದಾನೆ.
ಹಾವೇರಿ ಜಿಲ್ಲೆ ಹಾನಗಲ್ ತಾ. ಬ್ಯಾಗವಾದಿ...