ನಾವು ಅನಾರೋಗ್ಯಕ್ಕೆ ಒಳಗಾದಾಗ ಮಾತ್ರೆಗಳ ರೂಪದಲ್ಲಿ ಔಷಧವನ್ನು ತೆಗೆದುಕೊಳ್ಳುತ್ತೇವೆ. ಅದೂ ಅಲ್ಲದೆ ಆರೋಗ್ಯವಂತರೂ ವಿಟಮಿನ್ ಸಪ್ಲಿಮೆಂಟ್ ಮಾತ್ರೆಗಳನ್ನು ಸೇವಿಸುತ್ತಾರೆ ಎಂಬುದು ಕೆಲವರಿಗೆ ಗೊತ್ತಿರಲಿಕ್ಕಿಲ್ಲ.ಹೌದು, ವಿಟಮಿನ್ ಕೊರತೆಯಾದಾಗ ಕಾಯಿಲೆ ಬರುವುದು ಸಹಜ. ಈ ಸಮಸ್ಯೆಯನ್ನು ತಪ್ಪಿಸಲು, ಜನರು ಹೆಚ್ಚಾಗಿ ವಿಟಮಿನ್ ಮಾತ್ರೆಗಳನ್ನು ತೆಗೆದು ಕೊಳ್ಳುತ್ತಾರೆ . ಈ ಮಾತ್ರೆ ಸೇವಿಸಿದರೆ ಈ ಸಮಸ್ಯೆ ಬರುವುದಿಲ್ಲ, ನೀವೂ...
Political News: ತೆರಿಗೆ ಹಂಚಿಕೆ ವಿಚಾರದಲ್ಲಿ ಕೇಂದ್ರದಿಂದ ಮತ್ತೆ ರಾಜ್ಯಕ್ಕೆ ಅನ್ಯಾಯವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಆರೋಪಿಸಿದ್ದಾರೆ.
ಈ ಬಗ್ಗೆ ಮಾತನಾಡಿರುವ ಅವರು, ತೆರಿಗೆ ಹಂಚಿಕೆಯಲ್ಲಿ ಕರ್ನಾಟಕಕ್ಕೆ...