Monday, August 17, 2026

supreem coart

ಈದ್ಗಾ ಮೈದಾನದಲ್ಲಿ ನಾಳೆ ಗಣೇಶೋತ್ಸವ ಇಲ್ಲ: ಸುಪ್ರೀಂ ಕೋರ್ಟ್ ಆದೇಶ

Banglore News: ಚಾಮರಾಜನಗರದ ಈದ್ಗಾ ಮೈದಾನ  ಗಣೇಶೋತ್ಸವ ವಿವಾದಕ್ಕೆ ಇದೀಗ ತೆರೆ ಬಿದ್ದಿದೆ. ಚಾಮರಾಜಪೇಟೆ ಮೈದಾನದಲ್ಲಿ ಗಣೇಶೋತ್ಸವ ಆಚರಣೆ ವಿಚಾರ ಸಂಬಂಧ ಯಥಾಸ್ಥಿತಿ ಎರಡೂ ಪಕ್ಷಗಳೂ ಕಾಯ್ದುಕೊಳ್ಳಲು ಸುಪ್ರೀಂಕೋರ್ಟ್ ಆದೇಶ ನೀಡಿದ್ದು, ನಾಳೆ ಗಣೇಶೋತ್ಸವ ಇಲ್ಲ. ಗಣೇಶೋತ್ಸವ ಮೈದಾನದಲ್ಲಿ ಆಚರಿಸುವಂತಿಲ್ಲ ಎಂದು ಸುಪ್ರೀಂ ಕೋರ್ಟ್ ಮಹತ್ತರವಾದ ಆದೇಶ ನೀಡಿದೆ. https://karnatakatv.net/applications-invited-for-free-dairying-sheep-goat-rearing-training/ https://karnatakatv.net/defamation-case-will-be-filed-against-those-who-make-baseless-allegations-minister-bc-nagesh-khadak/ https://karnatakatv.net/in-chikkaballapur-minister-dr-k-sudhakar-visited-the-rain-affected-areas-and-inspected-them-sudhakar/
- Advertisement -spot_img

Latest News

ಕೆಪಿಸಿಸಿ ಕಚೇರಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ – ಪ್ರಜಾಪ್ರಭುತ್ವದ ರಕ್ಷಣೆಗೆ ಮುಂದಾಗಬೇಕು ಎಂದ ಬಿ.ಕೆ. ಹರಿಪ್ರಸಾದ್

ಬೆಂಗಳೂರು: ಕೆಪಿಸಿಸಿ ಕಚೇರಿಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಧ್ವಜಾರೋಹಣ ಕಾರ್ಯಕ್ರಮ ನಡೆಯಿತು. ಧ್ವಜಾರೋಹಣ ನೆರವೇರಿಸಿದ ಬಳಿಕ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರು ಮಾತನಾಡಿ,...
- Advertisement -spot_img