Tuesday, November 18, 2025

#supreem coaurt

ನಟ ದರ್ಶನ್‌ಗೆ ಜೈಲಿನಲ್ಲಿ VIP ಟ್ರೀಟ್‌ಮೆಂಟ್ ಸಿಗಲ್ಲ

ಇದ್ರೆ ನೆಮ್ದಿಯಾಗಿ ಇರಬೇಕು ಎನ್ನುತ್ತಿದ್ದ ನಟ ದರ್ಶನ್‌ಗೆ, ಡೆವಿಲ್ ಸಿನಿಮಾ ರಿಲೀಸ್‌ಗೂ ಮುನ್ನವೇ ಸುಪ್ರೀಂ ಕೋರ್ಟ್‌ ಬಿಗ್‌ ಶಾಕ್‌ ಕೊಟ್ಟಿದೆ. ದರ್ಶನ್‌ ಸೇರಿ ರೇಣುಕಾಸ್ವಾಮಿ ಕೊಲೆ ಪ್ರಕರಣದ 7 ಆರೋಪಿಗಳ ಜಾಮೀನನ್ನು ರದ್ದು ಮಾಡಿದೆ. ಈ ಹಿಂದೆ ಪರಪ್ಪನ ಅಗ್ರಹಾರ, ಬಳ್ಳಾರಿ ಜೈಲಿನಲ್ಲಿದ್ದ ದರ್ಶನ್‌ಗೆ, ವಿಶೇಷ ವ್ಯವಸ್ಥೆ, ಆತಿಥ್ಯ ನೀಡಲಾಗಿತ್ತು. ಈ ಬಾರಿ ನಟ...

ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ಗೆ ತಾತ್ಕಾಲಿಕ ರಿಲೀಫ್

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್‌ಗೆ, ತಾತ್ಕಾಲಿಕ ರಿಲೀಫ್‌ ಸಿಕ್ಕಿದೆ. ಎರಡೂ ಕಡೆ ವಾದ ಆಲಿಸಿದ ಸುಪ್ರಿಂಕೋರ್ಟ್‌, ದರ್ಶನ್‌ ಸೇರಿ 7 ಆರೋಪಿಗಳ ಜಾಮೀನು ಆದೇಶವನ್ನು ಕಾಯ್ದಿರಿಸಿದೆ. 1 ವಾರದಲ್ಲಿ 3 ಪುಟ ಮೀರದಂತೆ ಲಿಖಿತ ವಾದ ಸಲ್ಲಿವಂತೆ ಸೂಚನೆ ನೀಡಿದೆ. ಕನಿಷ್ಟ 10 ದಿನಗಳ ಬಳಿಕವಷ್ಟೇ ದರ್ಶನ್‌ ಜಾಮೀನು ತೀರ್ಪು ತಿಳಿಯಲಿದೆ. ಆರೋಪಿಗಳ...

Arvind kejriwal : ಅರವಿಂದ್ ಕೇಜ್ರಿವಾಲ್ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ವಜಾಗೊಳಿಸಲು ಸಲ್ಲಿಸಿದ್ದ ಅರ್ಜಿ ವಜಾ

Dehali News : ದೆಹಲಿ ಮದ್ಯ ನೀತಿ ಹಗರಣದಲ್ಲಿ ಬಂಧನಕ್ಕೊಳಗಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ವಜಾಗೊಳಿಸುವಂತೆ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ 3ನೇ ಬಾರಿಗೆ ತಿರಸ್ಕರಿಸಿದೆ. ಹಂಗಾಮಿ ನ್ಯಾಯಮೂರ್ತಿ ಮನಮೋಹನ್ ನೇತೃತ್ವದ ಪೀಠವು ಕೇಜ್ರಿವಾಲ್ ಮುಖ್ಯಮಂತ್ರಿಯಾಗಿ ಮುಂದುವರೆಯಲಿ ಎಂದು ಅಭಿಪ್ರಾಯಪಟ್ಟಿದೆ. ಕಳೆದ ವಾರ ಅಬಕಾರಿ ನೀತಿ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ...
- Advertisement -spot_img

Latest News

ನವೆಂಬರ್ ಕ್ರಾಂತಿ ಮದ್ಯೆ ಮೋದಿ ಭೇಟಿ , ಕಾರಣ ಬಿಚ್ಚಿಟ್ಟ ಸಿಎಂ ಸಿದ್ದರಾಮಯ್ಯ!

ನವೆಂಬರ್ ಕ್ರಾಂತಿ ಆಗತ್ತಾ? ನಾಯಕತ್ವ ಬದಲಾವಣೆಗಳು ಆಗತ್ತಾ? ಅನ್ನೋ ಚರ್ಚೆಗಳ ನಡುವೆ, ಪ್ರಧಾನಿ ಮೋದಿ ಭೇಟಿ ಬಗ್ಗೆ ಸಿಎಂ ಸಿದ್ದರಾಮಯ್ಯ ಕಾರಣ ಬಿಚ್ಚಿಟ್ಟಿದ್ದಾರೆ. ಕರ್ನಾಟಕ ರಾಜಕೀಯದಲ್ಲಿ...
- Advertisement -spot_img