Thursday, December 25, 2025

#supreem court

ಕೃಷಿ ಹಿನ್ನೆಲೆಯ ಸೂರ್ಯಕಾಂತ್‌ 53ನೇ CJI

ಸುಪ್ರೀಂಕೋರ್ಟಿನ 53ನೇ ಮುಖ್ಯ ನ್ಯಾಯಮೂರ್ತಿಯಾಗಿ ಸೂರ್ಯಕಾಂತ್ ಅವರು ಅಧಿಕಾರ ಸ್ವೀಕರಿಸಿದ್ದಾರೆ. ಹಿಂದಿನ ಸಿಜೆಐ ಬಿಆರ್ ಗವಾಯಿ ಅವರು ನಿನ್ನೆ ನಿವೃತ್ತರಾಗಿದ್ದಾರೆ. ಅವರ ಸ್ಥಾನಕ್ಕೆ 63 ವರ್ಷದ ನ್ಯಾಯಮೂರ್ತಿ ಸೂರ್ಯ ಕಾಂತ್ ಅವರನ್ನ ಆಯ್ಕೆ ಮಾಡಲಾಗಿತ್ತು. ರಾಷ್ಟ್ರಪತಿ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ, ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಪ್ರಮಾಣ ವಚನ ಬೋಧಿಸಿದ್ರು. 1962ರ ಫೆಬ್ರವರಿ 10ರಂದು ಜನಿಸಿದ...

ಸುಪ್ರೀಂಕೋರ್ಟ್‌ ಚೀಫ್‌ ಜಸ್ಟೀಸ್‌ ಮೇಲೆ ಶೂ ಎಸೆದ ವಕೀಲ

ಸುಪ್ರೀಂಕೋರ್ಟ್‌ನಲ್ಲಿ ಇವತ್ತು ಯಾರೂ ಊಹಿಸದ ಘಟನೆಯೊಂದು ನಡೆದಿದೆ. ವಿಚಾರಣೆ ನಡೆಯುತ್ತಿದ್ದ ವೇಳೆ, ಮುಖ್ಯ ನ್ಯಾಯಮೂರ್ತಿಗಳಿದ್ದ ಪೀಠದತ್ತ ಶೂ ಎಸೆಯಲಾಗಿದೆ. ಚೀಫ್‌ ಜಸ್ಟೀಸ್‌ ಬಿ.ಆರ್‌. ಗವಾಯಿ ಅವರು ವಿಚಾರಣೆ ನಡೆಸುತ್ತಿದ್ದು, ನ್ಯಾಯ ಪೀಠದ ಎದುರೇ ನಿಂತು ಶೂ ಎಸೆಯಲಾಗಿದೆ. ಶೂ ಎಸೆದಾತನನ್ನ ವಕೀಲ ರಾಜಶೇಖರ್‌ ಕಿಶೋರ್‌ ಎಂಬುದಾಗಿ ಗುರುತಿಸಲಾಗಿದೆ. ವಿಚಾರಣೆ ಆರಂಭವಾಗ್ತಿದ್ದಂತೆ ಸನಾತನ ಧರ್ಮಕ್ಕೆ ಅವಮಾನ ಸಹಿಸಲ್ಲ...

14 ವರ್ಷಗಳ ಹೋರಾಟ – ಗುತ್ತಿಗೆ ಶಿಕ್ಷಕರಿಗೆ ಸಿಕ್ತು ನ್ಯಾಯ

ಗುತ್ತಿಗೆ ಶಿಕ್ಷಕರಿಗೆ ಗುಡ್‌ ನ್ಯೂಸ್‌ ಸಿಕ್ಕಿದೆ. ಸತತ 14 ವರ್ಷಗಳ ಹೋರಾಟದ ಫಲವಾಗಿ ನೇಮಕಾತಿ ವೇಳೆ ಕೃಪಾಂಕ ನೀಡಲು, ಸುಪ್ರೀಂಕೋರ್ಟ್‌ ಒಪ್ಪಿಗೆ ಸೂಚಿಸಿದೆ. ಮೊರಾರ್ಜಿ ದೇಸಾಯಿ, ಕಿತ್ತೂರು ರಾಣಿ ಚೆನ್ನಮ್ಮ ಮತ್ತು ಏಕಲವ್ಯ ವಸತಿ ಶಾಲೆಗಳಲ್ಲಿ, ಹಲವು ವರ್ಷಗಳಿಂದ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡ್ತಿರುವ ಶಿಕ್ಷಕರಿಗೆ, ನೇಮಕಾತಿ ವೇಳೆ 'ಕೃಪಾಂಕ' ನೀಡಲು ಸಮ್ಮತಿಸಿದೆ. ಕಳೆದ 14...

ಉಪರಾಷ್ಟ್ರಪತಿ ಚುನಾವಣೆ – INDIA ಅಭ್ಯರ್ಥಿಯಾಗಿ ಬಿ. ಸುದರ್ಶನ್‌ ರೆಡ್ಡಿ ಕಣಕ್ಕೆ

ಉಪರಾಷ್ಟ್ರಪತಿ ಚುನಾವಣೆ ಈಗ ರಂಗೇರಿದೆ. ಇಂಡಿಯಾ ಮೈತ್ರಿಕೂಟದಿಂದ, ಉಪರಾಷ್ಟ್ರಪತಿ ಚುನಾವಣೆಗೆ, ಅಭ್ಯರ್ಥಿಯನ್ನು ಫೈನಲ್‌ ಮಾಡಲಾಗಿದೆ. ಸುಪ್ರೀಂಕೋರ್ಟ್‌ ನಿವೃತ್ತ ನ್ಯಾಯಮೂರ್ತಿ ಬಿ. ಸುದರ್ಶನ್‌ ರೆಡ್ಡಿ ಅವರನ್ನು, ಅಭ್ಯರ್ಥಿಯಾಗಿ ಘೋಷಿಸಿದೆ. ಎನ್‌ಡಿಎ ಅಭ್ಯರ್ಥಿ ಸಿ.ಪಿ. ರಾಧಾಕೃಷ್ಣನ್‌ ವಿರುದ್ಧ ಸ್ಪರ್ಧಿಸಲಿದ್ದಾರೆ. ಬಿ. ಸುದರ್ಶನ್‌ ರೆಡ್ಡಿ, ಹೈದರಾಬಾದ್‌ನ ಹಿರಿಯ ವಕೀಲ. ತೆಲಂಗಾಣ ರಾಜ್ಯದ ರಂಗಾರೆಡ್ಡಿ ಜಿಲ್ಲೆಯ ಅಕುಲಾ ಮೈಲಾರಂ ಗ್ರಾಮದಲ್ಲಿ, ರೈತಾಪಿ...

ಇವರಿಬ್ಬರು ಇಲ್ಲದಿದ್ರೆ ದರ್ಶನ್ ಬಚಾವ್‌ ಆಗ್ತಿದ್ರು!

ರೇಣುಕಾಸ್ವಾಮಿ ಕೊಲೆ ಕೇಸಲ್ಲಿ, ನಟ ದರ್ಶನ್‌ ಅಂಡ್‌ ಗ್ಯಾಂಗ್‌ ಮತ್ತೆ ಜೈಲು ಪಾಲಾಗಿದೆ. ಸುಪ್ರೀಂಕೋರ್ಟ್‌ ಜಾಮೀನು ರದ್ದು ಮಾಡಿ, ತಕ್ಷಣವೇ ಬಂಧಿಸುವಂತೆ ಸೂಚಿಸಿತ್ತು. ದರ್ಶನ್ ಬೇಲ್‌ ರದ್ದಾಗಲು ಪ್ರಾಸಿಕ್ಯೂಷನ್‌ ಪರ ವಕೀಲರ ಪ್ರಬಲ ವಾದ ಮಂಡನೆಯೇ ಕಾರಣ. ಪ್ರಾಸಿಕ್ಯೂಷನ್‌ ಪರ ಸುಪ್ರೀಂಕೋರ್ಟಿನಲ್ಲಿ ವಾದ ಮಂಡಿಸಿದ್ದು, ಹಿರಿಯ ವಕೀಲ ಸಿದ್ಧಾರ್ಥ್‌ ಲೂತ್ರಾ. ಸುಪ್ರೀಂಕೋರ್ಟ್ ನಲ್ಲಿ ಸಾಕಷ್ಟು ವರ್ಷಗಳಿಂದ...

ಸಿನಿಮಾ ಸ್ಟೈಲ್‌ನಲ್ಲಿ ನಟ ದರ್ಶನ್ ಅರೆಸ್ಟ್!

ಚಾಲೆಂಜಿಂಗ್ ಸ್ಟಾರ್ ದರ್ಶನ್ ಮತ್ತೆ ಅರೆಸ್ಟ್ ಆಗಿದ್ದಾರೆ. ಸುಪ್ರೀಂಕೋರ್ಟ್‌ ತೀರ್ಪು ಇದ್ದರೂ ದರ್ಶನ್‌ ಅವರು ಪೊಲೀಸರಿಂದ ತಪ್ಪಿಸಿಕೊಳ್ಳಲು ಯತ್ನಿಸಿದ್ದರು. ಆದರೆ ಬೇಲ್‌ ರದ್ದು ಮಾಡಿದ್ದ ಸುಪ್ರೀಂಕೋರ್ಟ್‌, ತಕ್ಷಣವೇ ಬಂಧಿಸುವಂತೆ ಆದೇಶಿಸಿತ್ತು. ಸುಪ್ರೀಂ ಆದೇಶದಂತೆ, ದರ್ಶನ್‌ಗಾಗಿ ಪೊಲೀಸರು ಹುಡುಕಾಡಿದ್ದಾರೆ. ದರ್ಶನ್ ಕುಟುಂಬಸ್ಥರನ್ನೂ ಪೊಲೀಸರು ವಿಚಾರಿಸಿದ್ದರು. ತಮಿಳುನಾಡಿನತ್ತ ಹೋಗಿದ್ದ ದರ್ಶನ್‌ಗೆ, ಬೇಲ್‌ ರದ್ದಾದ ವಿಷಯವನ್ನು ಕೂಡಲೇ ತಿಳಿಸಲಾಗಿದೆ. ಸಂಜೆ...

ನಟ ದರ್ಶನ್‌ ಬೇಲ್‌ ರದ್ದು – ಸುಪ್ರೀಂಕೋರ್ಟ್‌ ಹೇಳಿದ್ದೇನು?

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಕೇಸಲ್ಲಿ, ನಟ ದರ್ಶನ್‌ ಬೇಲ್‌ ರದ್ದಾಗಿದೆ. ಹೈಕೋರ್ಟ್ ಜಾಮೀನು ನೀಡುವಾಗ ವಿವೇಚನೆ ಬಳಸಿಲ್ಲ ಎಂದಿರುವ ಸುಪ್ರೀಂಕೋರ್ಟ್‌, ಆರೋಪಿಗಳನ್ನು ತಕ್ಷಣವೇ ಬಂಧಿಸಲು ಆದೇಶಿಸಿದೆ. ಎ1 ಪವಿತ್ರಾ ಗೌಡ , ಎ2 ದರ್ಶನ್‌, ಎ6 ಜಗದೀಶ್‌, ಎ14 ಪ್ರದೂಷ್‌, ಎ11 ನಾಗರಾಜ್‌, ಎ7 ಅನುಕುಮಾರ್‌, ಎ12 ಲಕ್ಷ್ಮಣ್‌ ಶರಣಾಗದಿದ್ದರೆ, ವಶಕ್ಕೆ ಪಡೆಯಿರಿ ಅಂತಾ...

ನಟ ದರ್ಶನ್‌ ಜಾಮೀನು ವಜಾಕ್ಕೆ 5 ಕಾರಣ!!

ನಟ ದರ್ಶನ್‌ ತಮ್ಮ ಸ್ವಯಂಕೃತ ಅಪರಾಧಗಳಿಂದಲೇ‌ ಮತ್ತೆ ಜೈಲಿಗೆ ಹೋಗುವಂತಾಗಿದೆ. ಸುಪ್ರೀಂಕೋರ್ಟ್‌ನಲ್ಲಿ ರಾಜ್ಯ ಸರ್ಕಾರದ ಪರ ವಕೀಲರು, ಪ್ರತಿಯೊಂದು ಅಂಶವನ್ನು ಎಳೆಎಳೆಯಾಗಿ ಬಿಚ್ಚಿಟ್ಟಿದ್ದಾರೆ. ಜಾಮೀನನನ್ನ ಏಕೆ ರದ್ದು ಮಾಡಬೇಕು. ಇಲ್ಲವಾದ್ರೆ ಏನಾಗಲಿದೆ. ಹೈಕೋರ್ಟ್‌ ಜಾಮೀನು ತೀರ್ಪಿನಲ್ಲಿರುವ ಲೋಪವೇನು ಅನ್ನೋ ಬಗ್ಗೆ ಸಮರ್ಥವಾಗಿ ವಾದ ಮಂಡಿಸಿದ್ರು. 1) ಜಾಮೀನು ದುರ್ಬಳಕೆ ಬೆನ್ನು ನೋವಿನ ನೆಪದಲ್ಲಿ ಜೈಲಿನಲ್ಲಿ ವಿಶೇಷ ಸೌಲಭ್ಯ...

ನಟ ದರ್ಶನ್‌ಗೂ ಪವಿತ್ರಾ ಗೌಡಗೂ ಏನು ಸಂಬಂಧ?

ಸುಪ್ರೀಂಕೋರ್ಟ್‌ನಲ್ಲಿಂದು ಒಂದೂವರೆ ಗಂಟೆಗೂ ಅಧಿಕ ಕಾಲ, ರೇಣುಕಾಸ್ವಾಮಿ ಕೊಲೆ ಪ್ರಕರಣದ ಜಾಮೀನು ಅರ್ಜಿ ವಿಚಾರಣೆ ನಡೆದಿದೆ. ವಾದ-ಪ್ರತಿವಾದ ಆಲಿಸಿದ ಸುಪ್ರಿಂ, 100ಕ್ಕೂ ಅಧಿಕ ಪ್ರಶ್ನೆಗಳನ್ನು ವಕೀಲರ ಮುಂದಿಟ್ಟಿತ್ತು. ರಾಜ್ಯ ಸರ್ಕಾರ ಮತ್ತು ದರ್ಶನ್‌ಗಷ್ಟೇ ಅಲ್ಲ.. ಪವಿತ್ರಾ ಗೌಡಗೂ ಖಡಕ್‌ ಪ್ರಶ್ನೆಗಳನ್ನೇ ಕೇಳಿದೆ. ಇದಕ್ಕೆಲ್ಲಾ ನೀವೇ ಕಾರಣ - ಸುಪ್ರೀಂ ನೀವಿಲ್ಲದಿದ್ದರೆ ಇಷ್ಟೆಲ್ಲಾ ಆಗುತ್ತಿರಲಿಲ್ಲ. ಇದಕ್ಕೆಲ್ಲಾ ನೀವೇ...

ಮುಡಾ ಕೇಸ್ – CM ಸಿದ್ದರಾಮಯ್ಯ ಪತ್ನಿಗೆ ಬಿಗ್ ರಿಲೀಫ್

ಮುಡಾ ಸೈಟ್ ಹಂಚಿಕೆಯಲ್ಲಿ ಅಕ್ರಮ ಆರೋಪ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಪತ್ನಿಗೆ ಬಿಗ್ ರಿಲೀಫ್ ಸಿಕ್ಕಿದೆ. ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂಕೋರ್ಟ್‌ಗೆ ಇಡಿ ಅರ್ಜಿ ಸಲ್ಲಿಸಿತ್ತು. ವಿಚಾರಣೆ ಕೈಗೆತ್ತಿಕೊಂಡ ಸುಪ್ರೀಂಕೋರ್ಟ್ ಮೇಲ್ಮನವಿ ಅರ್ಜಿಯನ್ನು ವಜಾಗೊಳಿಸಿ ಆದೇಶಿಸಿದೆ. ಮುಡಾ ಹಗರಣದಲ್ಲಿ ಜಾರಿ ನಿರ್ದೇಶನಾಲಯಕ್ಕೆ, ಸುಪ್ರೀಂಕೋರ್ಟ್ ಇಂದು ತರಾಟೆ ತೆಗೆದುಕೊಂಡಿದೆ. ಅರ್ಜಿ ವಿಚಾರಣೆ ನಡೆಸಿದ ಸಿಜೆಐ ಬಿ.ಆರ್. ಗವಾಯಿ...
- Advertisement -spot_img

Latest News

Health Tips: ಪ್ರಥಮ ಚಿಕಿತ್ಸೆ ಅಂದ್ರೇನು? ಅದರ ಪ್ರಾಮುಖ್ಯತೆ?: Dr. Prakash Rao Podcast

Health Tips: ಮನೆಯಲ್ಲಿ ಯಾರಿಗಾದ್ರೂ ಏನಾದ್ರೂ ಆರೋಗ್ಯ ಸಮಸ್ಯೆ ಬಂದಾಗ, ನಾವು ಪ್ರಥಮ ಚಿಕಿತ್ಸೆ ಮಾಡಬೇಕಾಗುತ್ತದೆ. ಹಾಗಾದ್ರೆ ಪ್ರಥಮ ಚಿಕಿತ್ಸೆ ಎಂದರೇನು ಎಂದು ಕುಟುಂಬ ವೈದ್ಯರಾಗಿರುವ...
- Advertisement -spot_img