Sunday, February 16, 2025

#supreem court

SUPREME COURT: ಜೈ ಶ್ರೀರಾಮ್ ಅಂದ್ರೆ ತಪ್ಪಾ? ಸುಪ್ರೀಂ ಕೋರ್ಟ್ ಪ್ರಶ್ನೆ

2023 ರಲ್ಲಿ ದಕ್ಷಿಣ ಕನ್ನಡದ ಕಡಬದ ಬದ್ರಿಯಾ ಜುಮಾ ಮಸೀದಿ ಆವರಣದಲ್ಲಿ 'ಜೈ ಶ್ರೀರಾಮ್' ಘೋಷಣೆ ಕೂಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರ ವಿರುದ್ಧ ಎಫ್‌ಐಆರ್ ದಾಖಲಾಗಿತ್ತು. ಅದನ್ನು ರದ್ದುಗೊಳಿಸಿದ ಕರ್ನಾಟಕ ಹೈಕೋರ್ಟ್‌ನ ಸೆಪ್ಟೆಂಬರ್ ಎರಡನೇ ವಾರ ತಿರ್ಪು ನೀಡಿತ್ತು. ಅದನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ ಪರಿಶೀಲಿಸುವುದಾಗಿ ಒಪ್ಪಿದೆ. ಅಲ್ಲದೇ ಜೈ...

Kolkata Doctor Rape-Murder Case: ಮರಣೋತ್ತರ ಪರೀಕ್ಷೆಯ ಟೈಮ್​ಲೈನ್​ ಬಗ್ಗೆ ಬಂಗಾಳ ಪೊಲೀಸರನ್ನು ಪ್ರಶ್ನಿಸಿದ ಸುಪ್ರೀಂ

ನವದೆಹಲಿ: ಕೋಲ್ಕತ್ತಾದ ಆರ್.ಜಿ ಕಾರ್ ಆಸ್ಪತ್ರೆಯಲ್ಲಿ ನಡೆದ ಟ್ರೈನಿ ವೈದ್ಯೆಯ ರೇಪ್ ಆ್ಯಂಡ್ ಮರ್ಡರ್ ಪ್ರಕರಣ ಸದ್ಯ ದೇಶಾದ್ಯಂತ ಭಾರಿ ಸಂಚಲನವನ್ನೇ ಸೃಷ್ಟಿಸಿದೆ.. ಇದೀಗ ಸ್ವತಃ ಮಾನ್ಯ ಸರ್ವೋಚ್ಛ ನ್ಯಾಯಾಲಯ (Supreme Court)ವೇ ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕೆಲವೊಂದಿಷ್ಟು ಪ್ರಶ್ನೆಗಳನ್ನ ಎತ್ತಿದೆ.. ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದ ಅರ್ಜಿಗಳ ವಿಚಾರಣೆ ನಡೆಸಿದ ಮುಖ್ಯ...

Kerala : ಕೇರಳ ದಿವಾಳಿ ..! ಸುಪ್ರೀಂ ಛೀಮಾರಿ..!

Kerala News : ದೇವರ ಸ್ವಂತ ನಾಡು, ಕೇರಳ ತನ್ನ ಹಣಕಾಸು ನಿವರ್ಹಣೆಯಲ್ಲಿ ಮಾಡಿದ ಪ್ರಮಾದದಿಂದ ದಿವಾಳಿಯಾಗುವ ಹಂತಕ್ಕೆ ಬಂದಿದೆ. ಇನ್ನೊಂದೆಡೆ ಸುಪ್ರೀಂ ಕೋರ್ಟ್‌ನಲ್ಲಿ ನಡೆದ ವಿಚಾರಣೆಯಲ್ಲಿ ಕೇರಳ ರಾಜ್ಯಕ್ಕೆ ಛೀಮಾರಿ ಹಾಕಲಾಗಿದೆ. ಅಶಿಸ್ತೇ ಇಂದಿನ ಕೇರಳ ಆರ್ಥಿಕ ದುಸ್ಥಿತಿಗೇ ಕಾರಣ. ಸಾಲಕ್ಕೆ ಅನುಮತಿ ಕೊಟ್ಟರೆ ಮತ್ತಷ್ಟು ಸಾಲಕ್ಕೆ ಕಾರಣವಾಗಲಿದೆ ಎಂದು ಸುಪ್ರೀಂ ಕೋರ್ಟ್‌ ಹೇಳಿದೆ. ಸಾಲದ...
- Advertisement -spot_img

Latest News

ಪತಿ- ಪತ್ನಿ ಇಂಥ ತಪ್ಪುಗಳನ್ನು ಮಾಡಿದಾಗಲೇ, ಸಂಸಾರ ಕೊನೆಯಾಗುತ್ತದೆ ಅಂತಾರೆ ಚಾಣಕ್ಯರು

Chanakya Neeti: ಪತಿ- ಪತ್ನಿ ನೆಮ್ಮದಿಯಾಗಿರಬೇಕು ಅಂದ್ರೆ ಯಾವ ರೀತಿ ಇರಬೇಕು ಅನ್ನೋ ಬಗ್ಗೆ ನಾವು ನಿಮಗೆ ಈಗಾಗಲೇ ನಮ್ಮ ಹಲವು ಲೇಖನಗಳಲ್ಲಿ ಹೇಳಿದ್ದೇವೆ. ಅದೇ...
- Advertisement -spot_img