ನವದೆಹಲಿ: ಕೋಲ್ಕತ್ತಾದ ಆರ್.ಜಿ ಕಾರ್ ಆಸ್ಪತ್ರೆಯಲ್ಲಿ ನಡೆದ ಟ್ರೈನಿ ವೈದ್ಯೆಯ ರೇಪ್ ಆ್ಯಂಡ್ ಮರ್ಡರ್ ಪ್ರಕರಣ ಸದ್ಯ ದೇಶಾದ್ಯಂತ ಭಾರಿ ಸಂಚಲನವನ್ನೇ ಸೃಷ್ಟಿಸಿದೆ.. ಇದೀಗ ಸ್ವತಃ ಮಾನ್ಯ ಸರ್ವೋಚ್ಛ ನ್ಯಾಯಾಲಯ (Supreme Court)ವೇ ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕೆಲವೊಂದಿಷ್ಟು ಪ್ರಶ್ನೆಗಳನ್ನ ಎತ್ತಿದೆ.. ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದ ಅರ್ಜಿಗಳ ವಿಚಾರಣೆ ನಡೆಸಿದ ಮುಖ್ಯ...
Kerala News : ದೇವರ ಸ್ವಂತ ನಾಡು, ಕೇರಳ ತನ್ನ ಹಣಕಾಸು ನಿವರ್ಹಣೆಯಲ್ಲಿ ಮಾಡಿದ ಪ್ರಮಾದದಿಂದ ದಿವಾಳಿಯಾಗುವ ಹಂತಕ್ಕೆ ಬಂದಿದೆ. ಇನ್ನೊಂದೆಡೆ ಸುಪ್ರೀಂ ಕೋರ್ಟ್ನಲ್ಲಿ ನಡೆದ ವಿಚಾರಣೆಯಲ್ಲಿ ಕೇರಳ ರಾಜ್ಯಕ್ಕೆ ಛೀಮಾರಿ ಹಾಕಲಾಗಿದೆ.
ಅಶಿಸ್ತೇ ಇಂದಿನ ಕೇರಳ ಆರ್ಥಿಕ ದುಸ್ಥಿತಿಗೇ ಕಾರಣ. ಸಾಲಕ್ಕೆ ಅನುಮತಿ ಕೊಟ್ಟರೆ ಮತ್ತಷ್ಟು ಸಾಲಕ್ಕೆ ಕಾರಣವಾಗಲಿದೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ.
ಸಾಲದ...
ಮಹಾರಾಷ್ಟ್ರದ ಸತಾರಾದಲ್ಲಿ ಯುವ ವೈದ್ಯೆಯೊಬ್ಬರ ಆತ್ಮಹತ್ಯೆ ದೇಶವನ್ನೇ ಕಂಗೆಡಿಸಿದೆ. ಅತ್ಯಾಚಾರ ಮತ್ತು ಕಿರುಕುಳದಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಂಡ ಈ ಪ್ರಕರಣ ರಾಜಕೀಯ ಬಿರುಗಾಳಿಗೆ ಕಾರಣವಾಗಿದೆ. ಕಾಂಗ್ರೆಸ್...