Friday, April 24, 2026

suprem court

ಹಳೆ ನೋಂದಣಿ ವ್ಯವಸ್ಥೆ ಬದಲಿಸಲು ಕೇಂದ್ರಕ್ಕೆ ಸುಪ್ರೀಂಕೋರ್ಟ್‌ ತಾಕೀತು‌

ಭೂ ನೋಂದಣಿ ಮತ್ತು ಭೂ ಮಾಲೀಕತ್ವ ರಚನೆಯಲ್ಲಿ ಮೂಲಭೂತ ಸುಧಾರಣೆಗಳಿಗೆ, ಸುಪ್ರೀಂಕೋರ್ಟ್ ಕರೆ ನೀಡಿದೆ. ಬ್ರಿಟಿಷ್ ರಾಜ್ ಕಾಲದ ಕಾನೂನುಗಳನ್ನು ಆಧರಿಸಿದ ಪ್ರಸ್ತುತ ಚೌಕಟ್ಟು ಗೊಂದಲ, ಅದಕ್ಷತೆ ಮತ್ತು ವ್ಯಾಪಕ ಮೊಕದ್ದಮೆಗಳಿಗೆ ಕಾರಣವಾಗಿದೆ ಎಂದು ಅಭಿಪ್ರಾಯಪಟ್ಟಿದೆ. ಮತ್ತು ಹೊಸ ರೀತಿಯ ಕಾನೂನುಗಳನ್ನು ರೂಪಿಸುವಂತೆ ತಾಕೀತು ಮಾಡಿದೆ. ಈ ಸಮಸ್ಯೆಗಳನ್ನು ಪರಿಹರಿಸಲು ಬ್ಲಾಕ್‌ಚೈನ್‌ನಂತಹ ತಂತ್ರಜ್ಞಾನಗಳನ್ನು ಬಳಸುವುದನ್ನು ಸರ್ಕಾರ...

Gyanavapi: ವೈಜ್ಞಾನಿಕ ಸಮೀಕ್ಷೆ ಪನರಾರಂಭಿಸಿದ ಸರ್ವೆಕ್ಷಣಾ ಇಲಾಖೆ

ರಾಷ್ಟ್ರೀಯ ಸುದ್ದಿ: ವಾರಣಾಸಿಯ ಜ್ಞಾನವಾಪಿ ಮಸೀದಿ ಸಂಕೀರ್ಣದ ವೈಜ್ಞಾನಿಕ ಸಮೀಕ್ಷೆಯ ಕೆಲಸವನ್ನು ಎಸ್ ಐ ಪುನರಾರಂಭಿಸಿದೆ. ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ (ಎಎಸ್‌ಐ) ಶನಿವಾರ ಇಲ್ಲಿನ ಜ್ಞಾನವಾಪಿ ಮಸೀದಿಯಲ್ಲಿ ತನ್ನ ವೈಜ್ಞಾನಿಕ ಸಮೀಕ್ಷೆ ಕಾರ್ಯವನ್ನು ಪುನರಾರಂಭಿಸಿದ್ದು, 17ನೇ ಶತಮಾನದ ಮಸೀದಿಯನ್ನು ಹಿಂದೂ ದೇವಾಲಯದ ಪೂರ್ವ ಅಸ್ತಿತ್ವದಲ್ಲಿರುವ ರಚನೆಯ ಮೇಲೆ ನಿರ್ಮಿಸಲಾಗಿದೆಯೇ ಎಂದು ನಿರ್ಧರಿಸಲು ಒಂದು ದಿನದ...
- Advertisement -spot_img

Latest News

Hubli News: ಮಹಿಳೆ ಸರ ಕಳ್ಳತನ ! ಸಿಸಿಟಿವಿ ದೃಶ್ಯ ವೈರಲ್, ಜನರಲ್ಲಿ ಭಯ..

Hubli News: ಹುಬ್ಬಳ್ಳಿ ಸದಾಶಿವ ನಗರದಲ್ಲಿ ಸರ ಕಿತ್ತುಕೊಳ್ಳುವಿಕೆ ಹಾಗೂ ಕೈಚೀಲ ಕಳ್ಳತನದ ಘಟನೆಗಳು ನಡೆದ ಬಗ್ಗೆ ಸಿಸಿ ದೃಶ್ಯಗಳು ವೈರಲ್ ಆಗಿವೆ. ಹೌದು ಸಾರ್ವಜನಿಕರು ನಡೆಯುವಾಗ...
- Advertisement -spot_img