Monday, April 14, 2025

Supreme court directions

ವರಸೆ ಬದಲಿಸಿದ ಸ್ಪೀಕರ್- ಸಂಜೆಗೆ ರಾಜೀನಾಮೆ ಇತ್ಯರ್ಥ ಅಸಾಧ್ಯ- ಸುಪ್ರೀಂಗೆ ಅರ್ಜಿ..!

ಬೆಂಗಳೂರು: ಶಾಸಕರ ರಾಜೀನಾಮೆ ರಗಳೆ ಮತ್ತೊಂದು ತಿರುವು ಪಡೆದಿದೆ. ಇಂದೇ ರಾಜೀನಾಮೆ ಬಗ್ಗೆ ಇತ್ಯರ್ಥ ಮಾಡಬೇಕು ಅನ್ನೋ ನಿರ್ದೇಶನ ಕುರಿತಾಗಿ ವಿಧಾನಸಭೆ ಸಭಾಪತಿ ರಮೇಶ್ ಕುಮಾರ್ ಇದೀಗ ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದು, ಕಾಲಾವಕಾಶ ಕೋರಿದ್ದಾರೆ. ಅತೃಪ್ತ ಶಾಸಕರ ರಾಜೀನಾಮೆ ಇತ್ಯರ್ಥ ರಗಳೆ ಸದಕ್ಕೆ ಮುಗಿಯುವ ಲಕ್ಷಣಗಳು ಕಾಣುತ್ತಿಲ್ಲ. ಇಂದೇ ಅತೃಪ್ತ ಶಾಸಕರನ್ನು ಖುದ್ದು...
- Advertisement -spot_img

Latest News

Bengaluru News: ವಕೀಲೆ ಸೂ*ಸೈಡ್ ಕೇಸ್: ಜೀವಾಗೆ ಕಿರುಕುಳ ನೀಡಿದ್ದು ಸಾಬೀತು

Bengaluru News: ಉದ್ಯಮಿ, ವಕೀಲೆ ಜೀವಾ ಆತ್ಮಹತ್ಯೆ ಪ್ರಕರಣದ ತನಿಖೆ ನಡೆಸುತ್ತಿರುವ ಎಸ್‌ಐಟಿ ಅಧಿಕಾರಿಗಳು, ಹೈಕೋರ್ಟ್‌ಗೆ ದೋಷಾರೋಪ ಪಟ್ಟಿ ಸಲ್ಲಿಸಿದ್ದಾರೆ. ಹೈಕೋರ್ಟ್ ರಚಿಸಿದ್ದ ಡಿಸಿಪಿ ಅಕ್ಷಯ್ ಮಚೀಂದ್ರ,...
- Advertisement -spot_img