Sunday, March 8, 2026

Supreme court hearing

ವರಸೆ ಬದಲಿಸಿದ ಸ್ಪೀಕರ್- ಸಂಜೆಗೆ ರಾಜೀನಾಮೆ ಇತ್ಯರ್ಥ ಅಸಾಧ್ಯ- ಸುಪ್ರೀಂಗೆ ಅರ್ಜಿ..!

ಬೆಂಗಳೂರು: ಶಾಸಕರ ರಾಜೀನಾಮೆ ರಗಳೆ ಮತ್ತೊಂದು ತಿರುವು ಪಡೆದಿದೆ. ಇಂದೇ ರಾಜೀನಾಮೆ ಬಗ್ಗೆ ಇತ್ಯರ್ಥ ಮಾಡಬೇಕು ಅನ್ನೋ ನಿರ್ದೇಶನ ಕುರಿತಾಗಿ ವಿಧಾನಸಭೆ ಸಭಾಪತಿ ರಮೇಶ್ ಕುಮಾರ್ ಇದೀಗ ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದು, ಕಾಲಾವಕಾಶ ಕೋರಿದ್ದಾರೆ. ಅತೃಪ್ತ ಶಾಸಕರ ರಾಜೀನಾಮೆ ಇತ್ಯರ್ಥ ರಗಳೆ ಸದಕ್ಕೆ ಮುಗಿಯುವ ಲಕ್ಷಣಗಳು ಕಾಣುತ್ತಿಲ್ಲ. ಇಂದೇ ಅತೃಪ್ತ ಶಾಸಕರನ್ನು ಖುದ್ದು...
- Advertisement -spot_img

Latest News

Crime News: 3 ದಿನದಿಂದ ಒಂದೇ ಸಾಂಬಾರ್ ಬಡಿಸಿದ ವಿಷಯಕ್ಕೆ ಜಗಳ: ಜೀವನ ಅಂತ್ಯಗೊಳಿಸಿದ ಪತ್ನಿ..

Bengaluru: ಮೂರು ದಿನದಿಂದ ಒಂದೇ ಸಾಂಬಾರ್ ಬಡಿಸಿದ್ದಕ್ಕಾಗಿ ಪತಿ-ಪತ್ನಿ ಮಧ್ಯೆ ಜಗಳವಾಗಿದ್ದು, ಗಂಡನ ಬೈಗುಳಕ್ಕೆ ಬೇಸರ ಮಾಡಿದ ಪತ್ನಿ ವಿಷ ಸೇವಿಸಿ ಪ್ರಾಣ ತ್ಯಜಿಸಿದ್ದಾಳೆ. 27 ವರ್ಷದ...
- Advertisement -spot_img