ಚುನಾವಣಾ ಅಕ್ರಮ ಆರೋಪ ಸಂಬಂಧ ಸಿಎಂ ಸಿದ್ದರಾಮಯ್ಯಗೆ ಸುಪ್ರೀಂಕೋರ್ಟ್ ನೋಟಿಸ್ ನೀಡಿದೆ. 2023ರ ವಿಧಾನಸಭಾ ಚುನಾವಣೆಯಲ್ಲಿ ವರುಣಾ ಕ್ಷೇತ್ರದಿಂದ ಸಿದ್ದರಾಮಯ್ಯ ಗೆಲುವನ್ನು ಪ್ರಶ್ನಿಸಿ, ಕೆ. ಶಂಕರ್ ಎನ್ನುವರು ಸಲ್ಲಿಸಿದ್ದ ಮೇಲ್ಮನವಿ ಸಂಬಂಧ ಸುಪ್ರೀಂನಲ್ಲಿ ವಿಚಾರಣೆ ನಡೆದಿದೆ. ನ್ಯಾಯಮೂರ್ತಿ ವಿಕ್ರಮನಾಥ್ ನೇತೃತ್ವದ ದ್ವಿಸದಸ್ಯ ಪೀಠ, ಸಿದ್ದರಾಮಯ್ಯ ಮತ್ತು ಚುನಾವಣಾ ಆಯೋಗಕ್ಕೆ ನೊಟೀಸ್ ಜಾರಿ ಮಾಡಿದೆ.
ಈ ಸಂಬಂಧ...
ಬೆಂಗಳೂರು : ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ನಿಂದನೆಗೆ ಸಂಬಂಧಿಸಿದಂತೆ ಚಿಂತಕ ಚಕ್ರವರ್ತಿ ಸೂಲಿಬೆಲೆ ಅವರಿಗೆ ಸುಪ್ರೀಂ ಕೋರ್ಟ್ ರಿಲೀಫ್ ನೀಡಿದೆ. ಕಳೆದ 2024ರ ಜನವರಿ 18ರಂದು ರಾಯಚೂರಿನ ಸಿರಿವಾರದಲ್ಲಿ ನಮೋ ಬ್ರಿಗೇಡ್ ವತಿಯಿಂದ ಕಾರ್ಯಕ್ರಮ ನಡೆದಿತ್ತು. ಆಗ ಭಾಷಣದ ವೇಳೆ ಸೂಲಿಬೆಲೆ ಖರ್ಗೆ ಅವರನ್ನು ಅಯೋಗ್ಯ ಎಂದು ಟೀಕಿಸಿದ್ದರು.
ಕಲಬುರಗಿಯಲ್ಲಿ ಇಎಸ್ಐ ಆಸ್ಪತ್ರೆ...
ಬಿಹಾರದಲ್ಲಿ ಚುನಾವಣಾ ಆಯೋಗ ಕೈಗೊಂಡಿರುವ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ ಭಾರೀ ವಿವಾದಕ್ಕೆ ಕಾರಣವಾಗಿದೆ. 74 ಲಕ್ಷ ಮತದಾರರು ಎಲ್ಲಿದ್ದಾರೆ? ಅವರ ಗುರುತಿನ ಚೀಟಿ, ದಾಖಲೆ ನೀಡುವಂತೆ ಚುನಾವಣಾ ಆಯೋಗ ಕೋರಿದೆ. ಈ ಸಂಬಂಧ ವಿವಿಧ ಪಕ್ಷಗಳು ಸುಪ್ರೀಂಕೋರ್ಟ್ ಮೊರೆ ಹೋಗಿವೆ. ಇದೇ ಸಂದರ್ಭದಲ್ಲಿ ನ್ಯಾಯಾಲಯಕ್ಕೆ ಅಫಿಡವಿಟ್ ಸಲ್ಲಿಸಿರುವ ಆಯೋಗ, ಆಧಾರ್ ಕಾರ್ಡ್, ಮತದಾರರ...
ನಟ ದರ್ಶನ್ ಜಾಮೀನು ಭವಿಷ್ಯ ಮತ್ತೆ ಮುಂದೂಡಿಕೆಯಾಗಿದೆ. ಇವತ್ತು ಸುಪ್ರೀಂಕೋರ್ಟ್ನಲ್ಲಿ ದರ್ಶನ್ ಜಾಮೀನು ರದ್ದು ಮಾಡುವಂತೆ ರಾಜ್ಯ ಸರ್ಕಾರ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೀತು. ನ್ಯಾಯಮೂರ್ತಿ ಪಾರ್ದ್ರಿವಾಲಾ ನೇತೃತ್ವದ ದ್ವಿಸದಸ್ಯ ಪೀಠ ಖಡಕ್ ಪ್ರಶ್ನೆಗಳನ್ನ ಕೇಳಿ ವಿಚಾರಣೆಯನ್ನು ಜುಲೈ 22ಕ್ಕೆ ಮುಂದೂಡಿದೆ.
2024ರ ಜೂನ್ನಲ್ಲಿ ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆಯಾಗಿತ್ತು. ಪ್ರಕರಣದಲ್ಲಿ ದರ್ಶನ್ A2 ಆರೋಪಿಯಾಗಿದ್ರು. ಬೆನ್ನು...
ಮಂಡ್ಯ ಜಿಲ್ಲೆ : ತಮಿಳುನಾಡಿಗೆ 5 ಸಾವಿರ ಕ್ಯೂಸೆಕ್ ನೀರು ಬೇಡಬೇಕೆಂದು ಆದೇಶ ಹೊರಡಿಸಿರುವ ಸುಪ್ರೀಕೋರ್ಟ್ ತೀರ್ಪಿನ ವಿರುದ್ದ ಮಂಡ್ಯ ಜನತೆ ಇಂದು ಮಂಡ್ಯವನ್ನು ಬಂದ್ ಮಾಡುವಂತೆ ಕರೆಕೊಟ್ಟು ಪ್ರತಿಭಟನೆ ಮಾಡುತ್ತಿದ್ದಾರೆ.
ಮಂಡ್ಯದಲ್ಲಿ ಹಿತರಕ್ಷಣಾ ವೇದಿಕೆ ವತಿಯಿಂದ ಸಂಜಯ್ ವೃತ್ತದಲ್ಲಿ ಮಂಡ್ಯ ಜಿಲ್ಲೆಯ ರೈತರು ರಸ್ತೆಯಲ್ಲಿ ಕಾವೇರಿ ನೀರು ಪ್ರಾಧಿಕಾರದ ಆದೇಶ ಪತ್ರವನ್ನು ಸುಟ್ಟು ಟೀ...
Kerala: ಮಹಾಕುಂಭ ಮೇಳದಲ್ಲಿ ಫೇಮಸ್ ಆಗಿದ್ದ ಹುಡುಗಿ ಮೋನಾಲೀಸಾಗೆ ಸಿನಿಮಾದಲ್ಲಿ ನಟಿಸುವ ಅವಕಾಶ ಸಿಕ್ಕಿದ್ದು ಎಲ್ಲರಿಗೂ ತಿಳಿದಿದೆ. ಇದೀಗ ಈ ಹುಡುಗಿ ಕೇರಳದಲ್ಲಿ ಮಹಾರಾಷ್ಟ್ರದ ಮುಸ್ಲಿಂ...